3:32 AM Wednesday12 - August 2026
ಬ್ರೇಕಿಂಗ್ ನ್ಯೂಸ್
Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;…

ಇತ್ತೀಚಿನ ಸುದ್ದಿ

ಮಂಗಳೂರು ವಿವಿ ಕಾಲೇಜು ನಿವೃತ್ತ ಪ್ರಾಧ್ಯಾಪಕ, ಸಾಮಾಜಿಕ ಹೋರಾಟಗಾರ ಪಟ್ಟಾಭಿರಾಮ ಸೋಮಯಾಜಿ ಇನ್ನಿಲ್ಲ

01/07/2023, 18:24

ಮಂಗಳೂರು(reporterkarnataka.com): ಮಂಗಳೂರು ವಿವಿ ಕಾಲೇಜಿನ ನಿವೃತ್ತ ಇಂಗ್ಲಿಷ್ ಪ್ರಾಧ್ಯಾಪಕ, ಚಿಂತಕ, ಸಾಮಾಜಿಕ ಹೋರಾಟಗಾರ ಪ್ರೊ. ಎಚ್. ಪಟ್ಟಾಭಿರಾಮ ಸೋಮಯಾಜಿ(64) ಶನಿವಾರ ನಿಧನರಾದರು.
ಅವರು ನಗರದ ದೇರೆಬೈಲ್ ಕೊಂಚಾಡಿಯ ಲ್ಯಾಂಡ್ ಲಿಂಕ್ಸ್ ಟೌನ್ ಶಿಪ್ ನ ಗಿರಿನಗರದಲ್ಲಿರುವ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ.

ಸೋಮಯಾಜಿ ಅವರು ಸಾಮಾಜಿಕ ಹೋರಾಟದಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದರು. ಕೋಮುವಾದ ವಿರುದ್ಧ ಹಾಗೂ ಕೋಮು ಸೌಹಾರ್ದ ಪರ ಅನೇಕ ಹೋರಾಟದಲ್ಲಿ ಭಾಗಿಯಾಗಿದ್ದರು. ಸೋಮಯಾಜಿ ಅವರ ಪಾರ್ಥಿವ ಶರೀರವನ್ನು ಎಜೆ ಆಸ್ಪತ್ರೆಯಲ್ಲಿರಿಸಿ ನಂತರ ಅವರ ಹುಟ್ಟೂರಿಗೆ ಕೊಂಡೋಗಿ ಅಂತ್ಯ ಸಂಸ್ಕಾರ ನಡೆಸಲಾಗುವುದು.

ಇತ್ತೀಚಿನ ಸುದ್ದಿ

ಜಾಹೀರಾತು