10:11 AM Wednesday21 - January 2026
ಬ್ರೇಕಿಂಗ್ ನ್ಯೂಸ್
ಕೋಲಾರದಲ್ಲಿ ಸರಕಾರದಿಂದಲೇ ವೈದ್ಯಕೀಯ ಕಾಲೇಜು: ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಸುರೇಶ್ ಘೋಷಣೆ ಶಿಕ್ಷಣ ಮತ್ತು ಕೈಗಾರಿಕೆ ಒಗ್ಗೂಡಿದರೆ ಮಾತ್ರ ನಾವೀನ್ಯತೆ ಹೆಚ್ಚಿನ ಅವಕಾಶ ಸಿಗಲಿದೆ: ಇಸ್ರೋ… ಹುಣಸೂರಿನ ಜುವೆಲ್ಲರಿ ದರೋಡೆ ಪ್ರಕರಣ: ಇಬ್ಬರು ಆರೋಪಿಗಳ ಬಿಹಾರದಲ್ಲಿ ಬಂಧನ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ಅನುಷ್ಠಾನದಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ: ಕೃಷಿ… ಜನಾರ್ದನ ರೆಡ್ಡಿ, ಶ್ರೀರಾಮುಲು ಶಕ್ತಿ ಅಡಗಿಸಲು ಯಾರಿಂದಲೂ ಸಾಧ್ಯವಿಲ್ಲ: ಮಾಜಿ ಸಿಎಂ ಬಸವರಾಜ… ಕಾರು ಚಾಲಕನ ನಿರ್ಲಕ್ಷ್ಯ ಚಾಲನೆ: ಶ್ರಮಜೀವಿ ಶಿವರಾಜಪುರ ರಮೇಶ್ ದಾರುಣ ಸಾವು ಉಡುಪಿ ಪರ್ಯಾಯ: ಸರ್ವಜ್ಞ ಪೀಠ ಅಲಂಕರಿಸಿದ ಶೀರೂರು ಮಠದ ವೇದ ವರ್ಧನ ತೀರ್ಥರು;… 88 ಪ್ರಕರಣಗಳಲ್ಲಿ ಪೊಲೀಸಿನವರೇ ಶಾಮೀಲು; ಬೇಲಿಯೇ ಎದ್ದು ಹೊಲ ಮೇಯುವುದು ಅಕ್ಷಮ್ಯ ಅಪರಾಧ:… ಬೆಂಗಳೂರಿನಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪನೆ: ಅಜೀಂ ಪ್ರೇಮ್‌ಜಿ ಫೌಂಡೇಷನ್ ಜತೆ ಕೈಜೋಡಿಸಿದ… ಕುಶಾಲನಗರ – ಮಡಿಕೇರಿ ಹೆದ್ದಾರಿಯ ಆನೆಕಾಡು ಬಳಿ ಅಪಘಾತ: ಕಾಡು ಕುರಿ ಸಾವು,…

ಇತ್ತೀಚಿನ ಸುದ್ದಿ

ಗೋಹತ್ಯಾ ನಿಷೇಧ ಕಾಯ್ದೆ: ಸದನದಲ್ಲಿ ಹೋರಾಟ ನಡೆಸಲು ಶಾಸಕ ಡಾ. ಭರತ್ ಶೆಟ್ಟಿ ಅವರಿಗೆ ವಿಎಚ್ ಪಿ, ಹಿಂಜಾವೇ ಮನವಿ

09/07/2023, 17:44

ಸುರತ್ಕಲ್(reporterkarnataka.com): ರಾಜ್ಯದಲ್ಲಿ ಭಾರತೀಯ ಜನತಾ ಪಾರ್ಟಿ ಸರಕಾರ ಅಧಿಕಾರದಲ್ಲಿದ್ದಾಗ ಗೋಸಂತತಿಯ ಉಳಿವಿಗಾಗಿ ಜಾರಿಗೆ ತಂದಿದ್ದ ಸಂಪೂರ್ಣ ಗೋಹತ್ಯಾ ನಿಷೇಧ ಕಾಯ್ದೆಯನ್ನು ದುರ್ಬಲ ಮಾಡದಂತೆ, ಹಿಂಪಡೆಯದಂತೆ ಕಾಂಗ್ರೆಸ್ ಸರಕಾರದ ಮೇಲೆ ಅಧಿವೇಶನದಲ್ಲಿ ಒತ್ತಡ ಹಾಕುವಂತೆ ವಿಶ್ವ ಹಿಂದೂ ಪರಿಷತ್, ಹಿಂದೂ ಜಾಗರಣ ವೇದಿಕೆಯ ಮುಖಂಡರು ಶಾಸಕ ಡಾ. ಭರತ್ ಶೆಟ್ಟಿ ಅವರಿಗೆ ಮನವಿ ಮಾಡಿದ್ದಾರೆ‌.
ಮನವಿ ಪತ್ರವನ್ನು ಸ್ವೀಕರಿಸಿದ ಡಾ.ಭರತ್ ಶೆಟ್ಟಿ ಅವರು ಗೋಮಾತೆಯ ಉಳಿವಿಗೆ ಅತ್ಯಗತ್ಯವಾಗಿರುವ ಸಂಪೂರ್ಣ ಗೋಹತ್ಯಾ ನಿಷೇಧ ಕಾಯ್ದೆಯ ಪರ ಅಧಿವೇಶನದಲ್ಲಿ‌ ರಾಜ್ಯದ ಜನರ ಪರವಾಗಿ ಧ್ವನಿ ಎತ್ತುವುದಾಗಿ ಸಂಘಟನೆಯ ಮುಖಂಡರಿಗೆ ಭರವಸೆ ನೀಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು