4:57 AM Monday17 - August 2026
ಬ್ರೇಕಿಂಗ್ ನ್ಯೂಸ್
ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್…

ಇತ್ತೀಚಿನ ಸುದ್ದಿ

ನಾಯಿ ನುಂಗಿ ನರಳುತ್ತಿದ್ದ ಹೆಬ್ಬಾವಿನ ಸೆರೆ: ಉರಗ ತಜ್ಞ ಹರೀಂದ್ರ ತಂಡದ ಕಾರ್ಯಾಚರಣೆ

09/07/2023, 22:39

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಜಿಲ್ಲೆಯ ಎನ್.ಆರ್.ಪುರ ತಾಲೂಕಿನ ಹಂತುವಾನಿ ಗ್ರಾಮದಲ್ಲಿ ನಾಯಿ ನುಂಗಿ ನರಳುತ್ತಿದ್ದ ಬೃಹತ್ ಹೆಬ್ಬಾವಿನ ರಕ್ಷಣೆ ಮಾಡಲಾಗಿದೆ.


15 ಅಡಿ ಉದ್ದ, 60 ಕೆ.ಜಿ. ತೂಕವಿದ್ದ ಹೆಬ್ಬಾವು
ಹಂರುವಾನಿ ಗ್ರಾಮದ ಶ್ರೀಮತಿ ಎಂಬುವರ ಮನೆ ಪಕ್ಕದಲ್ಲಿದ್ದ ನಾಯಿಯನ್ನ ನುಂಗಿ ಸಂಚರಿಸಲಾಗದೆ ಮಲಗಿತ್ತು.
ಉರಗತಜ್ಞ ಹರೀಂದ್ರರಿಂದ ಹೆಬ್ಬಾವು ರಕ್ಷಣೆ ಮಾಡಿದ್ದರು. ಅರಣ್ಯ ಅಧಿಕಾರಿ ರಾಘವೇಂದ್ರ ಸಮ್ಮುಖದಲ್ಲಿ ಹೆಬ್ಬಾವು ರಕ್ಷಣಾ ಕಾರ್ಯ ನಡೆದಿದೆ.
ಹೆಬ್ಬಾವನ್ನು ಸೆರೆ ಹಿಡಿದ ಉರಗತಜ್ಞ ಹರೀಂದ್ರ ಕಾಡಿಗೆ ಬಿಟ್ಟಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು