8:19 AM Sunday8 - March 2026
ಬ್ರೇಕಿಂಗ್ ನ್ಯೂಸ್
ಕಂಬಳಕ್ಕೆ ರಾಜ್ಯ ಸರಕಾರದಿಂದ ಹಣಕಾಸಿನ ನೆರವು: ಬಂಟ್ವಾಳದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ಹೈಕಮಾಂಡ್ ಸೂಚಿಸಿದರೆ ಕ್ಷಣಾರ್ಧದಲ್ಲಿ ಕುರ್ಚಿ ಬಿಡಲು ಸಿದ್ಧ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ಜನಾಶೀರ್ವಾದವಿದ್ದರೆ ಮಾತ್ರ ಮುಖ್ಯಮಂತ್ರಿಯಾಗಲು ಸಾಧ್ಯ: ಮೈಸೂರಿನಲ್ಲಿ‌ ಸಿಎಂ ಸಿದ್ದರಾಮಯ್ಯ Kodagu | ಮಹಿಳೆಯ ಗರ್ಭಾಶಯದಲ್ಲಿ 7 ಕೆಜಿ ಗೆಡ್ಡೆ: ಶಸ್ತ್ರಚಿಕಿತ್ಸೆ ಮೂಲಕ ಹೊರಕ್ಕೆ Kodagu | ದೊಡ್ಡಕೊಡ್ಲಿ ಗ್ರಾಮದಲ್ಲಿ ಕೋವಿಯಿಂದ ಗುಂಡು ಸಿಡಿದು ಯುವಕ ಸಾವು ರಾಜ್ಯದ 17ನೇ ಬಜೆಟ್: ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಪ್ರಮುಖ ಘೋಷಣೆ; ಡಾ. ಯು.… ಮತ್ತೆ ಮರಳಲಿದೆ ಕ್ಯಾಂಪಸ್ ಪಾಲಿಟಿಕ್ಸ್: ರಾಜ್ಯದ ಎಲ್ಲಾ ಕಾಲೇಜು, ವಿವಿಗಳಲ್ಲಿ ವಿದ್ಯಾರ್ಥಿ ಸಂಘಗಳ… ಮಂಗಳೂರು ಮೀನುಗಾರಿಕೆ ಮಹಾವಿದ್ಯಾಲಯ ಸ್ಥಾಪನೆ: ರಾಜ್ಯ ಬಜೆಟ್ ನಲ್ಲಿ‌ ಘೋಷಣೆ ಎಣ್ಣೆಪ್ರಿಯರಿಗೆ ಶಾಕ್ ನೀಡಿದ ಬಜೆಟ್‌: ಮದ್ಯದ ಮೇಲೆ ಹೊಸ ರೂಪದ ತೆರಿಗೆ ಕೋರ್ಟು ಅಲೆದಾಟ ತಪ್ಪಿಸಲು 10 ಕೋಟಿ ವೆಚ್ಚದಲ್ಲಿ ಇ ಕೋರ್ಟ್‌ ಸ್ಥಾಪನೆ

ಇತ್ತೀಚಿನ ಸುದ್ದಿ

ಜುಲೈ 23: ಕೊಂಚಾಡಿ ಮಂದಾರಬೈಲು ದುರ್ಗಾಪರಮೇಶ್ವರಿ ವೆಂಕಟರಮಣ ದೇಗುಲದಲ್ಲಿ ಸಚ್ಚಿದಾನಂದ ಪ್ರಭುಜೀ ಪ್ರವಚನ

22/07/2023, 14:04

ಮಂಗಳೂರು(reporterkarnataka.com): ಉತ್ತಮ ಬದುಕಿಗಾಗಿ ಭಗವದ್ಗೀತಾ ಸಾರಾಮೃತ ಪ್ರವಚನ ಕಾರ್ಯಕ್ರಮ ನಗರದ ದೇರೆಬೈಲ್ ಕೊಂಚಾಡಿಯ ಸಮೀಪದ ಮಂದಾರಬೈಲು ಶ್ರೀ ದುರ್ಗಾಪರಮೇಶ್ವರಿ ವೆಂಕಟರಮಣ ದೇಗುಲದಲ್ಲಿ ಪ್ರತಿ ಭಾನುವಾರ ಸಂಜೆ 5ರಿಂದ 6 ಗಂಟೆ ವರೆಗೆ ನಡೆಯಲಿದೆ.

ಈ ಸರಣಿ ಕಾರ್ಯಕ್ರಮದ ಅಂಗವಾಗಿ ಜುಲೈ 23ರಂದು ಭಾನುವಾರ ದೇಗುಲದಲ್ಲಿ ಮಂಗಳೂರಿನ ಇಸ್ಕಾನ್ ರಾಧಾ ಗೋವಿಂದ ದೇವಸ್ಥಾನದ ಸಚ್ಚಿದಾನಂದ ಪ್ರಭುಜೀ ಪ್ರವಚನ ನೀಡಲಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು