5:32 PM Thursday3 - July 2025
ಬ್ರೇಕಿಂಗ್ ನ್ಯೂಸ್
ಸೋರುತ್ತಿದೆ ಸೂರು; ಕೊಠಡಿ ತುಂಬಾ ನೀರು: ರಾಷ್ಟ್ರಕವಿ ಕುವೆಂಪು ಓದಿದೆ ಶಾಲೆಯ ಕೇಳುವವರೇ… ಮಲೆನಾಡಲ್ಲಿ ಮುಂದುವರಿದ ಮಳೆ: ಶೃಂಗೇರಿಯ ಗಾಂಧಿ ಮೈದಾನದ ರಸ್ತೆಗೆ ನುಗ್ಗಿ ನೆರೆ ನೀರು;… ಮುಖ್ಯಮಂತ್ರಿ ಸ್ಥಾನಕ್ಕೆ ಯಾವುದೇ ಪೈಪೋಟಿಯಿಲ್ಲ: ಸಿಎಂ ಕಾನೂನು ಸಲಹೆಗಾರ ಪೊನ್ನಣ್ಣ Accident | ಸುರತ್ಕಲ್ ಬಳಿ ಎರಡು ಖಾಸಗಿ ಬಸ್ಸುಗಳು ಮುಖಾಮುಖಿ ಡಿಕ್ಕಿ: 28… Chikkaballapura | ರಾಜ್ಯ ಸಚಿವ ಸಂಪುಟ ಸಭೆ: ಮುಖ್ಯಮಂತ್ರಿ ಘೋಷಿಸಿದ ಯೋಜನೆ, ತೀರ್ಮಾನಗಳೇನು? JDS Protest | ರಾಜ್ಯದಲ್ಲಿ ಆರ್ಥಿಕ ಅರಾಜಕತೆ: ಬೆಂಗಳೂರು ಪ್ರತಿಭಟನೆಯಲ್ಲಿ ಜೆಡಿಎಸ್ ಆರೋಪ Dharwad | ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ: ಕಾರ್ಮಿಕ… ಬೆಂಗಳೂರು ಕಾಲ್ತುಳಿತದ ಪ್ರಕರಣ; ಸಿಎಟಿ ಆದೇಶ ವಿರುದ್ಧ ಮೇಲ್ಮನವಿ ಸಲ್ಲಿಸಲು ಅವಕಾಶವಿದೆ: ಮುಖ್ಯಮಂತ್ರಿ Karnataka CM | ಮಾಧ್ಯಮಗಳು ನನ್ನನ್ನೂ ಸೇರಿ ಅಧಿಕಾರಸ್ಥರ ಓಲೈಕೆ ಮಾಡಬಾರದು: ಮುಖ್ಯಮಂತ್ರಿ… Kodagu | ಕುಶಾಲನಗರದ ಕೂಡಿಗೆಯಲ್ಲಿ ಚಿನ್ನದಂಗಡಿ ಮಾಲೀಕನ ಮನೆಗೆ ಕನ್ನ: 14 ಲಕ್ಷ…

ಇತ್ತೀಚಿನ ಸುದ್ದಿ

ಕೂರಾಡಿ: ಮಾನವತಾವಾದಿ ಪಟ್ಟಾಭಿರಾಮ ಸೋಮಯಾಜಿ‌ ಅಂತ್ಯಕ್ರಿಯೆ; ಒಡನಾಡಿಗಳಿಂದ ಅಂತಿಮ ನಮನ

02/07/2023, 20:58

ಬ್ರಹ್ಮಾವರ(reporterkarnataka.com): ಅಲ್ಪಕಾಲದ ಅನಾರೋಗ್ಯದಿಂದ ಮಂಗಳೂರಿನಲ್ಲಿ ನಿಧನರಾಗಿದ್ದ ಮಂಗಳೂರು ವಿವಿ ಕಾಲೇಜು ನಿವೃತ್ತ ಪ್ರಾಧ್ಯಾಪಕ, ಚಿಂತಕ, ಸಾಹಿತ್ಯ ವಿಮರ್ಶಕ, ಮಾನವತಾವಾದಿ ಪಟ್ಟಾಭಿರಾಮ ಸೋಮಯಾಜಿ ಅವರ ಅಂತ್ಯಕ್ರಿಯೆ ಬ್ರಹ್ಮಾವರ ಸಮೀಪದ ಕೂರಾಡಿಯಲ್ಲಿ ನಡೆಯಿತು.

ಪಟ್ಟಾಭಿರಾಮ ಸೋಮಯಾಜಿ ಅವರ ಸಹೋದರಿ ಅನಸೂಯ ಕಲ್ಕೂರ ಅವರ ಮನೆಯ‌ ವಠಾರದಲ್ಲಿ ನಡೆದ ಅಂತ್ಯಕ್ರಿಯೆಯಲ್ಲಿ ಪಟ್ಟಾಭಿಯವರ ಒಡನಾಡಿಗಳಾದ ಪ್ರೊ. ಕೆ. ಪಣಿರಾಜ್, ಕೆ.ಎಲ್. ಅಶೋಕ್, ಉಮರ್ ಯು.ಹೆಚ್., ಕಲ್ಕುಳಿ ವಿಠಲ ಹೆಗಡೆ, ರಾಘವೇಂದ್ರ ಚಾರ್ವಾಕ, ಇದ್ರೀಸ್ ಹೂಡೆ, ಹುಸೈನ್ ಕೋಡಿಬೆಂಗ್ರೆ, ಇರ್ಶಾದುಲ್ಲಾಹ್ ಆದಿಲ್, ಡಾ. ಹಯವದನ ಉಪಾಧ್ಯಾಯ, ಶಾಮರಾಜ್ ಬಿರ್ತಿ, ಶಾರದಾ ಮೂಡುಸಗ್ರಿ, ಜಿ. ವಿಷ್ಣು, ಹಸೀನಾ ಬಾನು, ಶಿವಕುಮಾರ್ ಗುಳಘಟ್ಟ, ಬಾಬು ರಾಜ್, ವಿನ್ಸೆಂಟ್ ಆಳ್ವ, ವಿಕ್ಟರ್ ವಾಝ್, ಲಕ್ಷ್ಮಣ್ ಮತ್ತಿತರರು ಭಾಗವಹಿಸಿ ಅಂತಿಮ ನಮನ ಸಲ್ಲಿಸಿದರು.
ಪಟ್ಟಾಭಿರಾಮ ಸೋಮಯಾಜಿ ಸಹೋದರಿ ಅನಸೂಯ ಕಲ್ಕೂರ, ಸಹೋದರಿ ಪುತ್ರ ಅಂಬರೀಷ್ ಕಲ್ಕೂರ, ಅಣ್ಣ ರಂಗನಾಥ್ ಸೋಮಯಾಜಿ, ಅತ್ತೆ ನಿವೇದಿತಾ ಹಾಗೂ ಕುಟುಂಬದ ಸದಸ್ಯರು ಮತ್ತು ನೆರೆಮನೆಯವರು ಅಂತ್ಯಕ್ರಿಯೆಯಲ್ಲಿ ಪಾಲ್ಗೊಂಡರು.

ಇತ್ತೀಚಿನ ಸುದ್ದಿ

ಜಾಹೀರಾತು