6:14 AM Thursday18 - December 2025
ಬ್ರೇಕಿಂಗ್ ನ್ಯೂಸ್
ನಕಲಿ‌ ದಾಖಲೆ ಸೃಷ್ಟಿಸಿ 512 ಎಕರೆ ಅರಣ್ಯ-ಕಂದಾಯ ಭೂಮಿ ಕಬಳಿಕೆ ಯತ್ನ: ಆರೋಪಿ… ಇಂಜಿನಿಯರಿಂಗ್ ಸೀಟುಗಳನ್ನು ನುಂಗುತ್ತಿರುವ ಖಾಸಗಿ ವಿಶ್ವವಿದ್ಯಾಲಯಗಳು: ಸದನದ ಗಮನ ಸೆಳೆದ ಶಾಸಕ ಡಾ.… Kodagu | ಭಾಗಮಂಡಲ ಮೀಸಲು ಅರಣ್ಯದಲ್ಲಿ ಅಕ್ರಮ ಜಿಂಕೆ ಬೇಟೆ: ಆರೋಪಿಗಳು ಅರಣ್ಯ… 1600 ಪಿ.ಎಸ್.ಐ ಹುದ್ದೆಗಳ ನೇಮಕಾತಿಗೆ ಆರ್ಥಿಕ ಇಲಾಖೆಗೆ ಪ್ರಸ್ತಾವನೆ: ಗೃಹ ಸಚಿವ ಡಾ.ಜಿ.ಪರಮೇಶ್ವರ ಸಂಸತ್ ಅಧಿವೇಶನ | ರಾಜ್ಯಸಭೆಯಲ್ಲಿ ವೋಟ್‌ ಚೋರಿ ಚರ್ಚೆ; ಕಾಂಗ್ರೆಸ್‌ ವಿರುದ್ಧ ಗುಡುಗಿದ… Belagavi | ಶ್ಯಾಮನೂರು ಶಿವಶಂಕರಪ್ಪ ಅವರ ನಿಧನಕ್ಕೆ ಸದನದಲ್ಲಿ ಮುಖ್ಯಮಂತ್ರಿ ಸಂತಾಪ ಓಟ್ ಚೋರಿ ಸುಳ್ಳನ್ನು ಸತ್ಯ ಮಾಡಲು ಕಾಂಗ್ರೆಸ್ ಯತ್ನ: ಬಸವರಾಜ ಬೊಮ್ಮಾಯಿ ಆರೋಪ ಸರಪಾಡಿ: ಅಕ್ರಮ ಗೋಸಾಗಾಟ ಪ್ರಕರಣ; ಆರೋಪಿಯ ಮನೆ, ಕೊಟ್ಟಿಗೆ ಜಫ್ತಿ ತಪ್ಪು ಕಲ್ಪನೆಯಿಂದ ಬೆಡ್ತಿ ವರದಾ ನದಿ ಜೋಡಣೆಗೆ ವಿರೋಧ ಬೇಡ: ಮಾಜಿ ಸಿಎಂ… ಸಂವಿಧಾನ ಪ್ರತಿ ಹಿಡಿದು ಈಗದನ್ನೇ ಗಾಳಿಗೆ ತೂರುತ್ತಿದ್ದಾರೆ; ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ…

ಇತ್ತೀಚಿನ ಸುದ್ದಿ

ಗದ್ದಲ, ಅಮಾನತು, ಸಭಾತ್ಯಾಗದೊಂದಿಗೆ ಬಜೆಟ್ ಅಧಿವೇಶನ ಸಮಾಪನ: ಸ್ಪೀಕರ್ ಖಾದರ್ ಅವರಿಂದ ಕಲಾಪಗಳ ವಿವರ

22/07/2023, 12:15

ಬೆಂಗಳೂರು(reporterkarnataka.com): ರಾಜ್ಯಪಾಲರ ಭಾಷಣದೊಂದಿಗೆ ಜುಲೈ 3ರಂದು ಆರಂಭವಾದ 16ನೇ ವಿಧಾನಸಭೆಯ ಉಭಯ ಸದನಗಳ ಜಂಟಿ ಅಧಿವೇಶನ ವಾದ- ವಿವಾದ, ಗದ್ದಲ, ಅಮಾನತು, ಸಭಾತ್ಯಾಗದೊಂದಿಗೆ ಮುಕ್ತಾಯಗೊಂಡಿದ್ದು, ವಿಧಾನ ಸಭೆಯಲ್ಲಿ ನಡೆದ ಕಾರ್ಯಕಲಾಪಗಳ ವರದಿಯನ್ನು ಸಭಾಧ್ಯಕ್ಷ ಯು.ಟಿ. ಖಾದರ್ ಮಾಧ್ಯಮಗಳಿಗೆ ನೀಡಿದರು.
ರಾಜ್ಯಪಾಲರ ಭಾಷಣದ ವಂದನಾ ನಿರ್ಣಯದಲ್ಲಿ 34 ಸದಸ್ಯರು 12 ಗಂಟೆ ಮತ್ತು 39 ನಿಮಿಷಗಳ ಕಾಲ ಭಾಗವಹಿಸಿರುತ್ತಾರೆ ಎಂದ ಸ್ಪೀಕರ್ ಅಧಿವೇಶನದಲ್ಲಿ ಒಟ್ಟು 1049 ಪ್ರಶ್ನೆಗಳನ್ನು ಅಂಗೀಕರಿಸಲಾಯಿತು ಎಂದು ಹೇಳಿದರು.

15 ದಿನಗಳ ಕಾಲ ನಡೆದ ವಿಧಾನಸಭಾ ಅಧಿವೇಶನದಲ್ಲಿ ಒಟ್ಟು 78 ಗಂಟೆ 25 ನಿಮಿಷ ಕಾರ್ಯಕಲಾಪಗಳು ನಡೆದವು ಎಂದು ಖಾದರ್ ಹೇಳಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಜುಲೈ 7ರಂದು ಮಂಡಿಸಿದ ಬಜೆಟ್-2023 ಅನ್ನು ಜುಲೈ 20 ರಂದು ಅಂಗೀಕರಿಸಲಾಯಿತು ಎಂದು ಸಭಾಪತಿ ಹೇಳಿದರು.
3ರಂದು ರಾಜ್ಯಪಾಲರ ಭಾಷಣದೊಂದಿಗೆ ಆರಂಭವಾದ 16ನೇ ವಿಧಾನಸಭೆಯ ಉಭಯ ಸದನಗಳ ಜಂಟಿ ಅಧಿವೇಶನ ಶುಕ್ರವಾರ ಮುಕ್ತಾಯಗೊಂಡಿತು.

ಇತ್ತೀಚಿನ ಸುದ್ದಿ

ಜಾಹೀರಾತು