12:53 PM Tuesday21 - May 2024
ಬ್ರೇಕಿಂಗ್ ನ್ಯೂಸ್
ಪಡೀಲು ಸಮೀಪ ಬೈಕಿಗೆ ಡಿಕ್ಕಿ ಹೊಡೆದು ಸವಾರ ಸಹಿತ ದೂರಕ್ಕೆ ಎಳೆದೊಯ್ದ ಕಾರು:… ವಿಜಯಪುರ: ಚಾಕುವಿನಿಂದ ಇರಿದು, ಕಲ್ಲಿನಿಂದ ಜಜ್ಜಿ ಯುವಕನ ಅಮಾನುಷ ಹತ್ಯೆ; ಹಣಕಾಸಿನ ವ್ಯವಹಾರ… ವಿಧಾನ ಪರಿಷತ್ ಚುನಾವಣೆ: ಮೇ 20ರಂದು ನಾಮಪತ್ರ ಹಿಂಪಡೆಯಲು ಕೊನೆಯ ದಿನ ನಟಿ ಪವಿತ್ರಾ ಜಯರಾಂ ಸ್ನೇಹಿತ ಚಂದ್ರಕಾಂತ್ ಆತ್ಮಹತ್ಯೆ: ಸ್ನೇಹಿತೆ ಸಾವನ್ನಪ್ಪಿ ವಾರದೊಳಗೆ ಚಂದ್ರು… ವಿದ್ಯುತ್ ವೈರ್ ಗೆ ತಗಲಿದ ಅಲ್ಯುಮಿನಿಯಂ ಏಣಿ: ಕರೆಂಟ್ ಶಾಕ್ ನಿಂದ ಹಲಸಿನಹಣ್ಣು… ಸಿಸಿಬಿ ಪೊಲೀಸರ ಕಾರ್ಯಾಚರಣೆ: ಎಂಡಿಎಂಎ ಸಾಗಾಟ ಮಾಡುತ್ತಿದ್ದ 4 ಮಂದಿಯ ಬಂಧನ; 14.85… ನೈಋತ್ಯ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿಯಾಗಿ ಡಾ. ಎಸ್.ಆರ್. ಹರೀಶ್ ಆಚಾರ್ಯ ನಾಮಪತ್ರ ಸಲ್ಲಿಕೆ ವಾರಣಾಸಿ ಲೋಕಸಭಾ ಕ್ಷೇತ್ರದಿಂದ ಪ್ರಧಾನಿ ಮೋದಿ ನಾಮಪತ್ರ ಸಲ್ಲಿಕೆ: ಜೂನ್ 1ರಂದು ಮತದಾನ ಲೋಕಸಭೆ ಚುನಾವಣೆಯ ಬಳಿಕ ರಾಜ್ಯ ಬಿಜೆಪಿಯಲ್ಲಿ ಭಿನ್ನಮತದ ಮಹಾಸ್ಫೋಟ: ಸಿಎಂ ಸಿದ್ದರಾಮಯ್ಯ ಭವಿಷ್ಯ ಜಾಗತಿಕ ತಾಪಮಾನ: ಕೆಟ್ಟರೂ ಬಾರದ ಬುದ್ದಿ; ಕಾರ್ಕಳ ಹೆದ್ದಾರಿ ಕಾಮಗಾರಿಗೆ ಸಾವಿರಾರು ಮರ ಬಲಿ;…

ಇತ್ತೀಚಿನ ಸುದ್ದಿ

ನ್ಯಾಷನಲ್ ಬ್ಯೂಟಿಷಿಯನ್ಸ್ ಡೇ: ಮಂಗಳೂರಿನಲ್ಲಿ ಸೆಮಿನಾರ್ ಕಾರ್ಯಕ್ರಮ

29/06/2023, 17:08

ಮಂಗಳೂರು(reporterkarnataka.com): ನ್ಯಾಷನಲ್ ಬ್ಯೂಟಿಷಿಯನ್ಸ್ ಡೇ ಪ್ರಯುಕ್ತ ದಕ್ಷಿಣ ಕನ್ನಡ ಮಂಗಳೂರು ಲೇಡಿಸ್ ಬ್ಯೂಟಿ ಅಸೋಸಿಯೇಷನ್ ಆಯೋಜಿಸಿರುವ ಗೋನಾರಿ ಅಕಾಡೆಮಿ ಬೆಂಗಳೂರು ಇವರ ಸೆಮಿನಾರ್ ಕಾರ್ಯಕ್ರಮ ನಗರದ ಹೋಟೆಲ್ ಹೊಟೇಲ್ ಗೋಲ್ಡ್ ಪಿಂಚ್ ನಲ್ಲಿ ನಡೆಯಿತು.


ಈ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಸೆಂಟ್ರಲ್ ಮಾರ್ಕೆಟ್ ನ ದುಬೈ ಬಜ್ಜಾರ್ ನಲ್ಲಿರುವ ಜೆ. ಜೆ. ಬ್ಯೂಟಿ ಕಿಂಗ್ ನ ಮಾಲಕರಾದ ಜಗದೀಶ್ ಅವರ ಪುತ್ರ ಆಕಾಶ್ ಆಗಮಿಸಿರದ್ದರು. ಗೋನಾರಿ ಅಕಾಡೆಮಿಯ ಸೌತ್ ಇಂಡಿಯ ರಿಜಿನಲ್ ಮೆನೇಜರ್ ರೋಶನಿ ಟಗೋರ್, ಕರ್ನಾಟಕ ಸೇಲ್ಸ್ ಮೆನೇಜರ್ ಲೂಬ್ನಾ, ಟ್ರೈನಾರ್ ದೀಪಾ ಮತ್ತು ದಿವ್ಯಾ ಇದ್ದರು. ಎಂಎಲ್ ಬಿಎ ಅಧ್ಯಕ್ಷರು ಬಬಿತಾ ಯು. ಶೆಟ್ಟಿ ಉದ್ಘಾಟನಾ ಭಾಷಣ ಮಾಡಿದರು ಕಾರ್ಯಕ್ರಮ ನಿರೋಪನೆ ಮತ್ತು ಸ್ವಾಗತ ಉಪಾಧ್ಯಕ್ಷರಾದ ಸುಲತಾ ಸುರತ್ಕಲ್ ಮಾಡಿದರು. ಧನ್ಯವಾದ
ಕೋಶಾಧಿಕಾರಿ ಝೀನಾ ವಂದಿಸಿದರು. ಜತೆ ಕಾರ್ಯದರ್ಶಿ ಸುಹಾನಾ ಉಪಸ್ಥಿತರಿದ್ದರು. ಎಲ್ಲ ಎಂಎಲ್ ಬಿಎ
ಸದಸ್ಯರು ನ್ಯಾಷನಲ್ ಬ್ಯೂಟಿಷಿಯನ್ ಡೇ ಸೆಲೆಬ್ರೇಶನ್ ಬಹಳ ಖುಷಿಯಾಗಿ ಆಚರಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು