5:30 PM Wednesday12 - August 2026
ಬ್ರೇಕಿಂಗ್ ನ್ಯೂಸ್
Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;…

ಇತ್ತೀಚಿನ ಸುದ್ದಿ

ರೈಲಿನಲ್ಲಿ ಯುವತಿ ಜತೆ ಅಸಭ್ಯ ವರ್ತನೆ: ಕಣ್ಣೂರು ನಿವಾಸಿಯ ಬಂಧನ

02/08/2023, 17:03

ಕಾಸರಗೋಡು(reporterkarnataka.com): ಕೊಯಮುತ್ತೂರು-ಮಂಗಳೂರು ಇಂಟರ್ ಸಿಟಿ ರೈಲಿನಲ್ಲಿ ಯುವತಿ ಜತೆ ಅಸಭ್ಯವಾಗಿ ವರ್ತಿಸಿದ ಆರೋಪದ ಮೇಲೆ ಕೇರಳದ ಕಣ್ಣೂರು ನಿವಾಸಿಯನ್ನು ಬಂಧಿಸಲಾಗಿದೆ.
ಬಂಧಿತ ಆರೋಪಿಯನ್ನು ಕಣ್ಣೂರು ಪರಪ್ಪನಂಗಡಿಯ ಜೋರ್ಜ್ ಜೋಸೆಫ್ (51) ಎಂದು ಗುರುತಿಸಲಾಗಿದೆ.
ಸೋಮವಾರ ಮಧ್ಯಾಹ್ನ ಕೊಯಮುತ್ತೂರು-ಮಂಗಳೂರು ಇಂಟರ್ ಸಿಟಿ ರೈಲಿನಲ್ಲಿ ಶೋರ್ನೂರಿನಿಂದ ಮಂಗಳೂರಿಗೆ ಪ್ರಯಾಣ ಮಾಡುತ್ತಿದ್ದ ಯುವತಿ ಜೊತೆ ಆರೋಪಿ ಜೋಸೆಫ್
ಅಸಭ್ಯವಾಗಿ ವರ್ತಿಸಿದ್ದ ಎನ್ನಲಾಗಿದೆ. ಕಣ್ಣೂರು ಮತ್ತು ಪಯ್ಯನ್ನೂರು ನಡುವೆ ರೈಲು ಸಂಚರಿಸುತ್ತಿದ್ದಾಗ ಜೋಸೆಫ್ ಅಸಭ್ಯವಾಗಿ ವರ್ತಿಸಿರುವುದಾಗಿ ರೈಲ್ವೆ ಪೊಲೀಸರಿಗೆ ದೂರು ನೀಡಲಾಗಿದೆ.
ಈತನ ವರ್ತನೆ ಬಗ್ಗೆ ಮೊಬೈಲ್ ನಲ್ಲಿ ತೆಗೆದ ಫೋಟೋಗಳು ಪೊಲೀಸರಿಗೆ ಲಭಿಸಿದೆ. ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು