12:56 AM Thursday18 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3…

ಇತ್ತೀಚಿನ ಸುದ್ದಿ

ವಳಚ್ಚಿಲ್ ಸಹ್ಯಾದ್ರಿ ಕಾಲೇಜು ಬಳಿ ಭೀಕರ ರಸ್ತೆ ಅಪಘಾತ: ಡಿವೈಡರ್ ಗೆ ಬೈಕ್ ಬಡಿದು ಎಂಜಿನಿಯರಿಂಗ್ ವಿದ್ಯಾರ್ಥಿ ಸ್ಥಳದಲ್ಲೇ ಸಾವು

19/07/2023, 17:23

ಮಂಗಳೂರು(reporterkarnataka.com): ನಗರದ ಹೊರವಲಯದ ವಳಚ್ಚಿಲ್ ಬಳಿ ಬುಧವಾರ ನಡೆದ ರಸ್ತೆ ಅಪಘಾತದಲ್ಲಿ ಎಂಜಿನಿಯರಿಂಗ್ ವಿದ್ಯಾರ್ಥಿಯೊಬ್ಬ ದಾರುಣವಾಗಿ ಸಾವನ್ನಪ್ಪಿದ್ದಾನೆ.
ಶ್ರೀನಿವಾಸ ಇಂಜಿನಿಯರಿಂಗ್ ಕಾಲೇಜ್ ನ ಅರ್ಕಿಟೆಕ್ ವಿಭಾಗ ವಿದ್ಯಾರ್ಥಿಯಾಗಿರುವ ಕೇರಳ ಮೂಲದ ಮಹಮ್ಮದ್ ನಶತ್ (21) ಎಂಬಾತ ಅಪಘಾತದಲ್ಲಿ ಮೃತ ಪಟ್ಟ ದುರ್ದೈವಿಯಾಗಿದ್ದಾನೆ.
ಬುಧವಾರ ಬೆಳಗ್ಗೆ ಕಾಲೇಜಿಗೆ‌ ಹೋಗುವಾಗ ಬೈಕ್ ಡಿವೈಡರ್ ಗೆ ಬಡಿದು ಯುವಕ ಹಾಗೂ ಬೈಕ್ ಮೇಲಕ್ಕೆ ಎಸೆಯಲ್ಪಟ್ಟಿದ್ದು, ಈ ದೃಶ್ಯ ರಸ್ತೆ ಬದಿ ಸಮೀಪದ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಅತೀ ವೇಗ ಅಪಘಾತಕ್ಕೆ ಕಾರಣವಾಗಿದೆ.
ಅಪಘಾತದಲ್ಲಿ ಯುವಕನ ತಲೆ ವಿದ್ಯುತ್ ಕಂಬಕ್ಕೆ ಬಡಿದು, ತಲೆ ಛಿದ್ರಗೊಂಡು, ಆತ ಸ್ಥಳದಲ್ಲೇ ಸಾವನ್ನಪಿದ್ದಾನೆ ಎಂದು ತಿಳಿದು ಬಂದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು