2:14 PM Sunday26 - April 2026
ಬ್ರೇಕಿಂಗ್ ನ್ಯೂಸ್
ಶಿಕ್ಷಕರೇ ಇಲ್ಲದ ಶಾಲೆಗಳಿಗೆ ಶೇ. 94 ಬಂದಿದ್ದು ಹೇಗೆ? ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ದೊಡ್ಡ… ತಂದೆ ಬೈದ ಕ್ಷುಲ್ಲಕ ಕಾರಣಕ್ಕೆ ಯುವತಿ ಆತ್ಮಹತ್ಯೆಗೆ ಶರಣು ಬಳ್ಳಾರಿ | ಪೊಲೀಸ್ ಶ್ವಾನಗಳ ಬಗ್ಗೆ ವಿಶೇಷ ಕಾಳಜಿ: ತಂಪಿಗಾಗಿ ಕೂಲರ್; ಕುಡಿಯಲು… ಶಿವಮೊಗ್ಗ | ಹುಡುಗಿ ವಿಚಾರಕ್ಕೆ ಅಪ್ರಾಪ್ತನಿಗೆ ಲಾಂಗಿನೇಟು: ತಲೆಗೇ ಸಿಲುಕಿಕೊಂಡ ಲಾಂಗ್ ಕಾಂತಾರ ದೈವ ಪಾತ್ರದ ಅನುಕರಣೆ ವಿವಾದ: ಬಾಲಿವುಡ್ ನಟ ರಣವೀರ್ ಚಾಮುಂಡೇಶ್ವರಿಯಲ್ಲಿ ಕ್ಷಮೆ… ಚಿಕ್ಕಮಗಳೂರು: ಸೊಪ್ಪು ತರಲು ಹೋದ ವೃದ್ಧೆ ಹೇಮಾವತಿ ನದಿಯಲ್ಲಿ ನೀರುಪಾಲು ಮೇಕೆದಾಟು ಕಾವೇರಿ ಸಂಗಮದಲ್ಲಿ ಆಟವಾಡುತ್ತಿದ್ದವರ ಮೇಲೆ ನುಗ್ಗಿಬಂದ ಕಾಡಾನೆ: ಎದ್ದು ಬಿದ್ದೋಡಿದ ಪ್ರವಾಸಿಗರು Kodagu | ವಿರಾಜಪೇಟೆ: 9 ಕಾಡಾನೆಗಳನ್ನು ಅರಣ್ಯಕ್ಕೆ ಅಟ್ಟಿದ ಅರಣ್ಯ ಇಲಾಖೆ ಬೆಂಗಳೂರಿನಲ್ಲಿ ಭೀಕರ ಅಗ್ನಿ ದುರಂತ: 10 ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ ತುಮಕೂರು: ಒಂದು ವಾರದ ಅಂತರದಲ್ಲಿ 32 ನವಿಲುಗಳು ಸಾವು; ತಾಪಮಾನ ಕಾರಣ?

ಇತ್ತೀಚಿನ ಸುದ್ದಿ

ಆ 15ರಂದು ಕಾರ್ಗಿಲ್ ನಲ್ಲಿ ಹೈಕೋರ್ಟ್ ಸರಕಾರಿ ವಕೀಲ ಮೋಹನ್ ದಾನಪ್ಪರಿಂದ ಜಾಗೃತಿ ಮ್ಯಾರಥಾನ್: ಮಾಜಿ ಸಿಎಂ ಬೊಮ್ಮಾಯಿ ಮೆಚ್ಚುಗೆ

30/07/2023, 23:27

ಬೆಂಗಳೂರು(reporterkarnataka.com), “ಸಲಾಂ ಸೊಲ್ಜರ್ಸ್” ಶೀರ್ಷಿಕೆಯಡಿಯಲ್ಲಿ ಯುವಕರು ಸೇನೆ ಸೇರುವ ಕುರಿತು ಕಾಶ್ಮೀರದ ಕಾರ್ಗಿಲ್ ನಲ್ಲಿ ಬಳ್ಳಾರಿ ಜಿಲ್ಲೆಯ ಕಂಪ್ಲಿಯ ನಿವಾಸಿ ಕರ್ನಾಟಕ ಉಚ್ಚ ನ್ಯಾಯಾಲಯದ ಕೇಂದ್ರ ಸರ್ಕಾರಿ ವಕೀಲರಾದ ಮೋಹನ್ ಕುಮಾರ್ ದಾನಪ್ಪ ಅವರು ಹಮ್ಮಿಕೊಂಡಿರುವ ಜಾಗೃತಿ ಮ್ಯಾರಥಾನ್ ಓಟಕ್ಕೆ ಕರ್ನಾಟಕ ರಾಜ್ಯದ ಮಾಜಿ ಮುಖ್ಯ ಮಂತ್ರಿ ಬಸವರಾಜ್ ಬೊಮ್ಮಾಯಿರವರು ಮೆಚ್ಚುಗೆ ವ್ಯಕ್ತಪಡಿಸಿ ಶುಭ ಹಾರೈಸಿದ್ದಾರೆ.


ಕಳೆದ ವರ್ಷ ದೆಹಲಿಯಲ್ಲಿ ಮತದಾನ ಜಾಗೃತಿ ಬಗ್ಗೆ ಮೋಹನ್ ಕುಮಾರ್ ದಾನಪ್ಪನವರು ನಡೆಸಿದ್ದ ಮ್ಯಾರಥಾನ್ ಓಟವನ್ನ ಅಭಿನಂದಿಸಿ ಭಾರತ ದಾಖಲೆ ಪ್ರಮಾಣಪತ್ರವನ್ನ ನೀಡಿ ಬೊಮ್ಮಾಯಿರವರು ಪ್ರಶಂಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು