11:34 PM Wednesday6 - May 2026
ಬ್ರೇಕಿಂಗ್ ನ್ಯೂಸ್
ದುಬಾರೆ | ಅರಣ್ಯ ಸಚಿವರಿಗೆ ಘೇರಾವ್ ಯತ್ನ: ಬಿಜೆಪಿ ಕಾರ್ಯಕರ್ತರು ಪೊಲೀಸ್ ವಶಕ್ಕೆ ಪಶ್ಚಿಮ ಬಂಗಾಳದಲ್ಲಿ ನೂತನ ಸರಕಾರ ರಚನೆ: ಚುನಾವಣಾ ಆಯೋಗ ಅಧಿಸೂಚನೆ ಸಚಿವ ಜಮೀರ್ ಅಹ್ಮದ್ ಖಾನ್ ಮನೆಯಲ್ಲಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳು… ಪಶ್ಚಿಮ ಬಂಗಾಳ: ರಾಜೀನಾಮೆ ನೀಡಲು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನಿರಾಕರಣೆ ಧಾರವಾಡದಲ್ಲಿ ಬೌದ್ಧ ಸನ್ಯಾಸಿ ಕೊಲೆ ಪ್ರಕರಣ: ಮಹಾರಾಷ್ಟ್ರದಲ್ಲಿ 3 ಮಂದಿ ಆರೋಪಿಗಳ ಅರೆಸ್ಟ್ ಸಿದ್ದಾಪುರ: ಕಾವೇರಿ ನದಿಯಲ್ಲಿ ಮುಳುಗಿ ವ್ಯಕ್ತಿ ದಾರುಣ ಸಾವು ಕೇವಲ 1 ಮತದಿಂದ ಡಿಎಂಕೆ ಅಭ್ಯರ್ಥಿ ವಿರುದ್ಧ ರೋಚಕ ಗೆಲುವು ಕಂಡ ಟಿವಿಕೆ… ಕೇರಳದಲ್ಲಿ ಯುಡಿಎಫ್‌ ಶತಕ: ಸಿಎಂ ರೇಸ್​ನಲ್ಲಿ ಮೂವರ ಹೆಸರು ಪಶ್ಚಿಮ ಬಂಗಾಳ: ಚುನಾವಣೆ ಫಲಿತಾಂಶ ಬಳಿಕ ಗಲಾಟೆ, ಪೊಲೀಸರಿಂದ ಲಾಠಿಚಾರ್ಜ್ ಪಶ್ಚಿಮ ಬಂಗಾಳ: ಸಿಎಂ ಮಮತಾ ಬ್ಯಾನರ್ಜಿ ನಿವಾಸದ ಎದುರು ‘ಜೈ ಶ್ರೀರಾಮ್’ ಘೋಷಣೆ…

ಇತ್ತೀಚಿನ ಸುದ್ದಿ

ಶ್ಲಾಘ್ಯದಲ್ಲಿ ನಿನಗೊಂದು ಅವಕಾಶ: ಬ್ಯಾಂಕಿಂಗ್ ಮತ್ತು ಸರಕಾರಿ ವಲಯದ ಹುದ್ದೆಗಳ ಪ್ರವೇಶ ಪರೀಕ್ಷೆಗೆ ಆನ್ ಲೈನ್ ತರಗತಿ

22/07/2021, 11:24


ಮಂಗಳೂರು(reporterkarnataka news): ಬ್ಯಾಂಕಿಂಗ್ ಹಾಗೂ ಸರಕಾರಿ ವಲಯದ ಎಲ್ಲ ಹುದ್ದೆಗಳ ಪ್ರವೇಶ ಪರೀಕ್ಷೆಗೆ ಮಂಗಳೂರಿನ ಬೊಂದೇಲ್ ನಲ್ಲಿರುವ ಪ್ರತಿಷ್ಠಿತ ಶ್ಲಾಘ್ಯ ತರಬೇತಿ ಸಂಸ್ಥೆಯಲ್ಲಿ ಆನ್ ಲೈನ್ ಲೈವ್ ತರಗತಿ ನಡೆಸಲಾಗುವುದು.

* 15.8.2021ರಿಂದ ಬ್ಯಾಚ್ ಗಳು ಆರಂಭ

* 6 ತಿಂಗಳ ಅವಧಿ

* ಬೆಳಗ್ಗೆ 10ರಿಂದ 11ರ ವರೆಗೆ

* ಫೀಸು ತಿಂಗಳಿಗೆ 1500 ರೂ.

ಕೋರ್ಸ್ ವೈಶಿಷ್ಟ್ಯ ಗಳು

* ಸಮಗ್ರ ಅಧ್ಯಯನ

* ಫಲಿತಾಂಶ ಆಧಾರಿತ

* ನುರಿತ ತರಬೇತುದಾರರು

* ಹಿಂದಿನ ವರ್ಷದ ಪರೀಕ್ಷೆ ಮತ್ತು ಸಂಶೋಧನೆಯ ಆಧಾರದಲ್ಲಿ ಸ್ಟಡಿ ಮೆಟಿರಿಯಲ್ (ಅಧ್ಯಯನ ಸಾಮಗ್ರಿ)ಸಿದ್ಧಪಡಿಸಲಾಗಿದೆ.

*ನಿಯಮಿತವಾಗಿ ಪ್ರತಿ ವಿಷಯದ ಮೇಲೆ ಅಣಕು(ಮೋಕ್) ಪರೀಕ್ಷೆ

* ಪ್ರಚಲಿತ ವಿದ್ಯಮಾನಗಳ ಕುರಿತು ತರಗತಿಗಳು(ವಾರಕ್ಕೆ ಒಂದು ಕ್ಲಾಸ್)ತರಬೇತಿ ಪಡೆದ ನಂತರ ಒಂದು ವರ್ಷದವರೆಗೆ ಮುಂದುವರಿಯುವುದು.

* ಸಂದರ್ಶನಕ್ಕೆ ಸಿದ್ದತೆಯ ಕುರಿತು ಟಿಪ್ಸ್

ನೋಂದಾವಣೆಗಾಗಿ www.shlaghya.in ಸಂಪರ್ಕಿಸಿ.

ಯಾವುದಕ್ಕೆಲ್ಲ ಪರೀಕ್ಷೆ

* ಐಬಿಪಿಎಸ್ – ಕ್ಲರಿಕಲ್ ಮತ್ತು ಪಿಪಿಇ

*ಎಲ್ಲೈಸಿ

*ಎಸ್ ಎಸ್ ಸಿ

*ಎಂಬಿಎ ಪ್ರವೇಶ- ಎಂ ಎಟಿ ಮತ್ತು ಪಿಜಿಸಿಇಟಿ

* ಯಾವುದೇ ರಾಜ್ಯ / ಕೇಂದ್ರ ಸರ್ಕಾರದ ಪರೀಕ್ಷೆಗಳ ಆಪ್ಟಿಟ್ಯೂಡ್ ಪರೀಕ್ಷೆಯನ್ನು ಸುಲಭವಾಗಿ ಭೇದಿಸಬಹುದು ಮತ್ತು ಕ್ಯಾಂಪಸ್ ನೇಮಕಾತಿ ಪರೀಕ್ಷೆಯಲ್ಲಿ ಸುಲಭದಲ್ಲಿ ಗೆಲ್ಲಬಹುದು.

* ಯುಪಿಎಸ್ಸಿ, ಕೆಪಿಎಸ್ಸಿ, ಇಂಟೆಲಿಜೆನ್ಸ್ ಬ್ಯೂರೋ ಮುಂತಾದ ರಾಜ್ಯ ಮತ್ತು ಕೇಂದ್ರ ಸರ್ಕಾರದ ಪರೀಕ್ಷೆಗಳಿಗೆ ಸಹಾಯಕವಾಗಲಿದೆ.

ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ:

Shlaghya Training Institute

KSSM Complex, Bondel, Mangaluru.

7349327494

9448854094

9481916781

ಇತ್ತೀಚಿನ ಸುದ್ದಿ

ಜಾಹೀರಾತು