11:10 AM Monday17 - August 2026
ಬ್ರೇಕಿಂಗ್ ನ್ಯೂಸ್
ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್…

ಇತ್ತೀಚಿನ ಸುದ್ದಿ

ಕರಾವಳಿಯಲ್ಲಿ ಮತ್ತೆ ಅವ್ಯಾಹತ ಮಳೆ: ಕುಕ್ಕೆ ಸುಬ್ರಹ್ಮಣ್ಯ, ಧರ್ಮಸ್ಥಳ ಸ್ನಾನಘಟ್ಟ ಮುಳುಗಡೆ

24/07/2023, 20:09

ಮಂಗಳೂರು(reporterkarnataka.com): ಕಳೆದ ಎರಡು ದಿನಗಳಿಂದ ಕರಾವಳಿಯಲ್ಲಿ ಭಾರೀ ಮಳೆಯಾಗುತ್ತಿದ್ದು, ನೇತ್ರಾವತಿ, ಕುಮಾರಧಾರ, ಫಲ್ಗುಣಿ ಸೇರಿದಂತೆ ಎಲ್ಲ ನದಿಗಳು ಉಕ್ಕಿ ಹರಿಯುತ್ತಿದೆ. ಜಿಲ್ಲೆಯ ಪವಿತ್ರ ಕ್ಷೇತ್ರವಾದ ಕುಕ್ಕೆ ಸುಬ್ರಹ್ಮಣ್ಯ ಹಾಗೂ ಧರ್ಮಸ್ಥಳ ಸ್ನಾನಘಟ್ಟ ಮುಳುಗಿದೆ.

ಘಟ್ಟ ಪ್ರದೇಶ ಹಾಗೂ ಕರಾವಳಿಯಲ್ಲಿ ಅವ್ಯಾಹತವಾಗಿ ಮಳೆ ಸುರಿಯುತ್ತಿರುವುದರಿಂದ ನೇತ್ರಾವತಿ, ಕುಮಾರಧಾರ, ಪಯಸ್ವಿಣಿ, ಫಲ್ಗುಣಿ, ನಂದಿನಿ, ಶಾಂಭವಿ ನದಿಗಳು ಉಕ್ಕಿ ಹರಿಯುತ್ತಿದೆ. ನೇತ್ರಾವತಿ, ಕುಮಾರಧಾರಾ ಮತ್ತು ಫಲ್ಗುಣಿ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದೆ.
ಸುಳ್ಯದಲ್ಲಿ ಪಯಸ್ವಿನಿ, ಗುರುಪುರದಲ್ಲಿ ಫಲ್ಗುಣಿ, ಕಟೀಲಿನಲ್ಲಿ ನಂದಿನಿ ಹಾಗೂ ಮುಲ್ಕಿಯಲ್ಲಿ ಶಾಂಭವಿ ನದಿ ಉಕ್ಕಿ ಹರಿಯುತ್ತಿದೆ. ತಗ್ಗು ಪ್ರದೇಶ ಜಲಾವೃತವಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು