9:43 PM Wednesday5 - August 2026
ಬ್ರೇಕಿಂಗ್ ನ್ಯೂಸ್
2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ… ಮೈಸೂರಿಗೆ ಪ್ರಧಾನಿ ಮೋದಿ: ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರ ವಿವೇಕ ಸ್ಮಾರಕ… ಭಾರತದ ಭವ್ಯ ಪರಂಪರೆ ಮೈಸೂರಿನ ಕಣಕಣದಲ್ಲಿದೆ: ವಿವೇಕ ಸ್ಮಾರಕ ಉದ್ಘಾಟಿಸಿ ಪ್ರಧಾನಿ ಮೋದಿ… ಸಿದ್ದಾಪುರ: ದೇವಾಲಯ ಆವರಣದಲ್ಲಿ ಗೋರಿ ನಿರ್ಮಾಣ ಪ್ರಕರಣ; 8 ಮಂದಿ ಬಂಧನ

ಇತ್ತೀಚಿನ ಸುದ್ದಿ

ಕೊರಿಯಾದಲ್ಲಿ 25ನೇ ಅಂತಾರಾಷ್ಟ್ರೀಯ ಜಾಂಬೂರಿ: ವಾಮಂಜೂರಿನ ರೆಚೆಲ್ ಅನಿಶಾ ಕ್ರಾಸ್ತಾ ಭಾರತದ ಪ್ರತಿನಿಧಿ

21/07/2023, 19:30

ಮಂಗಳೂರು(reporterkarnataka.com):ವಾಮಂಜೂರು ನಿವಾಸಿ ರೆಚೆಲ್ ಅನಿಶಾ ಕ್ರಾಸ್ತಾ, ಆಗಸ್ಟ್ 1 ರಿಂದ 12ರ ವರೆಗೆ ಸೌತ್ ಕೊರಿಯಾದಲ್ಲಿ ನಡೆಯಲಿರುವ 25ನೇ ಅಂತಾರಾಷ್ಟ್ರೀಯ ಜಾಂಬೂರಿಯಲ್ಲಿ ಭಾರತ ದೇಶವನ್ನು ಪ್ರತಿನಿಧಿಸಿ ಭಾಗವಹಿಸಲಿದ್ದಾಳೆ.

2020-21ನೇ ಸಾಲಿನಲ್ಲಿ ಸ್ಕೌಟ್ಸ್ ಗೈಡ್ಸ್ ರಾಜ್ಯ ಪುರಸ್ಕಾರವನ್ನು ಪಡೆದಿರುವ ರೆಚೆಲ್ ಕ್ರಾಸ್ತಾ ಪ್ರಸ್ತುತ ಸಂತ ಅಲೋಶಿಯಸ್ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ. ವಾಮಂಜೂರಿನ ರೋಶನ್ ಹಾಗೂ ಲವೀನಾ ಕ್ರಾಸ್ತಾ ದಂಪತಿಯ ಪುತ್ರಿ.

ಇತ್ತೀಚಿನ ಸುದ್ದಿ

ಜಾಹೀರಾತು