1:46 AM Sunday27 - July 2025
ಬ್ರೇಕಿಂಗ್ ನ್ಯೂಸ್
ಗದಗ -ಬಂಕಾಪುರ ರಾಷ್ಟ್ರೀಯ ಹೆದ್ದಾರಿಗೆ ಗಡ್ಕರಿ ಭರವಸೆ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ Koppa | ಬೃಹತ್ ಮರ ರಸ್ತೆಗೆ ಪತನ: ಜಯಪುರ- ಬಸರೀಕಟ್ಟೆ,- ಕಳಸ- ಹೊರನಾಡು… ಕೊಡಗಿನಲ್ಲಿ ಭಾರೀ ಮಳೆ: ತುಂಬಿ ತುಳುಕುತ್ತಿರುವ ಕಾವೇರಿ, ಕನ್ನಿಕೆ, ಸುಜ್ಜ್ಯತಿ ನದಿಗಳು; ತ್ರಿವೇಣಿ… ಕೊಡಗು: ಮಳೆ ಹಾನಿ ಪ್ರದೇಶಗಳಿಗೆ ಕಂದಾಯ ಸಚಿವ ಕೃಷ್ಣಬೈರೇ ಗೌಡ ಭೇಟಿ; ಪರಿಹಾರ… BJP Leader | ಚುನಾವಣಾ ಉದ್ದೇಶದಿಂದ ಬೆಂಗಳೂರು ಒಡೆದ ಕಾಂಗ್ರೆಸ್‌: ಪ್ರತಿಪಕ್ಷ ನಾಯಕ… ಗ್ಯಾರಂಟಿಗಳ ಕಾರಣದಿಂದ ಕರ್ನಾಟಕ ತಲಾ ಆದಾಯದಲ್ಲಿ ದೇಶದಲ್ಲೇ ನಂಬರ್ ಒನ್ : ಸಿಎಂ… Mangaluru | ಸಂಸದ ತೇಜಸ್ವೀ ಸೂರ್ಯ ರಿಂದ ಲಾಲ್‌ಬಾಗ್‌ನಲ್ಲಿ ವೀಲ್‌ಚೇರ್ ಸ್ನೇಹಿ ಶೌಚಾಲಯ… Chikkamagaluru | ಕಳಸ: ಭದ್ರಾ ನದಿಯಲ್ಲಿ ಸತತ 23 ತಾಸುಗಳ ಶೋಧ ಬಳಿಕ… ಸೋಮವಾರಪೇಟೆ ಪಟ್ಟಣ ಪಂಚಾಯಿತಿ ಕಡತ ಕಳವು ಪ್ರಕರಣ: ಗುತ್ತಿಗೆ ಸಿಬ್ಬಂದಿ ಕೈಚಳಕ ಸಿಸಿಟಿವಿ… Kodagu | ಕೊಡಗಿನಲ್ಲಿ ಮತ್ತಷ್ಟು ಬಿರುಸುಗೊಂಡ ಮಳೆ: ಹಲವೆಡೆ ರಸ್ತೆಗೆ ಉರುಳಿದ ಮರಗಳು;…

ಇತ್ತೀಚಿನ ಸುದ್ದಿ

ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಅಧ್ಯಕ್ಷರಾಗಿ ತಾರನಾಥ ಗಟ್ಟಿ ಕಾಪಿಕಾಡ್ ಆಯ್ಕೆ

26/07/2023, 22:01

ಮಂಗಳೂರು(reporterkarnataka.com): ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ದಕ್ಷಿಣ ಕನ್ನಡ ಜಿಲ್ಲಾ ಘಟಕದ ಮಹಾಸಭೆಯು ಕೆ.ಜೆ.ಯು. ಜಿಲ್ಲಾ ಸಮಿತಿ ಅಧ್ಯಕ್ಷ ಹರೀಶ್ ಬಂಟ್ವಾಳ್ ಅವರ ಅಧ್ಯಕ್ಷತೆಯಲ್ಲಿ ಮಂಗಳೂರಿನ ವುಡ್ ಲ್ಯಾಂಡ್ ಹೋಟೆಲ್ ಸಭಾಂಗಣದಲ್ಲಿ ಜರುಗಿತು.

ಈ ಸಂದರ್ಭದಲ್ಲಿ ಮುಂದಿನ ಅವಧಿಗೆ ನೂತನ ಜಿಲ್ಲಾ ಸಮಿತಿಯನ್ನು ಆಯ್ಕೆ ಮಾಡಲಾಯಿತು. ಜಿಲ್ಲಾ ಸಮಿತಿಯ ಗೌರವಾಧ್ಯಕ್ಷರಾಗಿ ಹರೀಶ್ ಬಂಟ್ವಾಳ್, ಗೌರವ ಸಲಹೆಗಾರರಾಗಿ ರಿಚರ್ಡ್ ಲಸ್ರಾದೋ, ನೂತನ ಅಧ್ಯಕ್ಷರಾಗಿ ತಾರಾನಾಥ್ ಗಟ್ಟಿ ಕಾಪಿಕಾಡ್, ಪ್ರಧಾನ ಕಾರ್ಯದರ್ಶಿಯಾಗಿ ಕೆನ್ಯೂಟ್ ಪಿಂಟೋ, ಕೋಶಾಧಿಕಾರಿಯಾಗಿ ಗಿರಿಧರ ಶೆಟ್ಟಿ , ಸಂಘಟನಾ ಕಾರ್ಯದರ್ಶಿಯಾಗಿ ಹಮೀದ್ ವಿಟ್ಲ ಆಯ್ಕೆಯಾದರು.
ಉಪಾಧ್ಯಕ್ಷರುಗಳಾಗಿ ಲಕ್ಷ್ಮಣ ಕುಂದರ್, ಮಂದಾರ ರಾಜೇಶ್ ಭಟ್, ಶರೀಫ್ ಜಟ್ಟಿಪಳ್ಳ, ಜ್ಯೋತಿ ಪ್ರಕಾಶ್ ಪುಣಚ ಆಯ್ಕೆಯಾದರು.
ಕಾರ್ಯದರ್ಶಿಗಳಾಗಿ ಶ್ರೀಮತಿ ಪೂಜಾಶ್ರೀ ವಿತೇಶ್ ಕೋಡಿ, ಶ್ರೀಮತಿ ಹೇಮಾ ಜಯರಾಮ ರೈ, ಗಣೇಶ್ ಕುಕ್ಕುದಡಿ ಆಯ್ಕೆಯಾದರು. ಸದಸ್ಯತ್ವ ಅಭಿಯಾನದ ಸಂಚಾಲಕರಾಗಿ ಈಶ್ವರ ವಾರಣಾಶಿಯವರನ್ನು ಆಯ್ಕೆ ಮಾಡಲಾಯಿತು.
ಕಾರ್ಯಕಾರಿ ಸಮಿತಿಯ ಸದಸ್ಯರುಗಳಾಗಿ ಗೋಪಾಲ ಅಂಚನ್, ಶಿವಪ್ರಸಾದ್ ಆಲೆಟ್ಟಿ, ರಾಮದಾಸ್ ವಿಟ್ಲ, ಯಶ್ವಿತ್ ಕಾಳಮ್ಮನೆ, ಶ್ರೀಮತಿ ಜಯಶ್ರೀ ಕೊಯಿಂಗೋಡಿ, ಶ್ರೀಧರ ಕಜೆಗದ್ದೆ, ರಮೇಶ್ ಪೆರ್ಲ, ಡೊನಾಲ್ಡ್ ಪಿರೇರಾ ,ರಮೇಶ್ ನೀರಬಿದಿರೆ, ವಿನಯ್ ಜಾಲ್ಸೂರು, ಕೆ.ಟಿ. ಬಾಗೀಶ್ ಕೊಯಿಕುಳಿ, ವಿನಯ್ ಕಲ್ಮಡ್ಕ, ಕುಶಾಂತ್ ಕೊರತ್ಯಡ್ಕ, ಧನರಾಜ್,ಅನುಷ್ ಪಂಡಿತ್ , ಶ್ರೀಮತಿ ರಮ್ಯಾ ಸತೀಶ್ ಕಳಂಜ, ಶ್ರೀಮತಿ ರೇಖಾ ಸುಭಾಷ್, ಫ್ಲಾಯ್ಡ್ ಜೀವನ್ ಫರ್ನಾಂಡೀಸ್, ಶಿವಪ್ರಸಾದ್ ಆಲೆಟ್ಟಿ, ರಾಮದಾಸ್ ವಿಟ್ಲ, ಅಶ್ವಿತ್ ಸುಳ್ಯ ಆಯ್ಕೆಯಾದರು.

ಇತ್ತೀಚಿನ ಸುದ್ದಿ

ಜಾಹೀರಾತು