7:32 AM Monday17 - August 2026
ಬ್ರೇಕಿಂಗ್ ನ್ಯೂಸ್
ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್…

ಇತ್ತೀಚಿನ ಸುದ್ದಿ

ತುಳುನಾಡಿನ ದೈವಾರಾಧನೆಯ ನಿಂದನೆ, ಮಹಿಳೆಯರ ಬಗ್ಗೆ ಅಶ್ಲೀಲ ಪೋಸ್ಟ್: ಆರೋಪಿ ಬೆಂಗಳೂರು ನಿವಾಸಿಯ ಬಂಧನ

08/07/2023, 22:36

ಮಂಗಳೂರು(reporterkarnataka.com): ತುಳುನಾಡಿನ ದೈವಾರಾಧನೆ ನಿಂಧನೆ ಮತ್ತು ಮಹಿಳೆಯರ ಬಗ್ಗೆ ಆಶ್ಲೀಲ ಚಿತ್ರಗಳನ್ನು ಪೋಸ್ಟ್ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಬಂಧಿಸಲಾಗಿದೆ.
ಟ್ವಿಟರ್ ನಲ್ಲಿ ನಕಲಿ ಖಾತೆಯ ಮೂಲಕ ತುಳುನಾಡಿನ ದೈವಾರಾಧನೆ ನಿಂದನೆ ಮತ್ತು ಮಹಿಳೆಯರ ಬಗ್ಗೆ ಆಶ್ಲೀಲ ಚಿತ್ರಗಳನ್ನು ಪೋಸ್ಟ್ ಮಾಡಿದ ಪ್ರಕರಣದ ಬಗ್ಗೆ ತುಳುನಾಡಿನ ದೈವಾರಾಧನೆ ಸಂರಕ್ಷಣಾ ಯುವ ವೇದಿಕೆ (ರಿ) ನೀಡಿದ ದೂರಿನಂತೆ ಸೆನ್ ಕ್ರೈಂ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿತ್ತುಮ ಪ್ರಕರಣ ಆರೋಪಿಯಾದ ಬೆಂಗಳೂರಿನ ಜಕ್ಕೂರ್ ಅಮೃತಹಳ್ಳಿ ನಿವಾಸಿ ಶಿವರಾಜ್ ಎಚ್.ಕೆ.(37 ) ಎಂಬಾತನನ್ನು ದಸ್ತಗಿರಿ ಮಾಡಿ ಮಂಗಳೂರಿನ
7ನೇ ಜೆ.ಎಂ.ಎಫ್.ಸಿ ನ್ಯಾಯಾಲಯದಲ್ಲಿ ಹಾಜರುಪಡಿಸಲಾಗಿದೆ.

ಆರೋಪಿ ಪತ್ತೆ ಕಾರ್ಯದಲ್ಲಿ ಮಂಗಳೂರು ಪೊಲೀಸ್ ಆಯುಕ್ತರು ಕುಲದೀಪ್ ಕುಮಾರ್ ಆರ್ ಜೈನ್ ಅವರ ಮಾರ್ಗದರ್ಶನದಂತೆ, ಸಿಸಿಬಿ ಘಟಕದ ಎಸಿಪಿಯವರಾದ ಪಿ. ಎ. ಹೆಗ್ಡೆ ಅವರ ನೇತೃತ್ವದಲ್ಲಿ, ಮಂಗಳೂರು ನಗರ ಸನ್ ಕ್ರೈಂ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್ ಪೆಕ್ಟರ್ ಸತೀಶ್ ಎಂ.ಪಿ. ಹಾಗೂ ಸಿಬ್ಬಂದಿಯವರು ಪಾಲ್ಗೊಂಡಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು