9:06 PM Friday13 - February 2026
ಬ್ರೇಕಿಂಗ್ ನ್ಯೂಸ್
ಒಟಿಪಿ ಸೋರಿಕೆ: ವಂಚನೆ ತಡೆಗಟ್ಟಲು ಏರ್‌ ಟೆಲ್‌ ನಿಂದ ಹೊಸ ಎಐ ಚಾಲಿತ… ಮಾಜಿ ಪ್ರಧಾನಿ ಎಚ್ಡಿಡಿ ಮಧ್ಯಪ್ರವೇಶ: ಕಾಫಿ ತೋಟಗಳ ಆನ್-ಲೈನ್ ಹರಾಜು ತಕ್ಷಣವೇ ಸ್ಥತಿತಗೊಳಿಸುವಂತೆ… ಕಾಲವೇ ಉತ್ತರ ಕೊಡುತ್ತೆ: ಸೋನಿಯಾ, ರಾಹುಲ್, ಪ್ರಿಯಾಂಕ ಭೇಟಿ ಬಳಿಕ ಡಿಸಿಎಂ ಡಿಕೆಶಿ… ಶಿವಣ್ಣನ ಶಿವಭಕ್ತಿ: ಶಿವರಾತ್ರಿಯ ಅಂಗವಾಗಿ 37 ವರ್ಷಗಳಿಂದ ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ! ದಕ್ಷಿಣ ಕೊಡಗಿನಲ್ಲಿ ಆತಂಕದ ಸೃಷ್ಟಿಸಿದ್ದ ವ್ಯಾಘ್ರ ಕೊನೆಗೂ ಸೆರೆ: ಬಲೆಗೆ ಬಿದ್ದ ಗಂಡು… ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ…

ಇತ್ತೀಚಿನ ಸುದ್ದಿ

BSY Resignation | ಬಿಎಸ್‌ವೈ ರಾಜೀನಾಮೆ ಬಹುತೇಕ ಫಿಕ್ಸ್ : ಪರೋಕ್ಷವಾಗಿ ಸುಳಿವು ಬಿಟ್ಟುಕೊಟ್ಟ ‘ರಾಜಾಹುಲಿ’

22/07/2021, 12:46

ಬೆಂಗಳೂರು (ReporterKarnataka.com)

ಮುಖ್ಯಮಂತ್ರಿ ಸ್ಥಾನದಿಂದ ಬಿಎಸ್​ ಯಡಿಯೂರಪ್ಪ ಬದಲಾವಣೆ ಎನ್ನುವ ವಿಷಯ ಹೊರ ಬಿದ್ದ ಮೇಲೆ ರಾಜ್ಯ ರಾಜಕಾರಣದಲ್ಲಿ ಹೊಸ ಸಂಚಲನವೆ ಸೃಷ್ಟಿಯಾಗಿದೆ. ಯಡಿಯೂರಪ್ಪ ಬದಲಾಗಬಾರದು ಅಂತ ಮಠಾಧೀಶರಿಂದ ಹಿಡಿದು, ಜನ ಸಾಮಾನ್ಯರವರೆಗೂ ಅಭಿಪ್ರಾಯ ವ್ಯಕ್ತಪಡಿಸಿದ್ದರು.

ಆದರೆ ಸ್ವತಃ ಸಿಎಂ ಯಡಿಯೂರಪ್ಪ ಪರೋಕ್ಷವಾಗಿ ಜುಲೈ 26 ರಂದು ರಾಜೀನಾಮೆ ನೀಸುವುದರ ಬಗ್ಗೆ ಸುಳಿವು ಕೊಟ್ಟಿದ್ದಾರೆ.

ಹೌದು, ಈ ಬಗ್ಗೆ ಮಾಧ್ಯಮದೊಂದಿಗೆ ಮಾತನಾಡಿದ ಬಿಎಸ್​ವೈ, ಜುಲೈ 25ರಂದು ವರಿಷ್ಠರ ಸೂಚನೆ ಬರುತ್ತೆ, ಜುಲೈ 26ರಿಂದ ಹೈಕಮಾಂಡ್​ ಸೂಚನೆಯಂತೆ ನಡೆಯುವೆ, ಹೈಕಮಾಂಡ್​ ನಿರ್ಧಾರಕ್ಕೆ ನಾನು ಬದ್ಧನಾಗಿರುವೆ, ಹೈಕಮಾಂಡ್​ ತೀರ್ಮಾನವೇ ನನ್ನ ತೀರ್ಮಾನ, ನಮ್ಮ ಪಕ್ಷದಲ್ಲಿ 75 ವರ್ಷ ಮೇಲ್ಪಟ್ಟವರಿಗೆ ಅವಕಾಶ ಕೊಟ್ಟಿಲ್ಲ, ಆದರೂ ನನಗೆ ವರಿಷ್ಠರು ಅವಕಾಶ ನೀಡಿದ್ದರು. ಅವರು ಕೊಟ್ಟ ಅವಕಾಶವನ್ನು ಸಮರ್ಥವಾಗಿ ಬಳಸಿದ್ದೇನೆ, ಪಕ್ಷ ಮತ್ತು ನಾಡಿನ ಜನರ ಹಿತಕ್ಕಾಗಿ ದುಡಿದಿದ್ದೇನೆ, ನನ್ನ ಪರ ಯಾರೂ ಪ್ರತಿಭಟನೆ, ಹೋರಾಟ ಮಾಡ್ಬೇಡಿ ಎಂದು ರಾಜೀನಾಮೆ ಬಗ್ಗೆ ರಾಜ್ಯದ ಜನರಿಗೆ ಸೂಚನೆಯನ್ನೂ ನೀಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು