2:02 AM Friday13 - February 2026
ಬ್ರೇಕಿಂಗ್ ನ್ಯೂಸ್
ಒಟಿಪಿ ಸೋರಿಕೆ: ವಂಚನೆ ತಡೆಗಟ್ಟಲು ಏರ್‌ ಟೆಲ್‌ ನಿಂದ ಹೊಸ ಎಐ ಚಾಲಿತ… ಮಾಜಿ ಪ್ರಧಾನಿ ಎಚ್ಡಿಡಿ ಮಧ್ಯಪ್ರವೇಶ: ಕಾಫಿ ತೋಟಗಳ ಆನ್-ಲೈನ್ ಹರಾಜು ತಕ್ಷಣವೇ ಸ್ಥತಿತಗೊಳಿಸುವಂತೆ… ಕಾಲವೇ ಉತ್ತರ ಕೊಡುತ್ತೆ: ಸೋನಿಯಾ, ರಾಹುಲ್, ಪ್ರಿಯಾಂಕ ಭೇಟಿ ಬಳಿಕ ಡಿಸಿಎಂ ಡಿಕೆಶಿ… ಶಿವಣ್ಣನ ಶಿವಭಕ್ತಿ: ಶಿವರಾತ್ರಿಯ ಅಂಗವಾಗಿ 37 ವರ್ಷಗಳಿಂದ ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ! ದಕ್ಷಿಣ ಕೊಡಗಿನಲ್ಲಿ ಆತಂಕದ ಸೃಷ್ಟಿಸಿದ್ದ ವ್ಯಾಘ್ರ ಕೊನೆಗೂ ಸೆರೆ: ಬಲೆಗೆ ಬಿದ್ದ ಗಂಡು… ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ…

ಇತ್ತೀಚಿನ ಸುದ್ದಿ

ಆಸ್ಕರ್ ಫೆರ್ನಾಂಡಿಸ್ ಆರೋಗ್ಯ ಚೇತರಿಕೆಗೆ ಗಣೇಶಪುರದಲ್ಲಿ ಮಹಾಗಣಪತಿಗೆ ಮೊರೆ: ವಿಶೇಷ ಪ್ರಾರ್ಥನೆ ಸಲ್ಲಿಕೆ

22/07/2021, 15:15

ಸುರತ್ಕಲ್ (reporterkarnataka news): ಕಾಂಗ್ರೆಸ್ ನ ಹಿರಿಯ ಮುಖಂಡ ಆಸ್ಕರ್ ಫೆರ್ನಾಂಡಿಸ್ ಅವರು ಶೀಘ್ರದಲ್ಲೇ ಸಂಪೂರ್ಣವಾಗಿ ಗುಣಮುಖರಾಗಬೇಕೆಂದು ಶ್ರೀ ಕ್ಷೇತ್ರ ಗಣೇಶಪುರ ಮಹಾಗಣಪತಿ ದೇವಸ್ಥಾನದಲ್ಲಿ ಗುರುವಾರ ಮಾಜಿ ಸಚಿವ ಅಭಯಚಂದ್ರ ಜೈನ್ ಹಾಗೂ ಯುವ ಕಾಂಗ್ರೆಸ್ ನ ಮಿಥುನ್ ರೈ ಅವರ ನೇತೃತ್ವದಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಲಾಯಿತು. 


ಈ ಸಂದರ್ಭದಲ್ಲಿ ಮಂಗಳೂರು ಎಸ್ ಡಿ ಸಿ ಸಿ ಸಹಕಾರಿ ಬ್ಯಾಂಕ್ ಉಪಾಧ್ಯಕ್ಷ ವಿನಯ್ ಕುಮಾರ್ ಸೂರಿಂಜೆ, ಬಜ್ಪೆ ವ್ಯವಸಾಯ ಸೇವಾ ಸಹಕಾರಿ ಸಂಘ ಅಧ್ಯಕ್ಷ‌ ಮೋನಪ್ಪ ಶೆಟ್ಟಿ ಎಕ್ಕಾರು, ಮೂಡಬಿದ್ರೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವೆಲೇರಿಯನ್ ಸಿಕ್ವೇರಾ,  ಮುಲ್ಕಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮೋಹನ್ ಕೋಟ್ಯಾನ್, ಪ್ರವೀಣ್ ಬೊಳ್ಳೂರು‌, ವಸಂತ್ ಬೆರ್ನಾರ್ಡ್, ವೇಣುವಿನೋದ್ ಶೆಟ್ಟಿ, ರಮೇಶ್ ಪೂಜಾರಿ‌, ರಘು ಎಕ್ಕಾರು, ವಿನೀತ್ ಶೆಟ್ಟಿ ಎಕ್ಕಾರು, ಡೋನಿ ಸುವಾರಿಸ್‌, ಪೆರ್ಮುದೆ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಉಲ್ಲಾಸ್ ಶೆಟ್ಟಿ,ಕಿರಣ್ ಶೆಟ್ಟಿ ಚೇಳೈರು, ಸುಬ್ರಹ್ಮಣ್ಯ ಭಟ್ ಸೂರಿಂಜೆ, ಕಿಶೋರ್ ಕುಮಾರ್, ರೂಪೇಶ್ ರೈ‌,ಅಬ್ದುಲ್ ರಝಾಕ್ ಸೂರಿಂಜೆ, ಹಸನಬ್ಬ ಮಂಗಳಪೇಟೆ, ಅರುಣ್ ಚೌಟ ತೋಕೂರು,ಬಶೀರ್ ಅಹಮ್ಮದ್ ಜೋಕಟ್ಟೆ,  ತಾಲೂಕು ಪಂಚಾಯತ್ ಮಾಜಿ ಅಧ್ಯಕ್ಷೆ ಪ್ರತಿಭಾ ಶೆಟ್ಟಿ ಎಕ್ಕಾರು, ದೀಪಕ್ ಪೆರ್ಮುದೆ ಮತ್ತಿತರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು