10:57 PM Sunday27 - July 2025
ಬ್ರೇಕಿಂಗ್ ನ್ಯೂಸ್
Koppa | ಬೃಹತ್ ಮರ ರಸ್ತೆಗೆ ಪತನ: ಜಯಪುರ- ಬಸರೀಕಟ್ಟೆ,- ಕಳಸ- ಹೊರನಾಡು… ಕೊಡಗಿನಲ್ಲಿ ಭಾರೀ ಮಳೆ: ತುಂಬಿ ತುಳುಕುತ್ತಿರುವ ಕಾವೇರಿ, ಕನ್ನಿಕೆ, ಸುಜ್ಜ್ಯತಿ ನದಿಗಳು; ತ್ರಿವೇಣಿ… ಕೊಡಗು: ಮಳೆ ಹಾನಿ ಪ್ರದೇಶಗಳಿಗೆ ಕಂದಾಯ ಸಚಿವ ಕೃಷ್ಣಬೈರೇ ಗೌಡ ಭೇಟಿ; ಪರಿಹಾರ… BJP Leader | ಚುನಾವಣಾ ಉದ್ದೇಶದಿಂದ ಬೆಂಗಳೂರು ಒಡೆದ ಕಾಂಗ್ರೆಸ್‌: ಪ್ರತಿಪಕ್ಷ ನಾಯಕ… ಗ್ಯಾರಂಟಿಗಳ ಕಾರಣದಿಂದ ಕರ್ನಾಟಕ ತಲಾ ಆದಾಯದಲ್ಲಿ ದೇಶದಲ್ಲೇ ನಂಬರ್ ಒನ್ : ಸಿಎಂ… Mangaluru | ಸಂಸದ ತೇಜಸ್ವೀ ಸೂರ್ಯ ರಿಂದ ಲಾಲ್‌ಬಾಗ್‌ನಲ್ಲಿ ವೀಲ್‌ಚೇರ್ ಸ್ನೇಹಿ ಶೌಚಾಲಯ… Chikkamagaluru | ಕಳಸ: ಭದ್ರಾ ನದಿಯಲ್ಲಿ ಸತತ 23 ತಾಸುಗಳ ಶೋಧ ಬಳಿಕ… ಸೋಮವಾರಪೇಟೆ ಪಟ್ಟಣ ಪಂಚಾಯಿತಿ ಕಡತ ಕಳವು ಪ್ರಕರಣ: ಗುತ್ತಿಗೆ ಸಿಬ್ಬಂದಿ ಕೈಚಳಕ ಸಿಸಿಟಿವಿ… Kodagu | ಕೊಡಗಿನಲ್ಲಿ ಮತ್ತಷ್ಟು ಬಿರುಸುಗೊಂಡ ಮಳೆ: ಹಲವೆಡೆ ರಸ್ತೆಗೆ ಉರುಳಿದ ಮರಗಳು;… ಕಳಸ: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಭದ್ರಾ ನದಿಗೆ ಹಾರಿದ ಜೀಪ್; 23ರ…

ಇತ್ತೀಚಿನ ಸುದ್ದಿ

ದೇಶ ವಿರೋಧಿ ದುಷ್ಟ ಶಕ್ತಿಗಳು ಬಿಲದಿಂದ ಹೊರಗೆ ಬರುತ್ತಿವೆ: ಶಾಸಕ ಡಾ. ಭರತ್ ಶೆಟ್ಟಿ ಕಳವಳ

19/07/2023, 19:21

ಸುರತ್ಕಲ್(reporterkarnataka.com):ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದ ಕೂಡಲೇ ಬಿಲದಲ್ಲಿ ಅಡಗಿ ಕುಳಿತಿದ್ದ ದುಷ್ಟ ಶಕ್ತಿಗಳು ಒಂದೊಂದಾಗಿ ಹೊರಗೆ ಬರುತ್ತಿವೆ .ಇದಕ್ಕೆ ಕಾಂಗ್ರೆಸ್ ಪಕ್ಷದ ಮೇಲೆ, ಹಾಗೂ ಅದರ ಆಡಳಿತದ ಮೇಲೆ ಯಾವುದೇ ಹೆದರಿಕೆ ಇಲ್ಲದಿರುವುದೇ ಕಾರಣ ಎಂದು ಡಾ. ಭರತ್ ಶೆಟ್ಟಿ ಹೇಳಿದ್ದಾರೆ.
ಬಿಜೆಪಿ ಅಧಿಕಾರದಲ್ಲಿದ್ದಾಗ ಉಗ್ರರ ಚಟುವಟಿಕೆಗಳನ್ನ ಸಂಪೂರ್ಣ ಮಟ್ಟ ಹಾಕಲಾಗಿತ್ತು. ಇದೀಗ ರಾಜಾರೋಷವಾಗಿ ಬಾಂಬುಗಳ ತಯಾರಿಕೆಗೆ ಬೇಕಾದ ವಸ್ತುಗಳನ್ನು ಖರೀದಿಸಲು ಬೆಂಗಳೂರಿನಲ್ಲಿ ಓಡಾಡುತ್ತಿದ್ದಾರೆ.
ಬೆಂಗಳೂರಿನಲ್ಲಿ ಉಗ್ರ ವಿದ್ವಾಂಸಕ ಕೃತ್ಯ ನಡೆಸಲು ಮುಂದಾಗಿರುವುದು ಆತಂಕಕಾರಿ ಬೆಳವಣಿಗೆ. ಇವರ ಗುರಿ ಹಿಂದೂ ಸಮುದಾಯವೇ ಎಂಬುದರಲ್ಲಿ ಯಾವುದೇ ಸಂಶಯವಿಲ್ಲ.
ಕಾಂಗ್ರೆಸ್ ಸರ್ಕಾರವು ತಕ್ಷಣ ರಾಜ್ಯದ ಜನರ ಸುರಕ್ಷತೆಯ ಬಗ್ಗೆ ಮೊದಲ ಆದ್ಯತೆಯನ್ನು ನೀಡಬೇಕು. ಸಿಂಧನೂರು ಬಂಗಾಳಿ ಕ್ಯಾಂಪ್ ಗೆ ನುಗ್ಗಿ ದಾಂಧಲೆಗೈದವರ ವಿರುದ್ದ ಕಾನೂನು ಕ್ರಮ ತೆಗೆದುಕೊಳ್ಳ ಬೇಕು. ಅಲ್ಪಸಂಖ್ಯಾತ ಸಮುದಾಯಕ್ಕೆ ನೋವಾಗುತ್ತದೆ ಎಂದು ಮೀನಾ ಮೇಷ ಎಣಿಸದೆ ಇಂತಹ ಉಗ್ರ ಕೃತ್ಯಗಖನ್ನು ಕೃತ್ಯಗಳನ್ನು ಬೇರು ಸಹಿತ ಕಿತ್ತು ಹಾಕಲು ಯಾವುದೇ ತಪಾಸಣೆ,ವಿಚಾರಣೆಗಾಗಿ ಪೊಲೀಸ್ ಇಲಾಖೆ ಸೂಕ್ತ ಕ್ರಮವನ್ನು ಕೈಗೊಳ್ಳಲು ಮುಕ್ತ ಅವಕಾಶ ನೀಡಬೇಕು ಎಂದು ಡಾ.ಭರತ್ ಶೆಟ್ಟಿ ಒತ್ತಾಯಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು