1:11 PM Sunday6 - July 2025
ಬ್ರೇಕಿಂಗ್ ನ್ಯೂಸ್
Madikeri | ಕೊಡಗು ಜಿಲ್ಲೆ: ಜು. 6ರಿಂದ ಆಗಸ್ಟ್ 5ರ ವರೆಗೆ ಭಾರೀ… ಕೊಡವ ಸಮುದಾಯದಿಂದ ಚಿತ್ರರಂಗಕ್ಕೆ ಬಂದಿದ್ದು ನಾನೊಬ್ಬಳೇ ಎಂದ ರಶ್ಮಿಕಾಳಿಗೆ ಟೀಕೆಗಳ ಸುರಿಮಳೆ! ಮೆಟ್ರೋ ಹಳದಿ ಮಾರ್ಗ ಆಗಸ್ಟ್‌ ನಲ್ಲಿ ಸಾರ್ವಜನಿಕ ಸೇವೆಗೆ ಮುಕ್ತವಾಗದಿದ್ದರೆ ಪ್ರತಿಭಟನೆ: ಸಂಸದ… ವಿದ್ಯುತ್ ಆಘಾತಕ್ಕೆ ಯುವಕ ಬಲಿ: ಆಸ್ಪತ್ರೆಗೆ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿದ… ಸಂಸದರು ಕೊಟ್ಟಿರುವ ಬ್ಯಾಗುಗಳು ಧೂಳು ತಿನ್ನುತ್ತಿವೆ!: ಬೆನ್ನು ಬಾಗಿದ ಮೇಲೆ ಕೊಡ್ತಾರಾ ಶಾಲಾ… ಕಾಂಗ್ರೆಸ್ ಗೆ ಅಧಿಕಾರ, ಆರೆಸ್ಸೆಸ್‌ ಬ್ಯಾನ್‌ ಹಗಲುಗನಸು: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಚಿಕ್ಕಮಗಳೂರು: ಶಾಲೆಗೆ ರಜೆ; ಕೆರೆಯಲ್ಲಿ ಈಜಲು ಹೋದ ಬಾಲಕ ದಾರುಣ ಸಾವು ನಾಪತ್ತೆಯಾಗಿದ್ದ ಕೊಡಗಿನ ಫಾರೆಸ್ಟ್ ಗಾರ್ಡ್ ಶವವಾಗಿ ಪತ್ತೆ: ಸಾವಿನ ಸುತ್ತ ಅನುಮಾನದ ಹುತ್ತ ಭೂ ಸ್ವಾಧೀನ; ಕಾನೂನು ತೊಡಕು ನಿವಾರಿಸಿ ರೈತರ ಸಭೆ: ಮುಖ್ಯಮಂತ್ರಿ ಸಿದ್ದರಾಮಯ್ಯ Virajpete | ಎರಡು ಮಕ್ಕಳ ತಾಯಿಯೊಂದಿಗೆ ಲಿವಿಂಗ್ ರಿಲೇಶನ್ ಶಿಪ್: ಯುವಕ ಆತ್ಮಹತ್ಯೆಗೆ…

ಇತ್ತೀಚಿನ ಸುದ್ದಿ

ಅಥಣಿ ಕೊಕಟನೂರು: 31.80 ಲಕ್ಷ ವೆಚ್ಚದ ಕುಡಿಯುವ ನೀರಿನ ಕಾಮಗಾರಿಗೆ ಶಾಸಕ ಕುಮಟಳ್ಳಿ ಚಾಲನೆ

22/07/2021, 07:03

ರಾಹುಲ್ ಅಥಣಿ ಬೆಳಗಾವಿ
info.reporterkarnataka@gmail.com

ಕುಡಿಯು ನೀರು ಅತ್ಯ ಅಮೂಲ್ಯ ನಮ್ಮ ವಿಧಾನಸಭೆ ಕ್ಷೇತ್ರದ ಎಲ್ಲಾ ಜನರಿಗೆ ಶುದ್ಧ ಕುಡಿಯುವ ನೀರು ಸಿಗುವಂತಾಗಬೇಕು, ಎಲ್ಲರೂ ನೀರನ್ನು ಹಿತಮಿತವಾಗಿ ಬಳಸಿ ಎಂದು ಶಾಸಕ ಹಾಗೂ ಕೊಳಗೇರಿ ನಿಗಮ ಮಂಡಳಿ ಅಧ್ಯಕ್ಷ ಮಹೇಶ ಕುಮಟಳ್ಳಿ ಹೇಳಿದರು.

ಅವರು ಅಥಣಿ ತಾಲೂಕ ಕೊಕಟನೂರ ಗ್ರಾಮದ ಜಗದ್ದಾಳೆ ವಸತಿ ಜಲ ಜೀವನ ಮಿಷನ್ ಯೋಜನೆಯಡಿ ಸುಮಾರು 31.80 ಲಕ್ಷ ರೂ.ವೆಚ್ಚದ ಕುಡಿಯುವ ನೀರಿನ ಕಾಮಗಾರಿ ಪೂಜೆ ನೆರವೇರಿಸಿ ಮಾತನಾಡಿದರು.

ಈ ವೇಳೆಯಲ್ಲಿ ಜಿಲ್ಲಾ ಪಂಚಾಯಿತಿ ಸದಸ್ಯೆ ಸಿದ್ದಪ್ಪ ಮುದಕ್ಕಣ್ಣವರ್, ಗ್ರಾಮ ಪಂಚಾಯತ ಸದಸ್ಯ ಕುಮಾರ ವೀರಗೌಡ, ಗ್ರಾಮ ಪಂಚಾಯತ ಉಪಾಧ್ಯಕ್ಷ ಮಹೇಶ ಕಾಡದೇವರಮಠ, ಗುತ್ತಿಗೆದಾರ ಸಂಗಪ್ಪ ಮಾಯಾನಟ್ಟಿ, ಶಿವಗೌಡ ನೇಮಗೌಡ, ನಿಂಗಪ್ಪ ನಂದೇಶ್ವರ, ಮುತ್ತಯ್ಯ ಕಾಡದೇವರಮಠ ಸೇರಿದಂತೆ ಇತ್ತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು