3:48 AM Monday10 - August 2026
ಬ್ರೇಕಿಂಗ್ ನ್ಯೂಸ್
Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ…

ಇತ್ತೀಚಿನ ಸುದ್ದಿ

ವಳಚ್ಚಿಲ್ ಸಹ್ಯಾದ್ರಿ ಕಾಲೇಜು ಬಳಿ ಭೀಕರ ರಸ್ತೆ ಅಪಘಾತ: ಡಿವೈಡರ್ ಗೆ ಬೈಕ್ ಬಡಿದು ಎಂಜಿನಿಯರಿಂಗ್ ವಿದ್ಯಾರ್ಥಿ ಸ್ಥಳದಲ್ಲೇ ಸಾವು

19/07/2023, 17:23

ಮಂಗಳೂರು(reporterkarnataka.com): ನಗರದ ಹೊರವಲಯದ ವಳಚ್ಚಿಲ್ ಬಳಿ ಬುಧವಾರ ನಡೆದ ರಸ್ತೆ ಅಪಘಾತದಲ್ಲಿ ಎಂಜಿನಿಯರಿಂಗ್ ವಿದ್ಯಾರ್ಥಿಯೊಬ್ಬ ದಾರುಣವಾಗಿ ಸಾವನ್ನಪ್ಪಿದ್ದಾನೆ.
ಶ್ರೀನಿವಾಸ ಇಂಜಿನಿಯರಿಂಗ್ ಕಾಲೇಜ್ ನ ಅರ್ಕಿಟೆಕ್ ವಿಭಾಗ ವಿದ್ಯಾರ್ಥಿಯಾಗಿರುವ ಕೇರಳ ಮೂಲದ ಮಹಮ್ಮದ್ ನಶತ್ (21) ಎಂಬಾತ ಅಪಘಾತದಲ್ಲಿ ಮೃತ ಪಟ್ಟ ದುರ್ದೈವಿಯಾಗಿದ್ದಾನೆ.
ಬುಧವಾರ ಬೆಳಗ್ಗೆ ಕಾಲೇಜಿಗೆ‌ ಹೋಗುವಾಗ ಬೈಕ್ ಡಿವೈಡರ್ ಗೆ ಬಡಿದು ಯುವಕ ಹಾಗೂ ಬೈಕ್ ಮೇಲಕ್ಕೆ ಎಸೆಯಲ್ಪಟ್ಟಿದ್ದು, ಈ ದೃಶ್ಯ ರಸ್ತೆ ಬದಿ ಸಮೀಪದ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಅತೀ ವೇಗ ಅಪಘಾತಕ್ಕೆ ಕಾರಣವಾಗಿದೆ.
ಅಪಘಾತದಲ್ಲಿ ಯುವಕನ ತಲೆ ವಿದ್ಯುತ್ ಕಂಬಕ್ಕೆ ಬಡಿದು, ತಲೆ ಛಿದ್ರಗೊಂಡು, ಆತ ಸ್ಥಳದಲ್ಲೇ ಸಾವನ್ನಪಿದ್ದಾನೆ ಎಂದು ತಿಳಿದು ಬಂದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು