1:20 AM Sunday20 - September 2026
ಬ್ರೇಕಿಂಗ್ ನ್ಯೂಸ್
*ರೈತರ ಬದುಕು ಉಳಿಸಲು ನಮ್ಮ ಸರ್ಕಾರ ಕೆಲಸ ಮಾಡಲಿದೆ: ಸಿಎಂ ಡಿ ಕೆ… *ರಾಜ್ಯದ ಹಿತವೇ ಸರ್ಕಾರದ ಮೊದಲ ಆದ್ಯತೆ: ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ* ಕೊಳತ್ತಮಜಲು ಅಬ್ದುಲ್ ರಹ್ಮಾನ್ ಕೊಲೆ ಆರೋಪಿಗಳಿಗೆ ಜಾಮೀನು: ಸರ್ಕಾರದ ವಿರುದ್ಧ ಎಸ್‌ಡಿಪಿಐ ಆಕ್ರೋಶ ಮಂಗಳೂರು ಜಿಲ್ಲಾ ಕಾರಾಗೃಹದ ಸುತ್ತಮುತ್ತ ಮೊಬೈಲ್ ನೆಟ್‌ವರ್ಕ್ ವ್ಯತ್ಯಯ ತಗ್ಗಿಸಲು ಕ್ರಮ: ಗೃಹ… ಶಾರ್ಜಾದ ‘ಸ್ಟ್ರಿಂಗ್ ಟ್ರಾನ್ಸ್‌ಪೋರ್ಟ್’ ವ್ಯವಸ್ಥೆ: ಟೂರಿಸಂ ಸಚಿವ ಕೆ.ಜೆ. ಜಾರ್ಜ್ ನೇತೃತ್ವದ ನಿಯೋಗ… ರಾಜ್ಯ ಸಚಿವ ಸಂಪುಟ ಸಭೆ | ಸಂಚಾರ ವ್ಯತ್ಯಯ; ಬದಲಿ ಮಾರ್ಗ ವ್ಯವಸ್ಥೆ ಹ್ಯಾಂಡ್ಪಿಕ್ಡ್: ಬೆಂಗಳೂರಿನಲ್ಲಿ ತಾಜಾ ಹಿಟ್ಟು, ಮಸಾಲೆ ಹಾಗೂ ಎಣ್ಣೆ ಉತ್ಪನ್ನ ಮಾರಾಟ ಆರಂಭ ‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ

ಇತ್ತೀಚಿನ ಸುದ್ದಿ

ನ್ಯಾಷನಲ್ ಬ್ಯೂಟಿಷಿಯನ್ಸ್ ಡೇ: ಮಂಗಳೂರಿನಲ್ಲಿ ಸೆಮಿನಾರ್ ಕಾರ್ಯಕ್ರಮ

29/06/2023, 17:08

ಮಂಗಳೂರು(reporterkarnataka.com): ನ್ಯಾಷನಲ್ ಬ್ಯೂಟಿಷಿಯನ್ಸ್ ಡೇ ಪ್ರಯುಕ್ತ ದಕ್ಷಿಣ ಕನ್ನಡ ಮಂಗಳೂರು ಲೇಡಿಸ್ ಬ್ಯೂಟಿ ಅಸೋಸಿಯೇಷನ್ ಆಯೋಜಿಸಿರುವ ಗೋನಾರಿ ಅಕಾಡೆಮಿ ಬೆಂಗಳೂರು ಇವರ ಸೆಮಿನಾರ್ ಕಾರ್ಯಕ್ರಮ ನಗರದ ಹೋಟೆಲ್ ಹೊಟೇಲ್ ಗೋಲ್ಡ್ ಪಿಂಚ್ ನಲ್ಲಿ ನಡೆಯಿತು.


ಈ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಸೆಂಟ್ರಲ್ ಮಾರ್ಕೆಟ್ ನ ದುಬೈ ಬಜ್ಜಾರ್ ನಲ್ಲಿರುವ ಜೆ. ಜೆ. ಬ್ಯೂಟಿ ಕಿಂಗ್ ನ ಮಾಲಕರಾದ ಜಗದೀಶ್ ಅವರ ಪುತ್ರ ಆಕಾಶ್ ಆಗಮಿಸಿರದ್ದರು. ಗೋನಾರಿ ಅಕಾಡೆಮಿಯ ಸೌತ್ ಇಂಡಿಯ ರಿಜಿನಲ್ ಮೆನೇಜರ್ ರೋಶನಿ ಟಗೋರ್, ಕರ್ನಾಟಕ ಸೇಲ್ಸ್ ಮೆನೇಜರ್ ಲೂಬ್ನಾ, ಟ್ರೈನಾರ್ ದೀಪಾ ಮತ್ತು ದಿವ್ಯಾ ಇದ್ದರು. ಎಂಎಲ್ ಬಿಎ ಅಧ್ಯಕ್ಷರು ಬಬಿತಾ ಯು. ಶೆಟ್ಟಿ ಉದ್ಘಾಟನಾ ಭಾಷಣ ಮಾಡಿದರು ಕಾರ್ಯಕ್ರಮ ನಿರೋಪನೆ ಮತ್ತು ಸ್ವಾಗತ ಉಪಾಧ್ಯಕ್ಷರಾದ ಸುಲತಾ ಸುರತ್ಕಲ್ ಮಾಡಿದರು. ಧನ್ಯವಾದ
ಕೋಶಾಧಿಕಾರಿ ಝೀನಾ ವಂದಿಸಿದರು. ಜತೆ ಕಾರ್ಯದರ್ಶಿ ಸುಹಾನಾ ಉಪಸ್ಥಿತರಿದ್ದರು. ಎಲ್ಲ ಎಂಎಲ್ ಬಿಎ
ಸದಸ್ಯರು ನ್ಯಾಷನಲ್ ಬ್ಯೂಟಿಷಿಯನ್ ಡೇ ಸೆಲೆಬ್ರೇಶನ್ ಬಹಳ ಖುಷಿಯಾಗಿ ಆಚರಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು