3:59 AM Monday17 - August 2026
ಬ್ರೇಕಿಂಗ್ ನ್ಯೂಸ್
ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್…

ಇತ್ತೀಚಿನ ಸುದ್ದಿ

ಸಾರ್ವಜನಿಕ ಸ್ಥಳದಲ್ಲಿ ಜೂಜಾಟನಿರತ 5 ಮಂದಿಯ ಬಂಧನ: ನಗದು, ಮೊಬೈಲ್ ವಶ

22/07/2023, 23:24

ಮಂಗಳೂರು(reporter Karnataka.com): ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಬೆರ್ಮನ್ನೂರು ಗ್ರಾಮದ ತೊಕ್ಕೊಟು ಒಳಪೇಟೆಯ ಹಮ್ಮ ಬಿರಿಯಾನಿ ರೈಸ್ ಹೊಟೇಲಿನ ಪಕ್ಕದ ಸಾರ್ವಜನಿಕ ಸ್ಥಳದಲ್ಲಿ ಜೂಜಾಟವಾಡುತ್ತಿದ್ದ ಆರೋಪದ ಮೇಲೆ 5 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ.
ಪೊಲೀಸ್ ಆಯುಕ್ತರ ನಿರ್ದೇಶನದಂತೆ ಉಳ್ಳಾಲ ಠಾಣೆ ಪೊಲೀಸ್ ನಿರೀಕ್ಷಕರಾದ ಸಂದೀಪ್.ಜಿ.ಎಸ್. ಅವರ ಮಾರ್ಗದರ್ಶನದಲ್ಲಿ ಪೊಲೀಸ್ ಉಪ-ನಿರೀಕ್ಷಕರಾದ ಸಂತೋಷ್‌ ಕುಮಾರ್ ಡಿ. ಹಾಗೂ ಸಿಬ್ಬಂದಿಯವರಾದ ಹೆಚ್. ಆನಂದ, ಪಿಸಿ ಆಶೋಕ್, ಮತ್ತು ಪಿಸಿ ರಿಯಾಝ್ ಜೊತೆಯಲ್ಲಿ ಶನಿವಾರ ಸಂಜೆ 3-45 ಗಂಟೆಗೆ
ಉಳ್ಳಾಲ ಪೊಲೀಸ್ ಠಾಣಾ ಸರಹದ್ದಿನ ಬೆರ್ಮನ್ನೂರು ಗ್ರಾಮದ ತೊಕ್ಕೊಟು ಒಳಪೇಟೆಯ ಹಮ್ಮ ಬಿರಿಯಾನಿ ರೈಸ್ ಹೊಟೇಲಿನ ಪಕ್ಕದ ಸಾರ್ವಜನಿಕ ಸ್ಥಳದಲ್ಲಿ ಜೂಜಾಟವಾಡುತ್ತಿದ್ದ
ಲ್ಯಾನ್ಸಿ ವೇಗಸ್, ನವಾಝ್,
ಸತೀಶ ಗಟ್ಟಿ, ನಾಸೀರ್ ಹಾಗೂ ಮಧು – ಮನು ಎಂಬವರನ್ನು
ವಶಕ್ಕೆ ತೆಗೆದುಕೊಂಡು
ಜೂಜಾಟಕ್ಕೆ ಉಪಯೋಗಿಸಿದ ನಗದು 7,040 ರೂ., 5 ಮೊಬೈಲ್ ಪೋನ್‌ ಮತ್ತು ಜೂಜಾಟಕ್ಕೆ ಉಪಯೋಗಿಸಿದ ಕೆಲವೊಂದು ಚೀಟಿಗಳನ್ನು ಸ್ವಾಧೀನಪಡಿಸಿಕೊಂಡು ಆರೋಪಿಗಳ ವಿರುದ್ಧ ಕಾನೂನು ಕ್ರಮ ಜರುಗಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು