4:30 AM Monday10 - August 2026
ಬ್ರೇಕಿಂಗ್ ನ್ಯೂಸ್
Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ…

ಇತ್ತೀಚಿನ ಸುದ್ದಿ

ನಂತೂರು ಸಮೀಪ ಭೀಕರ ಅಪಘಾತ: ರಸ್ತೆ ಹೊಂಡ ತಪ್ಪಿಸಲು ಹೋಗಿ ನಿಂತಿದ್ದ ಒಮ್ನಿಗೆ ಬೈಕ್ ಡಿಕ್ಕಿ; ಯುವಕ ದಾರುಣ ಸಾವು

31/07/2023, 14:46

ಮಂಗಳೂರು(reporterkarnataka.com): ನಗರದ ಬಿಕರ್ಣಕಟ್ಟೆ ಬಳಿ ಭಾನುವಾರ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಯುವಕನೊಬ್ಬ ಮೃತಪಟ್ಟ ಘಟನೆ ನಡೆದಿದೆ.
ಬಿಕರ್ನಾಕಟ್ಟೆ ಕಡೆ ಯಿಂದ ದ್ವಿಚಕ್ರ ವಾಹನ ಬೈಕ್ ನಲ್ಲಿ ಕೋಡಿಕಲ್ ಕಡೆಗೆ ತೆರಳುತ್ತಿದ್ದ ಅಂಕಿತ್( 20 ) ರಸ್ತೆ ಹೊಂಡಕ್ಕೆ ಬಿದ್ದು ಪಕ್ಕದಲ್ಲೇ ನಿಂತಿದ್ದ ಓಮ್ನಿಗೆ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.


ಅಂಕಿತ್ ತನ್ನ ಸ್ನೇಹಿತನನ್ನು ಬಿಕರ್ನಾಕಟ್ಟೆಯಿಂದ ಬಿಟ್ಟು ವಾಪಾಸ್ ಕೋಡಿಕಲ್ ಗೆ ಹೋಗುವ ಸಂದರ್ಭದಲ್ಲಿ ಈ ಅಪಘಾತ ಸಂಭವಿಸಿದೆ, ಅಪಘಾತಕ್ಕೆ ಹೊಂಡವೇ ಕಾರಣ ಎನ್ನಲಾಗಿದೆ. ಹೊಂಡ ತಪ್ಪಿಸಲು ಹೋಗಿ ಹೊಂಡಕ್ಕೆ ಬಿದ್ದ ಬೈಕ್ ನಿಯಂತ್ರಣ ತಪ್ಪಿ ಕಾಂಪೌಂಡ್ ಬಳಿ ನಿಲ್ಲಿಸಿದ್ದ ಓಮಿನಿ ಕಾರಿಗೆ ಡಿಕ್ಕಿ ಹೊಡೆದಿತ್ತು.

ಇತ್ತೀಚಿನ ಸುದ್ದಿ

ಜಾಹೀರಾತು