6:24 PM Saturday20 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ…

ಇತ್ತೀಚಿನ ಸುದ್ದಿ

ತುಳುನಾಡಿನ ದೈವಾರಾಧನೆಯ ನಿಂದನೆ, ಮಹಿಳೆಯರ ಬಗ್ಗೆ ಅಶ್ಲೀಲ ಪೋಸ್ಟ್: ಆರೋಪಿ ಬೆಂಗಳೂರು ನಿವಾಸಿಯ ಬಂಧನ

08/07/2023, 22:36

ಮಂಗಳೂರು(reporterkarnataka.com): ತುಳುನಾಡಿನ ದೈವಾರಾಧನೆ ನಿಂಧನೆ ಮತ್ತು ಮಹಿಳೆಯರ ಬಗ್ಗೆ ಆಶ್ಲೀಲ ಚಿತ್ರಗಳನ್ನು ಪೋಸ್ಟ್ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಬಂಧಿಸಲಾಗಿದೆ.
ಟ್ವಿಟರ್ ನಲ್ಲಿ ನಕಲಿ ಖಾತೆಯ ಮೂಲಕ ತುಳುನಾಡಿನ ದೈವಾರಾಧನೆ ನಿಂದನೆ ಮತ್ತು ಮಹಿಳೆಯರ ಬಗ್ಗೆ ಆಶ್ಲೀಲ ಚಿತ್ರಗಳನ್ನು ಪೋಸ್ಟ್ ಮಾಡಿದ ಪ್ರಕರಣದ ಬಗ್ಗೆ ತುಳುನಾಡಿನ ದೈವಾರಾಧನೆ ಸಂರಕ್ಷಣಾ ಯುವ ವೇದಿಕೆ (ರಿ) ನೀಡಿದ ದೂರಿನಂತೆ ಸೆನ್ ಕ್ರೈಂ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿತ್ತುಮ ಪ್ರಕರಣ ಆರೋಪಿಯಾದ ಬೆಂಗಳೂರಿನ ಜಕ್ಕೂರ್ ಅಮೃತಹಳ್ಳಿ ನಿವಾಸಿ ಶಿವರಾಜ್ ಎಚ್.ಕೆ.(37 ) ಎಂಬಾತನನ್ನು ದಸ್ತಗಿರಿ ಮಾಡಿ ಮಂಗಳೂರಿನ
7ನೇ ಜೆ.ಎಂ.ಎಫ್.ಸಿ ನ್ಯಾಯಾಲಯದಲ್ಲಿ ಹಾಜರುಪಡಿಸಲಾಗಿದೆ.

ಆರೋಪಿ ಪತ್ತೆ ಕಾರ್ಯದಲ್ಲಿ ಮಂಗಳೂರು ಪೊಲೀಸ್ ಆಯುಕ್ತರು ಕುಲದೀಪ್ ಕುಮಾರ್ ಆರ್ ಜೈನ್ ಅವರ ಮಾರ್ಗದರ್ಶನದಂತೆ, ಸಿಸಿಬಿ ಘಟಕದ ಎಸಿಪಿಯವರಾದ ಪಿ. ಎ. ಹೆಗ್ಡೆ ಅವರ ನೇತೃತ್ವದಲ್ಲಿ, ಮಂಗಳೂರು ನಗರ ಸನ್ ಕ್ರೈಂ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್ ಪೆಕ್ಟರ್ ಸತೀಶ್ ಎಂ.ಪಿ. ಹಾಗೂ ಸಿಬ್ಬಂದಿಯವರು ಪಾಲ್ಗೊಂಡಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು