10:29 AM Tuesday2 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ಬಿ.ಸಿ.ರೋಡಿನ ಪಿಂಕಿ ಸ್ಟುಡಿಯೊ ನಿರ್ವಾಹಕಿ ಟೀನಾ ಡಿಕೋಸ್ತರಿಗೆ ಕರ್ನಾಟಕ ಛಾಯಾಚಿತ್ರ ಪ್ರಶಸ್ತಿ ಪ್ರದಾನ

07/07/2023, 18:21

ಮಂಗಳೂರು(reporterkarnataka.com): ಫೋಟೋಗ್ರಾಫಿ ಮತ್ತು ವೀಡಿಯೋ ಗ್ರಾಫಿ ಕ್ಷೇತ್ರದಲ್ಲಿ ಅಪೂರ್ವ ಸಾಧನೆಗಾಗಿ ಬಿ.ಸಿ. ರೋಡಿನ ಪಿಂಕಿ ಸ್ಟುಡಿಯೊ ನಿರ್ವಾಹಕಿ ಟೀನಾ ಡಿಕೋಸ್ತ ಅವರಿಗೆ ಕರ್ನಾಟಕ ಛಾಯಾ ಚಿತ್ರ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ವೀಡಿಯೊ ಮತ್ತು ಫೋಟೋ ಅಸೋಸಿಯೇಷನ್ ಹಾಗೂ ಬೈಸೇಲ್ ಇಂಟ್ರಾಕ್ಷನ್ ಪ್ರೈವೇಟ್ ಲಿಮಿಟೆಡ್ ಸಹಯೋಗದಲ್ಲಿ ಬೆಂಗಳೂರಿನ ಅರಮನೆ ಮೈದಾನದ ತ್ರಿಪುರ ವಾಸಿನಿ ಸಭಾಂಗಣದಲ್ಲಿ ಪ್ರದರ್ಶನಗೊಂಡ ಅಂತಾರಾಷ್ಟ್ರೀಯ ಮಟ್ಟದ ಫೋಟೋ ಟುಡೇ ವಸ್ತು ಪ್ರದರ್ಶನದಲ್ಲಿ ರಾಜ್ಯ ಸರಕಾರದ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್. ಎಸ್. ಬೋಸರಾಜ ಪ್ರಶಸ್ತಿ ನೀಡಿ ಗೌರವಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು