8:23 AM Monday30 - March 2026
ಬ್ರೇಕಿಂಗ್ ನ್ಯೂಸ್
ರಾಜ್ಯದಲ್ಲಿ ಆಟೋ ಎಲ್‌ಪಿಜಿ ಕೊರತೆ ಇಲ್ಲ: ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ… ಮಡಿಕೇರಿ: ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಸರಕಾರಿ ಶುಶ್ರೂಷಾ ಕಾಲೇಜು 2ನೇ ಘಟಿಕೋತ್ಸವ ಕೇಂದ್ರ ಸರಕಾರವನ್ನು ಟೀಕೆ ಮಾಡುವುದರಲ್ಲೇ 3 ವರ್ಷಗಳ ಕಾಲಹರಣ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ… ಕೈ ನಾಯಕರ ಸಂಧಾನ ಯಶಸ್ವಿ: ದಾವಣಗೆರೆ ದಕ್ಷಿಣ ಬಂಡಾಯ ಅಭ್ಯರ್ಥಿ ಪೈಲ್ವಾನ್ ಸ್ಪರ್ಧೆಯಿಂದ… ಚಿಕ್ಕಮಗಳೂರು: ಬಿಸಿಲ ಧಗೆಗೆ ಹೊತ್ತಿ ಉರಿಯುತ್ತಿರುವ ಮೀಸಲು ಅರಣ್ಯ; ಅಪಾಯದಲ್ಲಿ ಜೀವ ಸಂಕುಲ 1ನೇ ತರಗತಿ ದಾಖಲಾತಿ ವಯೋಮಿತಿಯಲ್ಲಿ 60 ದಿನಗಳ ಸಡಿಲಿಕೆ: ಸಚಿವ ಮಧು ಬಂಗಾರಪ್ಪ… ತುಮಕೂರು | ಮಧ್ಯರಾತ್ರಿ ಕುಡುಕ ಪುಂಡರ ಅಟ್ಟಹಾಸ: 10ಕ್ಕೂ ಅಧಿಕ ವಾಹನಗಳ ಗ್ಲಾಸ್… ರಾಜ್ಯ ಸರ್ಕಾರಕ್ಕೆ ಪ್ರತಿಷ್ಠೆಯಾದ ಉಪ ಚುನಾವಣೆ: ಪೈಲ್ವಾನ್ ಮನವೊಲಿಸಲು ಜಮೀರ್‌ಗೆ ಮುಖ್ಯಮಂತ್ರಿ ಸೂಚನೆ ಮಾಜಿ ಶಾಸಕರ ಪುತ್ರನ ಕೊಲೆ ಪ್ರಕರಣ: ಮಹಿಳೆ ಸೇರಿ ಮೂವರು ಪೊಲೀಸ್ ವಶಕ್ಕೆ ಹೈಕಮಾಂಡ್ ಹೇಳಿದಾಗ ಡಿಕೆಶಿ ಸಿಎಂ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ

ಇತ್ತೀಚಿನ ಸುದ್ದಿ

ಶೃಂಗೇರಿ ದೇಗುಲ ಮೈದಾನ ಜಲಾವೃತ: ಅಂಗಡಿ- ಮಳಿಗೆ ತೆರವು; ಉಕ್ಕಿ ಹರಿಯುತ್ತಿರುವ ತುಂಗಾ ನದಿ

23/07/2023, 13:24

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporter Karnataka@gmail.com

ಚಿಕ್ಕಮಗಳೂರು ಜಿಲ್ಲೆಯ ವಿಶ್ವವಿಖ್ಯಾತ ಶಾರದಾ ಪೀಠದ ಶೃಂಗೇರಿ ದೇಗುಲದ ಗಾಂಧಿ ಮೈದಾನ ಜಲಾವೃತವಾಗಿದ್ದು, ಅಂಗಡಿ- ಮಳಿಗೆಗಳನ್ನು ತೆರವುಗೊಳಿಸಲಾಗಿದೆ.


ಶೃಂಗೇರಿ ಪಟ್ಟಣದ ಪ್ಯಾರಲಲ್ ರಸ್ತೆ, ಕರುಬಕೇರಿ ರಸ್ತೆಯೂ ಮುಳುಗಡೆಯಾಗಿದೆ. ಗಾಂಧಿ ಮೈದಾನದ ಅಂಗಡಿ-ಮಳಿಗೆಗಳನ್ನು ತೆರವುಗೊಳಿಸಲಾಗಿದೆ. ಕ್ಷಣ-ಕ್ಷಣಕ್ಕೂ ತುಂಗಾ ನದಿಯ ನೀರಿನ ಮಟ್ಟ ಏರಿಕೆಯಾಗುತ್ತಿದೆ.
ಕ್ಷಣ ಕ್ಷಣದ ಸುದ್ದಿ ಹಾಗೂ ವಿಶೇಷ ವರದಿಗೆ
reporterkarnataka.com
#karnatakatourism #chikkamagalurutourism #shringeri

ಇತ್ತೀಚಿನ ಸುದ್ದಿ

ಜಾಹೀರಾತು