2:35 PM Thursday23 - April 2026
ಬ್ರೇಕಿಂಗ್ ನ್ಯೂಸ್
ಪ್ರಧಾನಿ ಮೋದಿಗೆ ಭಯೋತ್ಪಾದಕ ಎಂದು ನಿಂದನೆ: ಎಐಸಿಸಿ ಅಧ್ಯಕ್ಷ ಖರ್ಗೆಗೆ ಚುನಾವಣಾ ಆಯೋಗ… ಚಾಮರಾಜನಗರ | ಮಲೆ ಮಹದೇಶ್ವರ ವನ್ಯಜೀವಿ ಧಾಮದ ದಟ್ಟ ಕಾಡಿನಲ್ಲಿ ಮಾನವನ ಅಸ್ಥಿಪಂಜರ… ಅಮಾನತು ಅಂತ್ಯವಲ್ಲ, ಅಬ್ದುಲ್ ಜಬ್ಬಾರ್‌ಗೆ ಇನ್ನೂ ಅವಕಾಶ ಇದೆ: ಸಚಿವ ದಿನೇಶ್ ಗುಂಡೂರಾವ್ ವರ್ಗಾವಣೆ ಆದೇಶವಿದ್ದರೂ ಪೊಲೀಸ್ ಕಮಿಷನರ್ ಕರ್ತವ್ಯದಿಂದ ಬಿಡುಗಡೆಗೊಳಿಸಿಲ್ಲ: ಮಂಗಳೂರಿನಲ್ಲಿ ಪೊಲೀಸ್ ಮಹಾ ನಿರ್ದೇಶಕ… ಕೊಡಗಿನ ಹೋಂಸ್ಟೇಯಲ್ಲಿ ವಿದೇಶಿ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ: ಮಾಲೀಕ ಸೇರಿ ಇಬ್ಬರ… ಇಡಿ ದಾಳಿಗೂ ತಂದೆ ಹ್ಯಾರಿಸ್ ಗೂ ಯಾವುದೇ ಸಂಬಂಧವಿಲ್ಲ; ನಾನೊಬ್ಬ ಒಳ್ಳೆಯ ಮಗನಾಗಲು… ಕಳಸ: ಕಾಫಿ ತೋಟದ ಕಾರ್ಮಿಕರ ಮಕ್ಕಳ ಮೇಲೆ ಸಾಕು ನಾಯಿಗಳ ದಾಳಿ; ಓರ್ವ… ಪ್ರಧಾನಿ ಮೋದಿ ಜತೆ ಗುಟ್ಟಾಗಿ ಮಾತನಾಡಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಇಡಿ ಶಾಕ್: ಶಾಸಕ ಹ್ಯಾರಿಸ್, ನಲಪಾಡ್ ನಿವಾಸ ಸೇರಿ 17… ಚಿರತೆಯಿಂದ ಅತ್ತೆಯ ಕಾಪಾಡಿದ ಸೊಸೆಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ: ಸಚಿವ ಲಕ್ಷ್ಮಿ…

ಇತ್ತೀಚಿನ ಸುದ್ದಿ

ಬಾವಿಗೆ ಬಿದ್ದ ಆಕಳು: ಅಗ್ನಿಶಾಮಕ ದಳದಿಂದ ಮಿಂಚಿನ ಕಾರ್ಯಾಚರಣೆ, ರಕ್ಷಣೆ

15/05/2021, 10:40

ರಾಹುಲ್ ಅಥಣಿ ಬೆಳಗಾವಿ

info.reporterkarnataka news.com

ಅಥಣಿ ತಾಲೂಕಿನ ಹೊರವಲಯದಲ್ಲಿ ಸುಮಾರು ರಾತ್ರಿ 9 ಗಂಟೆಗೆ ಅಥಣಿ ಪಟ್ಟಣದ ಮದಬಾವಿ ರಸ್ತೆ ಗುಂಡದ ಲಕ್ಷ್ಮಿ ಶಾಲೆ ಹತ್ತಿರ ಆಕಸ್ಮಿಕವಾಗಿ ಬಾವಿಯಲ್ಲಿ ಕಾಲು ಜಾರಿ ಬಿದ್ದ ಆಕಳನ್ನು ಅಥಣಿ ಪಟ್ಟಣದ ಅಗ್ನಿಶಾಮಕ ಸಿಬ್ಬಂದಿಗಳಿಂದ ಮಿಂಚಿನ ಕಾರ್ಯಾಚರಣೆಯಿಂದ ಬಾವಿಯಲ್ಲಿ ಬಿದ್ದ ಆಕಳನ್ನು ಸುರಕ್ಷಿತವಾಗಿ ಮೇಲೆತ್ತ ಲಾಗಿದೆ.

ನಂತರ ಮಾತನಾಡಿದ ಮಹದೇವ ಭೀಮಪ್ಪ ಬಾಡಗಿ ಅಗ್ನಿಶಾಮಕ ದವರ ಕರೆ ಮಾಡಿದ ಕೆಲವೇ ಕ್ಷಣಗಳಲ್ಲಿ ಬಂದು ನಮ್ಮ ಆಕ್ಕಳನ್ನು ರಕ್ಷಿಸಿ ಸುರಕ್ಷಿತವಾಗಿ ನಮಗೆ ನೀಡಿದ್ದಾರೆ ಸುಮಾರು 40 ಕೂಡಿರುವ ಬಾವಿಯಲ್ಲಿ ನಾಲ್ಕು ಜನ ಸಿಬ್ಬಂದಿಗಳು ಕೂಡಿ ಆಕಳನ್ನು ರಕ್ಷಿಸಿದ್ದಾರೆ ಅವರಿಗೆ ಎಷ್ಟು ಧನ್ಯವಾದ ಹೇಳಿದರೂ ಸಾಲದು

ಇದೇ ಸಂದರ್ಭದಲ್ಲಿ ಸಿಬ್ಬಂದಿಗಳಾದ  ಮಲ್ಲಿಕಾರ್ಜುನ ಬಂದಾಳ, ಅನಿಲ ಬಡಚಿ, ಮಲ್ಲಿಕಾರ್ಜುನ ಕುಂಬಾರ, ಸುರೇಶ್ ಮಾದರ, ಸಂಜು ಚೌಗಲಾ, ರಾಮು ಗುರವ ಹಾಗೂ ಇನ್ನು ಮುಂತಾದವರು ಆಕಳು ರಕ್ಷಿಸಲು ಸ್ಥಳದಲ್ಲಿ ಜಮಾಯಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು