2:11 AM Wednesday17 - December 2025
ಬ್ರೇಕಿಂಗ್ ನ್ಯೂಸ್
ನಕಲಿ‌ ದಾಖಲೆ ಸೃಷ್ಟಿಸಿ 512 ಎಕರೆ ಅರಣ್ಯ-ಕಂದಾಯ ಭೂಮಿ ಕಬಳಿಕೆ ಯತ್ನ: ಆರೋಪಿ… ಇಂಜಿನಿಯರಿಂಗ್ ಸೀಟುಗಳನ್ನು ನುಂಗುತ್ತಿರುವ ಖಾಸಗಿ ವಿಶ್ವವಿದ್ಯಾಲಯಗಳು: ಸದನದ ಗಮನ ಸೆಳೆದ ಶಾಸಕ ಡಾ.… Kodagu | ಭಾಗಮಂಡಲ ಮೀಸಲು ಅರಣ್ಯದಲ್ಲಿ ಅಕ್ರಮ ಜಿಂಕೆ ಬೇಟೆ: ಆರೋಪಿಗಳು ಅರಣ್ಯ… 1600 ಪಿ.ಎಸ್.ಐ ಹುದ್ದೆಗಳ ನೇಮಕಾತಿಗೆ ಆರ್ಥಿಕ ಇಲಾಖೆಗೆ ಪ್ರಸ್ತಾವನೆ: ಗೃಹ ಸಚಿವ ಡಾ.ಜಿ.ಪರಮೇಶ್ವರ ಸಂಸತ್ ಅಧಿವೇಶನ | ರಾಜ್ಯಸಭೆಯಲ್ಲಿ ವೋಟ್‌ ಚೋರಿ ಚರ್ಚೆ; ಕಾಂಗ್ರೆಸ್‌ ವಿರುದ್ಧ ಗುಡುಗಿದ… Belagavi | ಶ್ಯಾಮನೂರು ಶಿವಶಂಕರಪ್ಪ ಅವರ ನಿಧನಕ್ಕೆ ಸದನದಲ್ಲಿ ಮುಖ್ಯಮಂತ್ರಿ ಸಂತಾಪ ಓಟ್ ಚೋರಿ ಸುಳ್ಳನ್ನು ಸತ್ಯ ಮಾಡಲು ಕಾಂಗ್ರೆಸ್ ಯತ್ನ: ಬಸವರಾಜ ಬೊಮ್ಮಾಯಿ ಆರೋಪ ಸರಪಾಡಿ: ಅಕ್ರಮ ಗೋಸಾಗಾಟ ಪ್ರಕರಣ; ಆರೋಪಿಯ ಮನೆ, ಕೊಟ್ಟಿಗೆ ಜಫ್ತಿ ತಪ್ಪು ಕಲ್ಪನೆಯಿಂದ ಬೆಡ್ತಿ ವರದಾ ನದಿ ಜೋಡಣೆಗೆ ವಿರೋಧ ಬೇಡ: ಮಾಜಿ ಸಿಎಂ… ಸಂವಿಧಾನ ಪ್ರತಿ ಹಿಡಿದು ಈಗದನ್ನೇ ಗಾಳಿಗೆ ತೂರುತ್ತಿದ್ದಾರೆ; ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ…

ಇತ್ತೀಚಿನ ಸುದ್ದಿ

ಮಹಿಳೆಗೆ ಕಾಲ್ ಮಾಡುವಂತೆ ಪೀಡಿಸುತ್ತಿದ್ದ ಆರೋಪಿತ ವ್ಯಕ್ತಿಗೆ ಗಂಡನಿಂದ ಧರ್ಮದೇಟು: ರಸ್ತೆಯಲ್ಲಿ ಅಟ್ಟಾಡಿಸಿ ಏಟು ನೀಡಿದ ಪತಿ

16/07/2023, 19:42

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಮಹಿಳೆಯೊಬ್ಬರಲ್ಲಿ ಫೋನ್ ಕರೆ ಮಾಡುವಂತೆ ಪೀಡಿಸುತ್ತಿದ್ದ ಡಿಶ್ ರಿಪೇರಿ ಮಾಡುವ ವ್ಯಕ್ತಿಯನ್ನು ಮಹಿಳೆಯ ಗಂಡ ಅಟ್ಟಾಡಿಸಿ ಹೊಡೆದ ಘಟನೆ ಕೊಪ್ಪ ತಾಲೂಕಿನ ಜಯಪುರ ಸಮೀಪದ ಕಟ್ಟೆಮನೆ ಗ್ರಾಮದಲ್ಲಿ ನಡೆದಿದೆ.


ಮಹಿಳೆಯರಿಗೆ ಮೊಬೈಲ್ ನಂಬರ್ ಕೊಟ್ಟು ಕಾಲ್ ಮಾಡುವಂತೆ ಡಿಶ್ ರಿಪೇರಿ ಮಾಡುವ ಬಶೀರ್ ಎಂಬಾತ ಪೀಡಿಸುತ್ತಿದ್ದಾನೆ ಎಂದು ಆರೋಪಿಸಲಾಗಿದೆ. ಇದೀಗ ಕಟ್ಟೆಮನೆ ಗ್ರಾಮದ ವ್ಯಕ್ತಿಯೊಬ್ಬರ ಪತ್ನಿಗೆ ಮೊಬೈಲ್ ನಂಬರ್ ಆರೋಪಿ ಬಶೀರ್ ನೀಡಿದ ಹಿನ್ನೆಲೆಯಲ್ಲಿ ಮಹಿಳೆಯ ಗಂಡ ಬಶೀರ್ ನನ್ನು ರಸ್ತೆಯಲ್ಲಿ ಅಟ್ಟಾಡಿಸಿ ಧರ್ಮದೇಟು ನೀಡಿದ್ದಾರೆ. ಇದೀಗ ಆ ವೀಡಿಯೋ ವೈರಲ್ ಆಗಿದೆ.ಬಶೀರ್ ಜಯಪುರದಲ್ಲಿ ಡಿಶ್ ರಿಪೇರಿ ಕೆಲಸ ಮಾಡುತ್ತಿದ್ದಾನೆ. ಜಯಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು