11:55 AM Sunday12 - October 2025
ಬ್ರೇಕಿಂಗ್ ನ್ಯೂಸ್
ಕೃಷಿ ಅಭಿವೃದ್ಧಿಯಾದರೆ ಮಾತ್ರ ದೇಶದ ಅಭಿವೃದ್ಧಿ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಕೃಷಿ ಅಭಿವೃದ್ಧಿಯಾದರೆ ಮಾತ್ರ ದೇಶದ ಅಭಿವೃದ್ಧಿ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಮಡಿಕೇರಿಯಲ್ಲಿ ಡಿಜಿಟಲ್ ಸ್ಟುಡಿಯೋ ಕಳ್ಳತನ ಪ್ರಕರಣ: ಐವರು ಚೋರರ ಬಂಧನ ಆಶ್ರಮ ಶಾಲೆಯಲ್ಲಿ ಬೆಂಕಿ ಅವಘಡ: ಮೃತ ವಿದ್ಯಾರ್ಥಿ ಪುಷ್ಪಕ್ ಕುಟುಂಬಕ್ಕೆ 5 ಲಕ್ಷ… ಕಾವೇರಿ ಸಂಕ್ರಮಣ: ಅ. 17ರಂದು ಕೊಡಗು ಜಿಲ್ಲೆಯಲ್ಲಿ ಸಾರ್ವತ್ರಿಕ ರಜೆ; ಮಧ್ಯಾಹ್ನ 1.44ಕ್ಕೆ… 2005ರ ಪೂರ್ವ ಅರಣ್ಯಭೂಮಿಯಲ್ಲಿ ಬದುಕು ಕಟ್ಟಿಕೊಂಡವರಿಗೆ ಭೂಮಿಯ ಹಕ್ಕು: ಮುಖ್ಯಮಂತ್ರಿ ಸಿದ್ದರಾಮಯ್ಯ ‘ನೀರಿದ್ದರೆ ನಾಳೆ – ವಾಟರ್ ಇಸ್ ಫ್ಯೂಚರ್’: ಯೋಜನೆಗೆ ಚಾಲನೆ’: ಬರುವ ಡಿಸೆಂಬರ್… ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ನಿರೀಕ್ಷಣಾ ಜಾಮೀನು ಅರ್ಜಿ ವಜಾ Chikkamagaluru | ಮೂಡಿಗೆರೆ: ‘PRESS’ ಎಂದು ಬರೆದ ಬೈಕ್ ನಲ್ಲಿ ಶ್ರೀಗಂಧ ಕಳ್ಳಸಾಗಣೆ;… ಸೋಮವಾರಪೇಟೆ ಹಂಡ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಲೋಕಾಯುಕ್ತರ ಬಲೆಗೆ: 25 ಸಾವಿರ ಲಂಚ…

ಇತ್ತೀಚಿನ ಸುದ್ದಿ

ಪ್ಯಾರೀಸ್ ನಲ್ಲಿ ನಡೆದ ವಿಶ್ವ ಪ್ಯಾರಾ ಅಥ್ಲೆಟಿಕ್ಸ್: ಕರ್ನಾಟಕದ ರಕ್ಷಿತಾ ರಾಜುಗೆ 5ನೇ ಸ್ಥಾನ

12/07/2023, 21:42

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಕರ್ನಾಟಕದ ಅಂಧ ಓಟಗಾರ್ತಿ ರಕ್ಷಿತಾರಾಜು ಪ್ರಾನ್ಸ್ ನ ಪ್ಯಾರಿಸ್ ನಲ್ಲಿ ಜುಲೈ6 ರಿಂದ ನಡೆದ ವಿಶ್ವ ಪ್ಯಾರಾ ಅಥ್ಲೆಟಿಕ್ ನಲ್ಲಿ ಕೀನ್ಯಾ, ರಷ್ಯಾ, ಪೋಲೆಂಡ್, ಚೀನಾ, ಭಾರತ ಕ್ರೀಡಾಪಟುಗಳು ಭಾಗವಹಿಸಿದ್ದು ಜು8 ರಂದು ಶನಿವಾರ ನಡೆದ ಮಹಿಳೆಯರ 1500ಮೀ ಕ್ರೀಡಾಕೂಟದಲ್ಲಿ ರಕ್ಷಿತಾರಾಜು ಟಿ11ವಿಭಾಗದಲ್ಲಿ ( 5:26.47ಸೆಕೆಂಡುಗಳಲ್ಲಿ )ಮೂರನೇ ಸ್ಥಾನ ಪಡೆದು ಪೈನಲ್ ಗೆ ಪ್ರವೇಶಿಸಿದ್ದರು.

ಆದರೆ ಜು10 ಸೋಮವಾರದಂದು ನಡೆದ 1500ಮೀ ಓಟದಲ್ಲಿ (5:24.95 ಸೆಕೆಂಡುಗಳಲ್ಲಿ )ರಕ್ಷಿತಾ 5 ನೇ ಸ್ಥಾನ ಪಡೆದುಕೊಂಡಿದ್ದಾರೆ ಎಂದು ಅವರ ಕೋಚ್ ರಾಹುಲ್ ಬಾಲಕೃಷ್ಣ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು