3:17 PM Monday30 - March 2026
ಬ್ರೇಕಿಂಗ್ ನ್ಯೂಸ್
Madikeri | ಕೊಡಗು ಜಿಲ್ಲೆಗೆ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಡಾ. ಎಂ.… Kodagu | ಶನಿವಾರಸಂತೆ: ಟ್ರ್ಯಾಕ್ಟರ್ -ಕಾರು ಅಪಘಾತ; ಟ್ರ್ಯಾಕ್ಟರ್ ಚಾಲಕ ಸಾವು ರಾಜ್ಯದಲ್ಲಿ ಆಟೋ ಎಲ್‌ಪಿಜಿ ಕೊರತೆ ಇಲ್ಲ: ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ… ಮಡಿಕೇರಿ: ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಸರಕಾರಿ ಶುಶ್ರೂಷಾ ಕಾಲೇಜು 2ನೇ ಘಟಿಕೋತ್ಸವ ಕೇಂದ್ರ ಸರಕಾರವನ್ನು ಟೀಕೆ ಮಾಡುವುದರಲ್ಲೇ 3 ವರ್ಷಗಳ ಕಾಲಹರಣ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ… ಕೈ ನಾಯಕರ ಸಂಧಾನ ಯಶಸ್ವಿ: ದಾವಣಗೆರೆ ದಕ್ಷಿಣ ಬಂಡಾಯ ಅಭ್ಯರ್ಥಿ ಪೈಲ್ವಾನ್ ಸ್ಪರ್ಧೆಯಿಂದ… ಚಿಕ್ಕಮಗಳೂರು: ಬಿಸಿಲ ಧಗೆಗೆ ಹೊತ್ತಿ ಉರಿಯುತ್ತಿರುವ ಮೀಸಲು ಅರಣ್ಯ; ಅಪಾಯದಲ್ಲಿ ಜೀವ ಸಂಕುಲ 1ನೇ ತರಗತಿ ದಾಖಲಾತಿ ವಯೋಮಿತಿಯಲ್ಲಿ 60 ದಿನಗಳ ಸಡಿಲಿಕೆ: ಸಚಿವ ಮಧು ಬಂಗಾರಪ್ಪ… ತುಮಕೂರು | ಮಧ್ಯರಾತ್ರಿ ಕುಡುಕ ಪುಂಡರ ಅಟ್ಟಹಾಸ: 10ಕ್ಕೂ ಅಧಿಕ ವಾಹನಗಳ ಗ್ಲಾಸ್… ರಾಜ್ಯ ಸರ್ಕಾರಕ್ಕೆ ಪ್ರತಿಷ್ಠೆಯಾದ ಉಪ ಚುನಾವಣೆ: ಪೈಲ್ವಾನ್ ಮನವೊಲಿಸಲು ಜಮೀರ್‌ಗೆ ಮುಖ್ಯಮಂತ್ರಿ ಸೂಚನೆ

ಇತ್ತೀಚಿನ ಸುದ್ದಿ

ಬೀದಿ ನಾಯಿಗಳ ದಾಳಿ: 5 ಮೇಕೆಗಳ ಸಾವು; ಶ್ವಾನಗಳ ನಿಯಂತ್ರಣಕ್ಕೆ ಗ್ರಾಮಸ್ಥರ ಮನವಿ

30/06/2023, 10:54

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.ಕಂ

ಬೀದಿ ನಾಯಿಗಳ ದಾಳಿಗೆ ಐದಕ್ಕೂ ಹೆಚ್ಚು ಮೇಕೆಗಳು ಸಾವನ್ನಪ್ಪಿದ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಶಿರಹಟ್ಟಿ ಗ್ರಾಮದಲ್ಲಿ ನಡೆದಿದೆ.


ಅಪ್ಪಸಾಬ್ ಕೊಲೂರ ಎಂಬುವರಿಗೆ ಸೇರಿದ ಮೇಕೆಗಳು ನಾಯಿಗಳ ದಿಂಡು ಹಠಾತನೆ ದಾಳಿ ಮಾಡಿ ಕೊಂದು ಹಾಕಿವೆ. ಸುಮಾರು ಐದು ಮೇಕೆಗಳು ಸಾವನ್ನಪ್ಪಿವೆ. ರೈತನಿಗೆ ಸಾವಿರಾರು ರೂಪಾಯಿ ನಷ್ಟ ಉಂಟಾಗಿದೆ. ಬೀದಿ ನಾಯಿಗಳ ನಿಯಂತ್ರಣಕ್ಕೆ ಗ್ರಾಮ ಪಂಚಾಯತಿ ಅಧಿಕಾರಿಗಳಿಗೆ ಮನವಿ ಮಾಡಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು