1:31 PM Friday6 - March 2026
ಬ್ರೇಕಿಂಗ್ ನ್ಯೂಸ್
ರಾಜ್ಯ ಬಜೆಟ್ | ಮೈಸೂರು ರಾಜ್ಯದ 2ನೇ ಐಟಿ ಸಿಟಿಯಾಗಿ ರೂಪಿಸುವ ಯೋಜನೆ ರಾಜ್ಯದಲ್ಲಿ ‘ವಿದ್ಯಾರ್ಥಿ ಇಂದಿರಾ ಕ್ಯಾಂಟೀನ್’ ಆರಂಭ : ಬಜೆಟ್ ನಲ್ಲಿ ಘೋಷಣೆ ಜಿಎಸ್​ಟಿ ತರ್ಕಬದ್ಧಗೊಳಿಸಿದ್ದರಿಂದ ರಾಜ್ಯಕ್ಕೆ ರಾಜಸ್ವ ಸಂಗ್ರಹಣೆ ಕಡಿಮೆ: ಸಿಎಂ ಸಿದ್ದರಾಮಯ್ಯ ರಾಜ್ಯ ಬಜೆಟ್ | ದಕ್ಷಿಣ ಕನ್ನಡದ ಮಾಣಿ ಹಾಗೂ ಸಜಿಪನಡು ಸೇರಿದಂತೆ ರಾಜ್ಯದ… ರಾಜ್ಯ ಸರ್ಕಾರಿ ಉದ್ಯೋಗ ನೇಮಕಾತಿಗೆ 5 ವರ್ಷಗಳ ಸಡಿಲಿಕೆ : ಸಿಎಂ ಸಿದ್ದರಾಮಯ್ಯ… ರಾಜ್ಯ ಬಜೆಟ್ 2026-27: ಸರ್ವರ ಸಬಲೀಕರಣ, ಅವಕಾಶಗಳ ಅನಾವರಣ, ನವ ಕರ್ನಾಟಕದ ನಿರ್ಮಾಣ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ನವೀಕೃತ, ವಿಸ್ತೃತ, ಹವಾನಿಯಂತ್ರಿತ ಬಿ.ಸಿ. ರೋಡ್ ಶಾಖೆ… ವಿಜಯ್ ದೇವರಕೊಂಡ ಹಾಗೂ ರಶ್ಮಿಕಾ ಮಂದಣ್ಣ ಆರತಕ್ಷತೆ: ಶುಭ ಹಾರೈಸಿದ ಡಿಕೆಶಿ- ಪೊನ್ನಣ್ಣ ಬೇಡ್ತಿ ಸಮೀಪ ಕೆಎಸ್ಸಾರ್ಟಿಸಿ ಬಸ್ -ಕಾರು ಡಿಕ್ಕಿ,: ಮಂಗಳೂರಿನ ಉದ್ಯಮಿ ಸಾವು ದನದ ಅವಶೇಷ ಪತ್ತೆ: ಕೊಪ್ಪ-ತೀರ್ಥಹಳ್ಳಿ ರಾಷ್ಟಿಯ ಹೆದ್ದಾರಿ ತಡೆದು ಭಜರಂಗ ದಳ ಕಾರ್ಯಕರ್ತರ…

ಇತ್ತೀಚಿನ ಸುದ್ದಿ

ನದಿಯಲ್ಲಿ ಕೊಚ್ಚಿ ಸಾವನ್ನಪ್ಪಿದ ದೇವಮ್ಮ ಮನೆಗೆ ಶಾಸಕಿ ನಯನಾ ಮೋಟಮ್ಮ ಭೇಟಿ: 5 ಲಕ್ಷ ರೂ. ಪರಿಹಾರದ ಆದೇಶ ಪ್ರತಿ ಹಸ್ತಾಂತರ

22/07/2023, 19:17

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಇತ್ತೀಚಿಗೆ ಬಾರಿ ಮಳೆಯಿಂದ ಸಾವಿಗೀಡಾದ ಮೂಡಿಗೆರೆ ಕ್ಷೇತ್ರದ ಕಸಬಾ ಹೋಬಳಿಯ ದಾರದಹಳ್ಳಿ ಗ್ರಾಮದ ದೇವಮ್ಮ ಅವರ ಕುಟುಂಬಕ್ಕೆ ಶಾಸಕಿ ನಯನಾ ಮೋಟಮ್ಮ ಅವರು 5 ಲಕ್ಷ ರೂ. ಚೆಕ್ ನ ಆದೇಶ ಪ್ರತಿಯನ್ನು ಹಸ್ತಾಂತರಿಸಿ ಸಾಂತ್ವನ ಹೇಳಿದರು.
ದೇವಮ್ಮ ಅವರು ಆಕಸ್ಮಿಕವಾಗಿ ನದಿಯಲ್ಲಿ ಕೊಚ್ಚಿಕೊಂಡು ಹೋಗಿ ಮರಣ ಹೊಂದಿದ್ದರು.


ಈ ಸಂದರ್ಭದಲ್ಲಿ ಚಿಕ್ಕಮಗಳೂರು ಉಪ ವಿಭಾಗಾಧಿಕಾರಿ ರಾಜೇಶ್, ಮೂಡಿಗೆರೆ ತಹಸೀಲ್ದಾರ್ ತಿಪ್ಪೇಸ್ವಾಮಿ, ಕಂದಾಯ ಅಧಿಕಾರಿಗಳು, ಇನ್ನಿತರೇ ಅಧಿಕಾರಿಗಳು ಹಾಗೂ ಕಾಂಗ್ರೆಸ್ ಪಕ್ಷದ ಮುಖಂಡರುಗಳಾದ ರಮೇಶ್ ಹೊಸಕೆರೆ ಪಟ್ಟಣ ಪಂಚಾಯತ್ ಸದಸ್ಯರು, ಎಂ. ಎನ್. ಅಶ್ವಥ್ ಗೌಡ್ರು ಮಾಕೋನಹಳ್ಳಿ, ಶಿವಕುಮಾರ್ ಕಾಂಗ್ರೆಸ್ ಕಾರ್ಯದರ್ಶಿ, ಜೈರಾಮ್ ಗೌಡ, ತಾ. ಪ. ಮಾಜಿ ಅಧ್ಯಕ್ಷರು, ಮಯೂರ್ ಗ್ರಾಮ ಪಂಚಾಯತ್ ಸದಸ್ಯರು, ಸುಧೀರ್ ದಾರದಹಳ್ಳಿ ಪ. ಜಾತಿ ವಿಭಾಗದ ಅಧ್ಯಕ್ಷರು, ರಾಮು ಕೆಸವೊಳಲು, ರಮೇಶ್ ಕಡಿದಾಳ್, ದೀಪು ಕಡಿದಾಳ್, ವಿಜಿಗೌಡ್ರು ದಾರದಹಳ್ಳಿ, ಗೋಪಾಲ ದಾರದಹಳ್ಳಿ ಮತ್ತು ದೇವಮ್ಮ ಅವರ ಮನೆಯವರು ಹಾಗೂ ಗ್ರಾಮಸ್ಥರುಗಳು
ಹಾಜರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು