4:47 AM Tuesday21 - April 2026
ಬ್ರೇಕಿಂಗ್ ನ್ಯೂಸ್
ಇಡಿ ದಾಳಿಗೂ ತಂದೆ ಹ್ಯಾರಿಸ್ ಗೂ ಯಾವುದೇ ಸಂಬಂಧವಿಲ್ಲ; ನಾನೊಬ್ಬ ಒಳ್ಳೆಯ ಮಗನಾಗಲು… ಕಳಸ: ಕಾಫಿ ತೋಟದ ಕಾರ್ಮಿಕರ ಮಕ್ಕಳ ಮೇಲೆ ಸಾಕು ನಾಯಿಗಳ ದಾಳಿ; ಓರ್ವ… ಪ್ರಧಾನಿ ಮೋದಿ ಜತೆ ಗುಟ್ಟಾಗಿ ಮಾತನಾಡಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಇಡಿ ಶಾಕ್: ಶಾಸಕ ಹ್ಯಾರಿಸ್, ನಲಪಾಡ್ ನಿವಾಸ ಸೇರಿ 17… ಚಿರತೆಯಿಂದ ಅತ್ತೆಯ ಕಾಪಾಡಿದ ಸೊಸೆಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ: ಸಚಿವ ಲಕ್ಷ್ಮಿ… ಮೈಸೂರು | ಕಾವೇರಿ ನದಿಯಲ್ಲಿ ಮುಳುಗಿ 6 ಜನ‌ ಜಲಸಮಾಧಿ: ದರ್ಗಾಕ್ಕೆ ಬಂದವರು… ಎನ್ ಡಿಎ ಮೈತ್ರಿಕೂಟ ಅಧಿಕಾರಕ್ಕೆ ಬರುವ ಭಯದಿಂದ ಸ್ಥಳೀಯ ಸಂಸ್ಥೆ ಚುನಾವಣೆ ನಡೆಸುತ್ತಿಲ್ಲ:… ಚಾಮರಾಜನಗರ ಆಕ್ಸಿಜನ್ ದುರಂತ ಪ್ರಕರಣ: ಸಂತ್ರಸ್ತರ ಕುಟುಂಬಕ್ಕೆ ಕಡೆಗೂ ಸಿಕ್ತು ಸರ್ಕಾರಿ ನೌಕರಿ… ಎನ್. ಆರ್. ಪುರ | ಭದ್ರಾ ನದಿಯ ಬ್ಯಾಕ್ ವಾಟರ್ ನಲ್ಲಿ ಈಜಲು… ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದಿಂದ ಹೊಸ ಅತಿಥಿಗಳು: ಸಚಿವ ಈಶ್ವರ್ ಖಂಡ್ರೆಯಿಂದ 4 ಚೀತಗಳಿಗೆ…

ಇತ್ತೀಚಿನ ಸುದ್ದಿ

ಕೃಷ್ಣಾಪುರ: ಈದ್ಗಾ ಮಸೀದಿ ಮುಖ್ಯ ದ್ವಾರ ನಿರ್ಮಾಣ ಶಂಕುಸ್ಥಾಪನೆ, ವನಮಹೋತ್ಸವಕ್ಕೆ ಚಾಲನೆ

21/07/2021, 21:04

ಸುರತ್ಕಲ್(reporterkarnataka news); ತ್ಯಾಗ, ಬಲಿದಾನದ ಸಂಕೇತವಾದ ಮುಸ್ಲಿಮರ ಪವಿತ್ರ ಹಬ್ಬ ಬಕ್ರೀದ್ ನ ಅಂಗವಾಗಿ ಬದ್ರಿಯಾ ಜುಮ್ಮಾ ಮಸೀದಿ ಕೃಷ್ಣಾಪುರ ವತಿಯಿಂದ ವನ ಮಹೋತ್ಸವ ಕಾರ್ಯಕ್ರಮ ಹಾಗೂ ವಿಧಾನ ಪರಿಷತ್ತು ಸದಸ್ಯ ಬಿ.ಎಂ. ಫಾರೂಕ್ ಅವರ ವತಿಯಿಂದ ಸುಮಾರು 15 ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ಕೃಷ್ಣಾಪುರ ಈದ್ಗಾ ಮಸೀದಿಯ ಮುಖ್ಯ ದ್ವಾರದ  ಶಂಕು ಸ್ಥಾಪನೆಯು ಬುಧವಾರ ನೆರವೇರಿತು.

ವಿಧಾನ ಪರಿಷತ್ ಸದಸ್ಯ ಬಿ.ಎ. ಫಾರೂಕ್ ಅವರು ಶಂಕು ಸ್ಥಾಪನೆ ನೆರವೇರಿಸಿದರು‌. ಈ ಸಂದರ್ಭದಲ್ಲಿ ಕೃಷ್ಣಾಪುರ ಸಂಯುಕ್ತ ಜಮಾದ್ ನ ಅಲ್ ಹಾಜಿ ಇಬ್ರಾಹಿ೦ ಮುಸ್ಲಿಯಾರ್, ಕೃಷ್ಣಾಪುರ ಬದ್ರಿಯಾ ಜುಮ್ಮಾ ಮಸೀದಿ ಅಧ್ಯಕ್ಷ ಜಲೀಲ್ ಬದ್ರಿಯಾ,ಚೊಕ್ಕಬೆಟ್ಟು ಎಂ. ಜೆ. ಎಂ. ಖತೀಬರು ಅಝೀಝ್ ಧಾರ್ಮಿ, ಬದ್ರಿಯಾ ಜುಮ್ಮಾ ಮಸೀದಿ ಖತೀಬರು ಮೌಲಾನ ಉಮ್ಮರ್ ಫಾರೂಕ್ ಸಖಾಫಿ, ಮಾಜಿ ಶಾಸಕ ಡಾ. ಬಿ.ಎ . ಮೊಹಿಯುದ್ದೀನ್ ಬಾವಾ,ಶಂಶದ್ ಅಬೂಬಕ್ಕರ್,ಕೃಷ್ಣಾಪುರ ಈದ್ಗಾ ಮಸೀದಿ ಅಧ್ಯಕ್ಷ ಕೆ.ಎಚ್.ಅಹಮದ್


ಅಹಮ್ಮದ್, ಬದ್ರಿಯ ಜುಮ್ಮಾ ಮಸೀದಿ ಕಾರ್ಯದರ್ಶಿ ಎಸ್. ಎಮ್. ಹಮೀದ್,ಉದ್ಯಮಿ ಬಿ ಎಸ್ ಇಸ್ಮಾಯಿಲ್ ಹಾಗೂ ಕೃಷ್ಣಾಪುರ ಬದ್ರಿಯಾ ಮಸೀದಿ ಆಡಳಿತ ಮಂಡಳಿ ಸದಸ್ಯರು ಹಾಗೂ ಮುಸ್ಲಿ೦ ಭಾಂದವವರು 
ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು