11:14 AM Monday7 - September 2026
ಬ್ರೇಕಿಂಗ್ ನ್ಯೂಸ್
ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ

ಇತ್ತೀಚಿನ ಸುದ್ದಿ

ನದಿಯಲ್ಲಿ ಕೊಚ್ಚಿ ಸಾವನ್ನಪ್ಪಿದ ದೇವಮ್ಮ ಮನೆಗೆ ಶಾಸಕಿ ನಯನಾ ಮೋಟಮ್ಮ ಭೇಟಿ: 5 ಲಕ್ಷ ರೂ. ಪರಿಹಾರದ ಆದೇಶ ಪ್ರತಿ ಹಸ್ತಾಂತರ

22/07/2023, 19:17

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಇತ್ತೀಚಿಗೆ ಬಾರಿ ಮಳೆಯಿಂದ ಸಾವಿಗೀಡಾದ ಮೂಡಿಗೆರೆ ಕ್ಷೇತ್ರದ ಕಸಬಾ ಹೋಬಳಿಯ ದಾರದಹಳ್ಳಿ ಗ್ರಾಮದ ದೇವಮ್ಮ ಅವರ ಕುಟುಂಬಕ್ಕೆ ಶಾಸಕಿ ನಯನಾ ಮೋಟಮ್ಮ ಅವರು 5 ಲಕ್ಷ ರೂ. ಚೆಕ್ ನ ಆದೇಶ ಪ್ರತಿಯನ್ನು ಹಸ್ತಾಂತರಿಸಿ ಸಾಂತ್ವನ ಹೇಳಿದರು.
ದೇವಮ್ಮ ಅವರು ಆಕಸ್ಮಿಕವಾಗಿ ನದಿಯಲ್ಲಿ ಕೊಚ್ಚಿಕೊಂಡು ಹೋಗಿ ಮರಣ ಹೊಂದಿದ್ದರು.


ಈ ಸಂದರ್ಭದಲ್ಲಿ ಚಿಕ್ಕಮಗಳೂರು ಉಪ ವಿಭಾಗಾಧಿಕಾರಿ ರಾಜೇಶ್, ಮೂಡಿಗೆರೆ ತಹಸೀಲ್ದಾರ್ ತಿಪ್ಪೇಸ್ವಾಮಿ, ಕಂದಾಯ ಅಧಿಕಾರಿಗಳು, ಇನ್ನಿತರೇ ಅಧಿಕಾರಿಗಳು ಹಾಗೂ ಕಾಂಗ್ರೆಸ್ ಪಕ್ಷದ ಮುಖಂಡರುಗಳಾದ ರಮೇಶ್ ಹೊಸಕೆರೆ ಪಟ್ಟಣ ಪಂಚಾಯತ್ ಸದಸ್ಯರು, ಎಂ. ಎನ್. ಅಶ್ವಥ್ ಗೌಡ್ರು ಮಾಕೋನಹಳ್ಳಿ, ಶಿವಕುಮಾರ್ ಕಾಂಗ್ರೆಸ್ ಕಾರ್ಯದರ್ಶಿ, ಜೈರಾಮ್ ಗೌಡ, ತಾ. ಪ. ಮಾಜಿ ಅಧ್ಯಕ್ಷರು, ಮಯೂರ್ ಗ್ರಾಮ ಪಂಚಾಯತ್ ಸದಸ್ಯರು, ಸುಧೀರ್ ದಾರದಹಳ್ಳಿ ಪ. ಜಾತಿ ವಿಭಾಗದ ಅಧ್ಯಕ್ಷರು, ರಾಮು ಕೆಸವೊಳಲು, ರಮೇಶ್ ಕಡಿದಾಳ್, ದೀಪು ಕಡಿದಾಳ್, ವಿಜಿಗೌಡ್ರು ದಾರದಹಳ್ಳಿ, ಗೋಪಾಲ ದಾರದಹಳ್ಳಿ ಮತ್ತು ದೇವಮ್ಮ ಅವರ ಮನೆಯವರು ಹಾಗೂ ಗ್ರಾಮಸ್ಥರುಗಳು
ಹಾಜರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು