11:49 PM Wednesday17 - December 2025
ಬ್ರೇಕಿಂಗ್ ನ್ಯೂಸ್
ನಕಲಿ‌ ದಾಖಲೆ ಸೃಷ್ಟಿಸಿ 512 ಎಕರೆ ಅರಣ್ಯ-ಕಂದಾಯ ಭೂಮಿ ಕಬಳಿಕೆ ಯತ್ನ: ಆರೋಪಿ… ಇಂಜಿನಿಯರಿಂಗ್ ಸೀಟುಗಳನ್ನು ನುಂಗುತ್ತಿರುವ ಖಾಸಗಿ ವಿಶ್ವವಿದ್ಯಾಲಯಗಳು: ಸದನದ ಗಮನ ಸೆಳೆದ ಶಾಸಕ ಡಾ.… Kodagu | ಭಾಗಮಂಡಲ ಮೀಸಲು ಅರಣ್ಯದಲ್ಲಿ ಅಕ್ರಮ ಜಿಂಕೆ ಬೇಟೆ: ಆರೋಪಿಗಳು ಅರಣ್ಯ… 1600 ಪಿ.ಎಸ್.ಐ ಹುದ್ದೆಗಳ ನೇಮಕಾತಿಗೆ ಆರ್ಥಿಕ ಇಲಾಖೆಗೆ ಪ್ರಸ್ತಾವನೆ: ಗೃಹ ಸಚಿವ ಡಾ.ಜಿ.ಪರಮೇಶ್ವರ ಸಂಸತ್ ಅಧಿವೇಶನ | ರಾಜ್ಯಸಭೆಯಲ್ಲಿ ವೋಟ್‌ ಚೋರಿ ಚರ್ಚೆ; ಕಾಂಗ್ರೆಸ್‌ ವಿರುದ್ಧ ಗುಡುಗಿದ… Belagavi | ಶ್ಯಾಮನೂರು ಶಿವಶಂಕರಪ್ಪ ಅವರ ನಿಧನಕ್ಕೆ ಸದನದಲ್ಲಿ ಮುಖ್ಯಮಂತ್ರಿ ಸಂತಾಪ ಓಟ್ ಚೋರಿ ಸುಳ್ಳನ್ನು ಸತ್ಯ ಮಾಡಲು ಕಾಂಗ್ರೆಸ್ ಯತ್ನ: ಬಸವರಾಜ ಬೊಮ್ಮಾಯಿ ಆರೋಪ ಸರಪಾಡಿ: ಅಕ್ರಮ ಗೋಸಾಗಾಟ ಪ್ರಕರಣ; ಆರೋಪಿಯ ಮನೆ, ಕೊಟ್ಟಿಗೆ ಜಫ್ತಿ ತಪ್ಪು ಕಲ್ಪನೆಯಿಂದ ಬೆಡ್ತಿ ವರದಾ ನದಿ ಜೋಡಣೆಗೆ ವಿರೋಧ ಬೇಡ: ಮಾಜಿ ಸಿಎಂ… ಸಂವಿಧಾನ ಪ್ರತಿ ಹಿಡಿದು ಈಗದನ್ನೇ ಗಾಳಿಗೆ ತೂರುತ್ತಿದ್ದಾರೆ; ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ…

ಇತ್ತೀಚಿನ ಸುದ್ದಿ

ಕೇದಾರನಾಥ ಯಾತ್ರೆ: ಚಿಕ್ಕಮಗಳೂರು ಜನ್ನಾಪುರದ ಯುವ ಯಾತ್ರಿ ಸಾವು; ಪೊಲೀಸರಿಂದ ಕುಟುಂಬಕ್ಕೆ ಮಾಹಿತಿ

01/08/2023, 10:54

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಕೇದಾರನಾಥ ಯಾತ್ರೆಗೆ ತೆರಳಿದ್ದ ಚಿಕ್ಕಮಗಳೂರು ಮೂಲದ ಯುವಕನೊಬ್ಬ ಸಾವನ್ನಪ್ಪಿದ ಘಟನೆ ನಡೆದಿದೆ.
ಗಿರೀಶ್ (25) ಕೇದಾರನಾಥ‌ ಯಾತ್ರೆಯಲ್ಲಿ ಸಾವನ್ನಪ್ಪಿದ ಮೃತ ಯುವಕ ಎಂದು ಗುರುತಿಸಲಾಗಿದೆ. ಈತ ಮೂಡಿಗೆರೆ ತಾಲೂಕಿನ ಜನ್ನಾಪುರ ಗ್ರಾಮದ ನಿವಾಸಿಯಾಗಿದ್ದಾನೆ.


ಕಳೆದ ವಾರ ಈತ ಮೂಡಿಗೆರೆಯಿಂದ ಕೇದಾರನಾಥ ಯಾತ್ರೆಗೆ ತೆರಳಿದ್ದ.ಕೇದಾರನಾಥದಲ್ಲಿ ಅಸ್ವಸ್ಥಗೊಂಡು ಮೃತಪಟ್ಟ
ಗಿರೀಶ್ ನ ಮೃತದೇಹವನ್ನು ರಿಷಿಕೇಶ್ ನಗರದ ಸರ್ಕಾರಿ ಆಸ್ಪತ್ರೆಯಲ್ಲಿ ಇರಿಸಲಾಗಿದೆ.
ಕೇದಾರನಾಥ ಪೊಲೀಸರಿಂದ ಗಿರೀಶ್ ಸಾವನ್ನಪ್ಪಿರುವ ಬಗ್ಗೆ ಕುಟುಂಬಸ್ಥರಿಗೆ ಮಾಹಿತಿ ಬಂದಿದೆ. ಗಿರೀಶ್ ಮೂಡಿಗೆರೆಯಲ್ಲಿ ಅಡುಗೆ ವೃತ್ತಿ ಮಾಡುತ್ತಿದ್ದ.

ಇತ್ತೀಚಿನ ಸುದ್ದಿ

ಜಾಹೀರಾತು