2:03 PM Thursday19 - March 2026
ಬ್ರೇಕಿಂಗ್ ನ್ಯೂಸ್
ಕುಶಾಲನಗರದಲ್ಲಿ ವೇಶ್ಯವಾಟಿಕೆ: ಇಬ್ಬರ ಬಂಧನ: ಇನ್ನಿಬ್ಬರು ಯುವತಿಯರು ಸಾಂತ್ವನ ಕೇಂದ್ರಕ್ಕೆ ರಾ.ಹೆ 275 ಬದಿಯ ಅನಧಿಕೃತ ಜಾಹೀರಾತು ಫಲಕ, ಹಣ್ಣಿನ/ಗೂಡಂಗಡಿ ತೆರವುಗೊಳಿಸಲು ಕೊಡಗು ಜಿಲ್ಲಾಡಳಿತ… ಚಿಕ್ಕಮಗಳೂರು ಜಿಲ್ಲೆಯ ಹಲವೆಡೆ ಆಲಿಕಲ್ಲು ಮಳೆ: ಕಾಫಿ ತೋಟದಲ್ಲಿ ಮಲ್ಲಿಗೆ ಹೂವಿನ ಚಿತ್ತಾರ ಮಡಿಕೇರಿಯ ರಾಜಕಾಲುವೆಗೆ ಹಾರಿ ಯುವಕ ಆತ್ಮಹತ್ಯೆಗೆ ಯತ್ನ: ಸ್ಥಳೀಯರಿಂದ ರಕ್ಷಣೆ ಕೃಷಿ ಇಲಾಖೆಯ ಖಾಲಿ ಹುದ್ದೆಗಳ ಭರ್ತಿಗೆ ಕ್ರಮ: ಸದನದಲ್ಲಿ ಸಚಿವ ಎನ್.ಚೆಲುವರಾಯಸ್ವಾಮಿ ಭರವಸೆ ಚಾಮರಾಜನಗರ ಜಿಲ್ಲೆಯಲ್ಲಿ ಮತ್ತೊಂದು ಹುಲಿ ಬಲಿ: ಗುಂಡ್ಲುಪೇಟೆಯ ಪಡಗೂರಿನಲ್ಲಿ ವಿದ್ಯುತ್ ಸ್ಪರ್ಶಕ್ಕೆ ಸಾವು Chikkamagaluru | ಕೈ ಮುಖಂಡನ ವಿರುದ್ಧ ನ್ಯಾಯಕ್ಕಾಗಿ ಪ್ರಧಾನಿ ಮೋದಿಗೆ ಪತ್ರ ಬರೆದ… ಸಚಿವರೇ ಇಲ್ಲ.. ಏನ್ ಮಾಡ್ಬೇಕು..?’ ಈಗ ಹೊರಟ್ಟಿ ಸರದಿ: ಸಚಿವರ ಗೈರು ಕುರಿತು… ಯುಗಾದಿ ಮತ್ತು ರಂಜಾನ್ ಹಬ್ಬಗಳ ಸರಣಿ ರಜೆ | ಪ್ರಯಾಣಿಕರಿಗೆ ಶಾಕ್‌: ಖಾಸಗಿ… Kodagu | ಅಕಾಲಿಕ ಮಳೆ: ಕುಶಾಲನಗರ ತಾಲೂಕು ವ್ಯಾಪ್ತಿಯಲ್ಲಿ ಹಲವು ಮನೆಗಳಿಗೆ ಹಾನಿ

ಇತ್ತೀಚಿನ ಸುದ್ದಿ

ನ್ಯಾಷನಲ್ ಬ್ಯೂಟಿಷಿಯನ್ಸ್ ಡೇ: ಮಂಗಳೂರಿನಲ್ಲಿ ಸೆಮಿನಾರ್ ಕಾರ್ಯಕ್ರಮ

29/06/2023, 17:08

ಮಂಗಳೂರು(reporterkarnataka.com): ನ್ಯಾಷನಲ್ ಬ್ಯೂಟಿಷಿಯನ್ಸ್ ಡೇ ಪ್ರಯುಕ್ತ ದಕ್ಷಿಣ ಕನ್ನಡ ಮಂಗಳೂರು ಲೇಡಿಸ್ ಬ್ಯೂಟಿ ಅಸೋಸಿಯೇಷನ್ ಆಯೋಜಿಸಿರುವ ಗೋನಾರಿ ಅಕಾಡೆಮಿ ಬೆಂಗಳೂರು ಇವರ ಸೆಮಿನಾರ್ ಕಾರ್ಯಕ್ರಮ ನಗರದ ಹೋಟೆಲ್ ಹೊಟೇಲ್ ಗೋಲ್ಡ್ ಪಿಂಚ್ ನಲ್ಲಿ ನಡೆಯಿತು.


ಈ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಸೆಂಟ್ರಲ್ ಮಾರ್ಕೆಟ್ ನ ದುಬೈ ಬಜ್ಜಾರ್ ನಲ್ಲಿರುವ ಜೆ. ಜೆ. ಬ್ಯೂಟಿ ಕಿಂಗ್ ನ ಮಾಲಕರಾದ ಜಗದೀಶ್ ಅವರ ಪುತ್ರ ಆಕಾಶ್ ಆಗಮಿಸಿರದ್ದರು. ಗೋನಾರಿ ಅಕಾಡೆಮಿಯ ಸೌತ್ ಇಂಡಿಯ ರಿಜಿನಲ್ ಮೆನೇಜರ್ ರೋಶನಿ ಟಗೋರ್, ಕರ್ನಾಟಕ ಸೇಲ್ಸ್ ಮೆನೇಜರ್ ಲೂಬ್ನಾ, ಟ್ರೈನಾರ್ ದೀಪಾ ಮತ್ತು ದಿವ್ಯಾ ಇದ್ದರು. ಎಂಎಲ್ ಬಿಎ ಅಧ್ಯಕ್ಷರು ಬಬಿತಾ ಯು. ಶೆಟ್ಟಿ ಉದ್ಘಾಟನಾ ಭಾಷಣ ಮಾಡಿದರು ಕಾರ್ಯಕ್ರಮ ನಿರೋಪನೆ ಮತ್ತು ಸ್ವಾಗತ ಉಪಾಧ್ಯಕ್ಷರಾದ ಸುಲತಾ ಸುರತ್ಕಲ್ ಮಾಡಿದರು. ಧನ್ಯವಾದ
ಕೋಶಾಧಿಕಾರಿ ಝೀನಾ ವಂದಿಸಿದರು. ಜತೆ ಕಾರ್ಯದರ್ಶಿ ಸುಹಾನಾ ಉಪಸ್ಥಿತರಿದ್ದರು. ಎಲ್ಲ ಎಂಎಲ್ ಬಿಎ
ಸದಸ್ಯರು ನ್ಯಾಷನಲ್ ಬ್ಯೂಟಿಷಿಯನ್ ಡೇ ಸೆಲೆಬ್ರೇಶನ್ ಬಹಳ ಖುಷಿಯಾಗಿ ಆಚರಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು