8:24 PM Sunday27 - July 2025
ಬ್ರೇಕಿಂಗ್ ನ್ಯೂಸ್
Koppa | ಬೃಹತ್ ಮರ ರಸ್ತೆಗೆ ಪತನ: ಜಯಪುರ- ಬಸರೀಕಟ್ಟೆ,- ಕಳಸ- ಹೊರನಾಡು… ಕೊಡಗಿನಲ್ಲಿ ಭಾರೀ ಮಳೆ: ತುಂಬಿ ತುಳುಕುತ್ತಿರುವ ಕಾವೇರಿ, ಕನ್ನಿಕೆ, ಸುಜ್ಜ್ಯತಿ ನದಿಗಳು; ತ್ರಿವೇಣಿ… ಕೊಡಗು: ಮಳೆ ಹಾನಿ ಪ್ರದೇಶಗಳಿಗೆ ಕಂದಾಯ ಸಚಿವ ಕೃಷ್ಣಬೈರೇ ಗೌಡ ಭೇಟಿ; ಪರಿಹಾರ… BJP Leader | ಚುನಾವಣಾ ಉದ್ದೇಶದಿಂದ ಬೆಂಗಳೂರು ಒಡೆದ ಕಾಂಗ್ರೆಸ್‌: ಪ್ರತಿಪಕ್ಷ ನಾಯಕ… ಗ್ಯಾರಂಟಿಗಳ ಕಾರಣದಿಂದ ಕರ್ನಾಟಕ ತಲಾ ಆದಾಯದಲ್ಲಿ ದೇಶದಲ್ಲೇ ನಂಬರ್ ಒನ್ : ಸಿಎಂ… Mangaluru | ಸಂಸದ ತೇಜಸ್ವೀ ಸೂರ್ಯ ರಿಂದ ಲಾಲ್‌ಬಾಗ್‌ನಲ್ಲಿ ವೀಲ್‌ಚೇರ್ ಸ್ನೇಹಿ ಶೌಚಾಲಯ… Chikkamagaluru | ಕಳಸ: ಭದ್ರಾ ನದಿಯಲ್ಲಿ ಸತತ 23 ತಾಸುಗಳ ಶೋಧ ಬಳಿಕ… ಸೋಮವಾರಪೇಟೆ ಪಟ್ಟಣ ಪಂಚಾಯಿತಿ ಕಡತ ಕಳವು ಪ್ರಕರಣ: ಗುತ್ತಿಗೆ ಸಿಬ್ಬಂದಿ ಕೈಚಳಕ ಸಿಸಿಟಿವಿ… Kodagu | ಕೊಡಗಿನಲ್ಲಿ ಮತ್ತಷ್ಟು ಬಿರುಸುಗೊಂಡ ಮಳೆ: ಹಲವೆಡೆ ರಸ್ತೆಗೆ ಉರುಳಿದ ಮರಗಳು;… ಕಳಸ: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಭದ್ರಾ ನದಿಗೆ ಹಾರಿದ ಜೀಪ್; 23ರ…

ಇತ್ತೀಚಿನ ಸುದ್ದಿ

ಮೋದಿ ಸರಕಾರಕ್ಕೆ 9 ವರ್ಷ: ಬಿಜೆಪಿ ಹಿರಿಯ ಕಾರ್ಯಕರ್ತರ ಜತೆ ಶಾಸಕ ಡಾ. ಭರತ್ ಶೆಟ್ಟಿ ಸಂವಾದ

02/07/2023, 11:11

ಮಂಗಳೂರು(reporterkarnataka.com): ಪ್ರಧಾನ ಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ 9 ವರ್ಷಗಳನ್ನು ಪೂರೈಸಿದ ಸಂದರ್ಭದಲ್ಲಿ ಶಾಸಕ ಡಾ. ಭರತ್ ಶೆಟ್ಟಿ ಅವರ ಮುಂದಾಳತ್ವದಲ್ಲಿ ಭಾರತೀಯ ಜನತಾ ಪಾರ್ಟಿ, ಮಂಗಳೂರು ನಗರ ಉತ್ತರ ಮಂಡಲದಿಂದ ಹಿರಿಯ ಕಾರ್ಯಕರ್ತರೊಂದಿಗೆ ಸಂವಾದ ಕಾರ್ಯಕ್ರಮ ನಡೆಯಿತು.

ಪದವಿನಂಗಡಿಯ ಬೆನಕ ಸಭಾಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಮಾಜಿ ಸದಸ್ಯರಾದ ಕ್ಯಾಪ್ಟನ್ ಗಣೇಶ್ ಕಾರ್ಣಿಕ್,ಮಂಡಲದ ಅಧ್ಯಕ್ಷ ತಿಲಕ್ ರಾಜ್ ಕೃಷ್ಣಾಪುರ, ಜಿಲ್ಲೆಯ ಪ್ರಧಾನ ಕಾರ್ಯದರ್ಶಿ ಕಸ್ತೂರಿ ಪಂಜ, ಮಂಗಳೂರು ಮಹಾನಗರ ಪಾಲಿಕೆಯ ಮಹಾಪೌರ ಜಯಾನಂದ ಅಂಚನ್, ಹಿರಿಯ ನಾಗರಿಕ ಪ್ರಕೋಷ್ಠದ ಸಂಚಾಲಕ ರಮೇಶ್ ಕುಡುಪು, ಪಕ್ಷದ ಮುಖಂಡರು, ಪದಾಧಿಕಾರಿಗಳು, ಪ್ರಮುಖರು, ಕಾರ್ಯಕರ್ತರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು