12:32 PM Thursday18 - September 2025
ಬ್ರೇಕಿಂಗ್ ನ್ಯೂಸ್
ಕೃಷ್ಣಾ ಮೇಲ್ದಂಡೆ ಯೋಜನೆ: ಮುಳುಗಡೆ ರೈತರ ನೀರಾವರಿ ಜಮೀನಿಗೆ 40 ಲಕ್ಷ, ಒಣಭೂಮಿಗೆ… Belagavi | ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗೆ ಬಡ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೂ ಸ್ವಾಧೀನ ಪ್ರಕ್ರಿಯೆ ಅಕ್ರಮ ಕೂಡಲೇ ಕೈಬಿಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹ ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.… ಮತಗಳ್ಳತನಕ್ಕೆ ಅವಕಾಶ ನೀಡಬೇಡಿ: ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ಪರಿಹಾರದಾಸೆಗೆ ಪತಿಯ ಕೊಲೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಸಿಕ್ಕಿಬಿದ್ದ ಪತ್ನಿ;… Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ 2026ರ ಮಾರ್ಚ್‌ಗೆ PM KUSUM 2ನೇ ಹಂತ ಅನುಷ್ಠಾನ: ಕೇಂದ್ರ ಸಚಿವ ಪ್ರಹ್ಲಾದ್… ವಿಧಾನ ಪರಿಷತ್ ಸದಸ್ಯರಾಗಿ ಡಾ. ಆರತಿಕೃಷ್ಣ, ರಮೇಶ್ ಬಾಬು ಸಹಿತ ನಾಲ್ವರು ಪ್ರಮಾಣ… ಅಸ್ಸಾಂ ಕಾರ್ಮಿಕರು ಕೊಡಗಿನಿಂದ ಹಾಸನ ಕಡೆಗೆ ವಲಸೆ: ಕುಶಾಲನಗರ ಬಸ್ ನಿಲ್ದಾಣದಲ್ಲಿ ಹಿಂಡು…

ಇತ್ತೀಚಿನ ಸುದ್ದಿ

ಉತ್ತಮ ಬದುಕಿಗಾಗಿ ಭಗವದ್ಗೀತೆ: ಜುಲೈ 30ರಂದು ಕೊಂಚಾಡಿ ಮಂದಾರಬೈಲು ದೇಗುಲದಲ್ಲಿ ಸಚ್ಚಿದಾನಂದ ಪ್ರಭುಜೀ ಪ್ರವಚನ

28/07/2023, 14:44

ಮಂಗಳೂರು(reporterkarnataka.com): ಉತ್ತಮ ಬದುಕಿಗಾಗಿ ಭಗವದ್ಗೀತಾ ಸಾರಾಮೃತ- ಅಧ್ಯಾಯ 2ರ ಪ್ರವಚನ ಕಾರ್ಯಕ್ರಮ ನಗರದ ದೇರೆಬೈಲ್ ಕೊಂಚಾಡಿ ಸಮೀಪದ ಮಂದಾರಬೈಲು ಶ್ರೀ ದುರ್ಗಾಪರಮೇಶ್ವರಿ ವೆಂಕಟರಮಣ ದೇಗುಲದಲ್ಲಿ ಪ್ರತಿ ಭಾನುವಾರ ಸಂಜೆ 5ರಿಂದ 6 ಗಂಟೆ ವರೆಗೆ ನಡೆಯಲಿದೆ.
ಈ ಸರಣಿ ಕಾರ್ಯಕ್ರಮದ ಅಂಗವಾಗಿ ಜುಲೈ 30ರಂದು ಭಾನುವಾರ ದೇಗುಲದಲ್ಲಿ ಮಂಗಳೂರಿನ ಇಸ್ಕಾನ್ ರಾಧಾ ಗೋವಿಂದ ದೇವಸ್ಥಾನದ ಸಚ್ಚಿದಾನಂದ ಪ್ರಭುಜೀ ಪ್ರವಚನ ನೀಡಲಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು