9:40 AM Tuesday7 - May 2024
ಬ್ರೇಕಿಂಗ್ ನ್ಯೂಸ್
ಹಾಸನ: ಮಹಿಳೆಯರ ಮೇಲೆ ನಡೆದಿರುವ ಲೈಂಗಿಕ ದೌರ್ಜನ್ಯ ಸಂತ್ರಸ್ತರು ಹಾಗೂ ಮಾಹಿತಿದಾರರಿಗೆ ಸಹಾಯವಾಣಿ… ರಾಜ್ಯದ 2ನೇ ಹಂತದ ಚುನಾವಣೆಯ ಬಹಿರಂಗ ಪ್ರಚಾರ ಅಂತ್ಯ; ಇಬ್ಬರು ಮಾಜಿ ಸಿಎಂ,… ಮಾಜಿ ಪ್ರಧಾನಿ ದೇವೇಗೌಡರಿಗೆ ನೀಡಿದ್ದ, ಸಂಸದ ಪ್ರಜ್ವಲ್ ರೇವಣ್ಣ ಬಳಸುತ್ತಿದ್ದ ಹಾಸನದ ಸರಕಾರಿ… ಎಸ್ಐಟಿ ತಂಡಕ್ಕೆ ಸ್ವತಃ ತಾನೇ ಗೇಟ್ ತೆರೆದ ಎಚ್.ಡಿ. ರೇವಣ್ಣ!: ಪುತ್ರನ ಬಂಧನದ… ಸೂರ್ಯಾಘಾತ: ವಿಟ್ಲ ಸಮೀಪ ಬಸ್ಸಿನ ಗ್ಲಾಸ್ ಒಡೆದು ಬಾಲಕ ಸಹಿತ 3 ಮಂದಿಗೆ… ಸುಬ್ರಹ್ಮಣ್ಯ: ನವ ವಿವಾಹಿತ ಸಿಡಿಲು ಬಡಿದು ದಾರುಣ ಸಾವು; 15 ದಿನಗಳ ಹಿಂದೆಯಷ್ಟೇ… ತುಂಬೆ ವೆಂಟೆಡ್ ಡ್ಯಾಮ್ ನಲ್ಲಿ ನೀರಿನ ಒಳಹರಿವು ಸ್ಥಗಿತ: ಮೇ 5ರಿಂದ ಪಾಲಿಕೆ… ಮುಳ್ಳೇರಿಯ: ಇತ್ತ ಮಗಳ ಮದುವೆಯ ಮದರಂಗಿ ಶಾಸ್ತ್ರ ನಡೆಯುತ್ತಿದ್ದಂತೆ ಅತ್ತ ಅಪ್ಪ ಆತ್ಮಹತ್ಯೆ ಕೊರೊನಾ ಲಸಿಕೆ ಕೋವಿಶೀಲ್ಡ್‌ ಅಡ್ಡ ಪರಿಣಾಮಗಳು: ಅಧ್ಯಯನ ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ… ಸೆಕ್ಸ್ ವೀಡಿಯೊ ಪ್ರಕರಣ: ಜೆಡಿಎಸ್ ನಾಯಕ ರೇವಣ್ಣಗೆ ಬಂಧನ ಭೀತಿ: ನಿರೀಕ್ಷಣಾ ಜಾಮೀನು…

ಇತ್ತೀಚಿನ ಸುದ್ದಿ

ಕೃಷ್ಣಾಪುರ: ಈದ್ಗಾ ಮಸೀದಿ ಮುಖ್ಯ ದ್ವಾರ ನಿರ್ಮಾಣ ಶಂಕುಸ್ಥಾಪನೆ, ವನಮಹೋತ್ಸವಕ್ಕೆ ಚಾಲನೆ

21/07/2021, 21:04

ಸುರತ್ಕಲ್(reporterkarnataka news); ತ್ಯಾಗ, ಬಲಿದಾನದ ಸಂಕೇತವಾದ ಮುಸ್ಲಿಮರ ಪವಿತ್ರ ಹಬ್ಬ ಬಕ್ರೀದ್ ನ ಅಂಗವಾಗಿ ಬದ್ರಿಯಾ ಜುಮ್ಮಾ ಮಸೀದಿ ಕೃಷ್ಣಾಪುರ ವತಿಯಿಂದ ವನ ಮಹೋತ್ಸವ ಕಾರ್ಯಕ್ರಮ ಹಾಗೂ ವಿಧಾನ ಪರಿಷತ್ತು ಸದಸ್ಯ ಬಿ.ಎಂ. ಫಾರೂಕ್ ಅವರ ವತಿಯಿಂದ ಸುಮಾರು 15 ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ಕೃಷ್ಣಾಪುರ ಈದ್ಗಾ ಮಸೀದಿಯ ಮುಖ್ಯ ದ್ವಾರದ  ಶಂಕು ಸ್ಥಾಪನೆಯು ಬುಧವಾರ ನೆರವೇರಿತು.

ವಿಧಾನ ಪರಿಷತ್ ಸದಸ್ಯ ಬಿ.ಎ. ಫಾರೂಕ್ ಅವರು ಶಂಕು ಸ್ಥಾಪನೆ ನೆರವೇರಿಸಿದರು‌. ಈ ಸಂದರ್ಭದಲ್ಲಿ ಕೃಷ್ಣಾಪುರ ಸಂಯುಕ್ತ ಜಮಾದ್ ನ ಅಲ್ ಹಾಜಿ ಇಬ್ರಾಹಿ೦ ಮುಸ್ಲಿಯಾರ್, ಕೃಷ್ಣಾಪುರ ಬದ್ರಿಯಾ ಜುಮ್ಮಾ ಮಸೀದಿ ಅಧ್ಯಕ್ಷ ಜಲೀಲ್ ಬದ್ರಿಯಾ,ಚೊಕ್ಕಬೆಟ್ಟು ಎಂ. ಜೆ. ಎಂ. ಖತೀಬರು ಅಝೀಝ್ ಧಾರ್ಮಿ, ಬದ್ರಿಯಾ ಜುಮ್ಮಾ ಮಸೀದಿ ಖತೀಬರು ಮೌಲಾನ ಉಮ್ಮರ್ ಫಾರೂಕ್ ಸಖಾಫಿ, ಮಾಜಿ ಶಾಸಕ ಡಾ. ಬಿ.ಎ . ಮೊಹಿಯುದ್ದೀನ್ ಬಾವಾ,ಶಂಶದ್ ಅಬೂಬಕ್ಕರ್,ಕೃಷ್ಣಾಪುರ ಈದ್ಗಾ ಮಸೀದಿ ಅಧ್ಯಕ್ಷ ಕೆ.ಎಚ್.ಅಹಮದ್


ಅಹಮ್ಮದ್, ಬದ್ರಿಯ ಜುಮ್ಮಾ ಮಸೀದಿ ಕಾರ್ಯದರ್ಶಿ ಎಸ್. ಎಮ್. ಹಮೀದ್,ಉದ್ಯಮಿ ಬಿ ಎಸ್ ಇಸ್ಮಾಯಿಲ್ ಹಾಗೂ ಕೃಷ್ಣಾಪುರ ಬದ್ರಿಯಾ ಮಸೀದಿ ಆಡಳಿತ ಮಂಡಳಿ ಸದಸ್ಯರು ಹಾಗೂ ಮುಸ್ಲಿ೦ ಭಾಂದವವರು 
ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು