1:31 PM Monday30 - March 2026
ಬ್ರೇಕಿಂಗ್ ನ್ಯೂಸ್
ರಾಜ್ಯದಲ್ಲಿ ಆಟೋ ಎಲ್‌ಪಿಜಿ ಕೊರತೆ ಇಲ್ಲ: ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ… ಮಡಿಕೇರಿ: ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಸರಕಾರಿ ಶುಶ್ರೂಷಾ ಕಾಲೇಜು 2ನೇ ಘಟಿಕೋತ್ಸವ ಕೇಂದ್ರ ಸರಕಾರವನ್ನು ಟೀಕೆ ಮಾಡುವುದರಲ್ಲೇ 3 ವರ್ಷಗಳ ಕಾಲಹರಣ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ… ಕೈ ನಾಯಕರ ಸಂಧಾನ ಯಶಸ್ವಿ: ದಾವಣಗೆರೆ ದಕ್ಷಿಣ ಬಂಡಾಯ ಅಭ್ಯರ್ಥಿ ಪೈಲ್ವಾನ್ ಸ್ಪರ್ಧೆಯಿಂದ… ಚಿಕ್ಕಮಗಳೂರು: ಬಿಸಿಲ ಧಗೆಗೆ ಹೊತ್ತಿ ಉರಿಯುತ್ತಿರುವ ಮೀಸಲು ಅರಣ್ಯ; ಅಪಾಯದಲ್ಲಿ ಜೀವ ಸಂಕುಲ 1ನೇ ತರಗತಿ ದಾಖಲಾತಿ ವಯೋಮಿತಿಯಲ್ಲಿ 60 ದಿನಗಳ ಸಡಿಲಿಕೆ: ಸಚಿವ ಮಧು ಬಂಗಾರಪ್ಪ… ತುಮಕೂರು | ಮಧ್ಯರಾತ್ರಿ ಕುಡುಕ ಪುಂಡರ ಅಟ್ಟಹಾಸ: 10ಕ್ಕೂ ಅಧಿಕ ವಾಹನಗಳ ಗ್ಲಾಸ್… ರಾಜ್ಯ ಸರ್ಕಾರಕ್ಕೆ ಪ್ರತಿಷ್ಠೆಯಾದ ಉಪ ಚುನಾವಣೆ: ಪೈಲ್ವಾನ್ ಮನವೊಲಿಸಲು ಜಮೀರ್‌ಗೆ ಮುಖ್ಯಮಂತ್ರಿ ಸೂಚನೆ ಮಾಜಿ ಶಾಸಕರ ಪುತ್ರನ ಕೊಲೆ ಪ್ರಕರಣ: ಮಹಿಳೆ ಸೇರಿ ಮೂವರು ಪೊಲೀಸ್ ವಶಕ್ಕೆ ಹೈಕಮಾಂಡ್ ಹೇಳಿದಾಗ ಡಿಕೆಶಿ ಸಿಎಂ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ

ಇತ್ತೀಚಿನ ಸುದ್ದಿ

ಕೂರಾಡಿ: ಮಾನವತಾವಾದಿ ಪಟ್ಟಾಭಿರಾಮ ಸೋಮಯಾಜಿ‌ ಅಂತ್ಯಕ್ರಿಯೆ; ಒಡನಾಡಿಗಳಿಂದ ಅಂತಿಮ ನಮನ

02/07/2023, 20:58

ಬ್ರಹ್ಮಾವರ(reporterkarnataka.com): ಅಲ್ಪಕಾಲದ ಅನಾರೋಗ್ಯದಿಂದ ಮಂಗಳೂರಿನಲ್ಲಿ ನಿಧನರಾಗಿದ್ದ ಮಂಗಳೂರು ವಿವಿ ಕಾಲೇಜು ನಿವೃತ್ತ ಪ್ರಾಧ್ಯಾಪಕ, ಚಿಂತಕ, ಸಾಹಿತ್ಯ ವಿಮರ್ಶಕ, ಮಾನವತಾವಾದಿ ಪಟ್ಟಾಭಿರಾಮ ಸೋಮಯಾಜಿ ಅವರ ಅಂತ್ಯಕ್ರಿಯೆ ಬ್ರಹ್ಮಾವರ ಸಮೀಪದ ಕೂರಾಡಿಯಲ್ಲಿ ನಡೆಯಿತು.

ಪಟ್ಟಾಭಿರಾಮ ಸೋಮಯಾಜಿ ಅವರ ಸಹೋದರಿ ಅನಸೂಯ ಕಲ್ಕೂರ ಅವರ ಮನೆಯ‌ ವಠಾರದಲ್ಲಿ ನಡೆದ ಅಂತ್ಯಕ್ರಿಯೆಯಲ್ಲಿ ಪಟ್ಟಾಭಿಯವರ ಒಡನಾಡಿಗಳಾದ ಪ್ರೊ. ಕೆ. ಪಣಿರಾಜ್, ಕೆ.ಎಲ್. ಅಶೋಕ್, ಉಮರ್ ಯು.ಹೆಚ್., ಕಲ್ಕುಳಿ ವಿಠಲ ಹೆಗಡೆ, ರಾಘವೇಂದ್ರ ಚಾರ್ವಾಕ, ಇದ್ರೀಸ್ ಹೂಡೆ, ಹುಸೈನ್ ಕೋಡಿಬೆಂಗ್ರೆ, ಇರ್ಶಾದುಲ್ಲಾಹ್ ಆದಿಲ್, ಡಾ. ಹಯವದನ ಉಪಾಧ್ಯಾಯ, ಶಾಮರಾಜ್ ಬಿರ್ತಿ, ಶಾರದಾ ಮೂಡುಸಗ್ರಿ, ಜಿ. ವಿಷ್ಣು, ಹಸೀನಾ ಬಾನು, ಶಿವಕುಮಾರ್ ಗುಳಘಟ್ಟ, ಬಾಬು ರಾಜ್, ವಿನ್ಸೆಂಟ್ ಆಳ್ವ, ವಿಕ್ಟರ್ ವಾಝ್, ಲಕ್ಷ್ಮಣ್ ಮತ್ತಿತರರು ಭಾಗವಹಿಸಿ ಅಂತಿಮ ನಮನ ಸಲ್ಲಿಸಿದರು.
ಪಟ್ಟಾಭಿರಾಮ ಸೋಮಯಾಜಿ ಸಹೋದರಿ ಅನಸೂಯ ಕಲ್ಕೂರ, ಸಹೋದರಿ ಪುತ್ರ ಅಂಬರೀಷ್ ಕಲ್ಕೂರ, ಅಣ್ಣ ರಂಗನಾಥ್ ಸೋಮಯಾಜಿ, ಅತ್ತೆ ನಿವೇದಿತಾ ಹಾಗೂ ಕುಟುಂಬದ ಸದಸ್ಯರು ಮತ್ತು ನೆರೆಮನೆಯವರು ಅಂತ್ಯಕ್ರಿಯೆಯಲ್ಲಿ ಪಾಲ್ಗೊಂಡರು.

ಇತ್ತೀಚಿನ ಸುದ್ದಿ

ಜಾಹೀರಾತು