5:59 AM Sunday8 - March 2026
ಬ್ರೇಕಿಂಗ್ ನ್ಯೂಸ್
ಕಂಬಳಕ್ಕೆ ರಾಜ್ಯ ಸರಕಾರದಿಂದ ಹಣಕಾಸಿನ ನೆರವು: ಬಂಟ್ವಾಳದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ಹೈಕಮಾಂಡ್ ಸೂಚಿಸಿದರೆ ಕ್ಷಣಾರ್ಧದಲ್ಲಿ ಕುರ್ಚಿ ಬಿಡಲು ಸಿದ್ಧ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ಜನಾಶೀರ್ವಾದವಿದ್ದರೆ ಮಾತ್ರ ಮುಖ್ಯಮಂತ್ರಿಯಾಗಲು ಸಾಧ್ಯ: ಮೈಸೂರಿನಲ್ಲಿ‌ ಸಿಎಂ ಸಿದ್ದರಾಮಯ್ಯ Kodagu | ಮಹಿಳೆಯ ಗರ್ಭಾಶಯದಲ್ಲಿ 7 ಕೆಜಿ ಗೆಡ್ಡೆ: ಶಸ್ತ್ರಚಿಕಿತ್ಸೆ ಮೂಲಕ ಹೊರಕ್ಕೆ Kodagu | ದೊಡ್ಡಕೊಡ್ಲಿ ಗ್ರಾಮದಲ್ಲಿ ಕೋವಿಯಿಂದ ಗುಂಡು ಸಿಡಿದು ಯುವಕ ಸಾವು ರಾಜ್ಯದ 17ನೇ ಬಜೆಟ್: ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಪ್ರಮುಖ ಘೋಷಣೆ; ಡಾ. ಯು.… ಮತ್ತೆ ಮರಳಲಿದೆ ಕ್ಯಾಂಪಸ್ ಪಾಲಿಟಿಕ್ಸ್: ರಾಜ್ಯದ ಎಲ್ಲಾ ಕಾಲೇಜು, ವಿವಿಗಳಲ್ಲಿ ವಿದ್ಯಾರ್ಥಿ ಸಂಘಗಳ… ಮಂಗಳೂರು ಮೀನುಗಾರಿಕೆ ಮಹಾವಿದ್ಯಾಲಯ ಸ್ಥಾಪನೆ: ರಾಜ್ಯ ಬಜೆಟ್ ನಲ್ಲಿ‌ ಘೋಷಣೆ ಎಣ್ಣೆಪ್ರಿಯರಿಗೆ ಶಾಕ್ ನೀಡಿದ ಬಜೆಟ್‌: ಮದ್ಯದ ಮೇಲೆ ಹೊಸ ರೂಪದ ತೆರಿಗೆ ಕೋರ್ಟು ಅಲೆದಾಟ ತಪ್ಪಿಸಲು 10 ಕೋಟಿ ವೆಚ್ಚದಲ್ಲಿ ಇ ಕೋರ್ಟ್‌ ಸ್ಥಾಪನೆ

ಇತ್ತೀಚಿನ ಸುದ್ದಿ

ಆರದಿರಲಿ ಬದುಕು ಆರಾಧನಾ ತಂಡದ ಜೂನ್ ತಿಂಗಳ ಸಹಾಯಧನ ಹಸ್ತಾಂತರ

04/07/2023, 14:59

ಮೂಡುಬಿದ್ರಿ(reporterkarnataka.com): ಜನ ಸೇವೆಯೇ ಜನಾರ್ಧನ ಸೇವೆ ಎಂಬಂತೆ ಇಂದು ಆರದಿರಲಿ ಬದುಕು ಆರಾಧನಾ ತಂಡದ ಜೂನ್ ತಿಂಗಳ ಸಹಾಯ ಹಸ್ತವನ್ನು ದ.ಕ. ಜಿಲ್ಲೆಯ ಬಂಟ್ವಾಳ ತಾಲೂಕಿನ ಕಲ್ಲಡ್ಕದ ಬಾಳ್ತಿಲ ಗ್ರಾಮದ ಗಣೇಶ್ ಅವರಿಗೆ ನೀಡಲಾಯಿತು.
ಕಿಡ್ನಿ ಹಾಗೂ ಹೃದಯ ಸಮಸ್ಯೆಯಿಂದ ಬಳಲುತ್ತಿದ್ದ ಗಣೇಶ್ ಅವರ ಅನಾರೋಗ್ಯದಿಂದ ಐಸಿಯುನಲ್ಲಿ ಇರುವುದರಿಂದ ಅವರ ಅಮ್ಮ ವಿಜಯಲಕ್ಷ್ಮಿ ಅವರಿಗೆ ನೀಡಲಾಯಿತು.

ಈ ಸಂದರ್ಭದಲ್ಲಿ ತಂಡದ ನಿರ್ದೇಶಕಿ ಪದ್ಮಶ್ರೀ ಭಟ್ ನಿಡ್ಡೋಡಿ, ಅಭಿಷೇಕ್ ಶೆಟ್ಟಿ ಐಕಳ, ದೇವಿ ಪ್ರಸಾದ್, ಬಸವರಾಜ ಮಂತ್ರಿ, ಶ್ರೀನಿವಾಸ ಬಜಪೆ, ಡಾ.ನಾಗರಾಜ್ ಶೆಟ್ಟಿ ಅಂಬೂರಿ, ಪ್ರಸಾದ್ ನಾಯಕ್ ಉಡುಪಿ, ವಿವೇಕ್ ಪ್ರಭು, ಧನಂಜಯ ಶೆಟ್ಟಿ, ಭಾಸ್ಕರ ದೇವಾಡಿಗ, ಗಣೇಶ್ ಪೈ,ಪ್ರವೀಣ್ ಶೆಟ್ಟಿ, ಲಿಲೇಶ್ ಶೆಟ್ಟಿಗಾರ್ ನಿಲೇಶ್ ಕಟೀಲು, ರಂಗನಾಥ ರಾವ್ , ಕೋನಿಕ ಪಕ್ಷಿಕೆರೆ, ದಿನೇಶ್ ಸಿದ್ದಕಟ್ಟೆ, ದಿವಾಕರ ಪೂಜಾರಿ, ಶಾರದಾ ಅಂಚನ್ , ಪ್ರವೀಣ್ ಬಂಗೇರ, ಭೀಮಯ್ಯ ಸುಳ್ಯ, ಶ್ರೀಕಾಂತ ಭಟ್ ಪೊನ್ನಗಿರಿ, ಲೋಕೇಶ್ ವಿಟ್ಲ, ಪ್ರಭಾಕರ ಮಂಗಳೂರು, ರಂಜಿತ್ ಸುವರ್ಣ, ಸುಹೈಲ್ ಸಾಣೂರು ಉಪಸ್ಥಿತಿ ತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು