9:04 PM Friday19 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3…

ಇತ್ತೀಚಿನ ಸುದ್ದಿ

ಅವ್ಯಾಹತ ಮಳೆಯಿಂದ ಮಂಗಳೂರಿನಲ್ಲಿ ಕೈಕೊಟ್ಟಿದ್ದ ಟ್ರಾಫಿಕ್ ಸಿಗ್ನಲ್ ಮತ್ತೆ ಕಾರ್ಯಾರಂಭ

05/07/2023, 20:50

ಅನುಷ್ ಪಂಡಿತ್ ಮಂಗಳೂರು

info.reporterkarnataka@gmail.com

ಭಾರೀ ಮಳೆಯ ಪರಿಣಾಮ ಬುಧವಾರ ಬೆಳಗ್ಗಿನಿಂದ ಕೈಕೊಟ್ಟಿದ್ದ ಮಂಗಳೂರಿನ ಟ್ರಾಫಿಕ್ ಸಿಗ್ನಲ್ ವ್ಯವಸ್ಥೆ ಮತ್ತೆ ಕಾರ್ಯಾರಂಭ ಶುರುಮಾಡಿದೆ.
ಬುಧವಾರ ಮಧ್ಯಾಹ್ನದ ಬಳಿಕ ಟ್ರಾಫಿಕ್ ಸಿಗ್ನಲ್ ಮತ್ತೆ ಆರಂಭಗೊಂಡಿದೆ. ಕಳೆದ ಮೂರು ದಿನಗಳಿಂದ ಕರಾವಳಿ ಕರ್ನಾಟಕದಲ್ಲಿ ಭಾರೀ ಮಳೆಯಾಗುತ್ತಿದ್ದು,ಹಂಪನಕಟ್ಟೆಯ ಟ್ರಾಫಿಕ್ ಸಿಗ್ನಲ್ ಕೆಟ್ಟು ಹೋಗಿತ್ತು.

ಟ್ರಾಫಿಕ್ ಸಿಗ್ನಲ್ ಸಂಬಂಧಿಸಿದಂತೆ ನಮಗೆ ಯಾವುದೇ ದೂರು ಬಂದಿಲ್ಲ. ಪವರ್ ಆ ಭಾಗದಲ್ಲಿ ಇತ್ತು ಎಂದು ಮೆಸ್ಕಾಂ ನೆಹರೂ ಮೈದಾನ ಶಾಖೆಯ ಕಿರಿಯ ಎಂಜಿನಿಯರ್ ಆರ್.ಚರಣ್ ಕುಮಾರ್ ರಿಪೋಟರ್ ಕರ್ನಾಟಕಕ್ಕೆ ಹೇಳಿದ್ದಾರೆ.
ಈ ನಡುವೆ ಡಿಸಿಪಿ ದಿನೇಶ್ ಕುಮಾರ್ ಅವರು ರಿಪೋರ್ಟರ್ ಕರ್ನಾಟಕ ಜತೆ ಮಾತನಾಡಿ,ತಾಂತ್ರಿಕ ಸಮಸ್ಯೆಯಿಂದ ಇವತ್ತು ಸಿಗ್ನಲ್ ಸಮಸ್ಯೆ ಉಂಟಾಗಿತ್ತು. ಆಮೇಲೆ ಸರಿಯಾಗಿದೆ ಎಂದು ಹೇಳಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು