5:03 PM Tuesday23 - September 2025
ಬ್ರೇಕಿಂಗ್ ನ್ಯೂಸ್
ಗೋಣಿಕೊಪ್ಪಲು ಬಿಟ್ಟಂಗಾಲ ಮುಖ್ಯರಸ್ತೆಯಲ್ಲಿ ಖಾಸಗಿ ಬಸ್ – ಜೀಪು ಅಪಘಾತ: ಅದೃಷ್ಟವಶಾತ್ ಎಲ್ಲರೂ… Kodagu | ಐತಿಹಾಸಿಕ ಮಡಿಕೇರಿ ದಸರಾಕ್ಕೆ ಚಾಲನೆ: 4 ಶಕ್ತಿ ದೇವತೆಗಳಿಗೆ ವಿಶೇಷ… ಮುಂದಿನ ಒಲಂಪಿಕ್ಸ್ ಪದಕ ವಿಜೇತರಿಗೆ ಸರ್ಕಾರದಿಂದ 6 ಕೋಟಿ ನಗದು ಬಹುಮಾನ: ಮುಖ್ಯಮಂತ್ರಿ… ಜಿಎಸ್ ಟಿ ಜಾರಿ ಮಾಡಿದ್ದೂ ಮೋದಿ, ಜಿಎಸ್ ಟಿ ಹೆಚ್ಚೆಚ್ಚು ವಿಧಿಸಿದ್ದೂ ಮೋದಿಯವರೇ,… ಅಂತಾರಾಷ್ಟ್ರೀಯ ಬಾಲ್ಯ ಕ್ಯಾನ್ಸರ್ ಜಾಗೃತಿ: ಬೆಂಗಳೂರು ಇಸ್ಕಾನ್ ದೇವಾಲಯಕ್ಕೆ ಚಿನ್ನದ ಬಣ್ಣದ ಬೆಳಕು ನವೆಂಬರ್ ನಿಂದ ಮಾಹಿತಿ ಹಕ್ಕು ಅದಾಲತ್: ಮಾಹಿತಿ ಹಕ್ಕು ಅರ್ಜಿಗಳನ್ನು ಶೂನ್ಯಕ್ಕಿಳಿಸಲು ಗುರಿ ಪಿಡಿಒ ಜೇಷ್ಠಾತಾ ಪಟ್ಟಿ ನ್ಯಾಯಸಮ್ಮತವಾಗಿ ಅಂತಿಮಗೊಳಿಸಲು ಸೂಕ್ತ ಕ್ರಮ: ಸಚಿವ ಪ್ರಿಯಾಂಕ್‌ ಖರ್ಗೆ ಮಂಗಳೂರಿನಲ್ಲಿ ಧರ್ಮದ ಹೆಸರಲ್ಲಿ ಜೈಲಿಗೆ ಹೋದವರು, ಕೊಲೆ ಆದವರೆಲ್ಲಾ ಹಿಂದುಳಿದವರೇ ಆಗಿದ್ದಾರೆ: ಸಿಎಂ… ವಿರಾಜಪೇಟೆ ಆರೆಂಜ್ ಸ್ಪಾ -ಬ್ಯೂಟಿ ಪಾರ್ಲರ್ ದಾಳಿ ಪ್ರಕರಣ: ನಾಲ್ವರು ಪ್ರಮುಖ ಆರೋಪಿಗಳ… Kodagu | ಕುಶಾಲನಗರ: ಕಾವೇರಿ ನದಿಯಲ್ಲಿ ಮುಳುಗಿ ಕಾಡಾನೆ ದಾರುಣ ಸಾವು

ಇತ್ತೀಚಿನ ಸುದ್ದಿ

ಕಳಸೇಶ್ವರ ದೇವಾಲಯದ ಹುಂಡಿಯಲ್ಲಿ 2 ಸಾವಿರ ರೂ. ಮುಖಬೆಲೆಯ ಜೆರಾಕ್ಸ್ ನೋಟು ಪತ್ತೆ: ಭಕ್ತರೋ? ಅಥವಾ ಕಿಡಿಗೇಡಿಗಳ ಕೆಲಸವೋ?

04/08/2023, 15:59

ಚಿಕ್ಕಮಗಳೂರು(reporterkarnataka.com): ದಕ್ಷಿಣದ ಕಾಶಿ ಎಂದೇ ಪ್ರಸಿದ್ಧಿ ಪಡೆದಿರುವ ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲೂಕಿನ ಕಳಸೇಶ್ವರ ದೇವಾಲಯದ ಹುಂಡಿಯಲ್ಲಿ 2 ಸಾವಿರ ರೂ. ಮುಖಬೆಲೆಯ ಜೆರಾಕ್ಸ್ ನೋಟು ಪತ್ತೆಯಾಗಿದೆ. ಇದು ಭಕ್ತರ ಕೆಲಸವೋ? ಕಿಡಿಗೇಡಿ ಕೃತ್ಯವೋ ಎನ್ನುವುದು ಗೊತ್ತಾಗಿಲ್ಲ.

ಹುಂಡಿಗೆ ಜೆರಾಕ್ಸ್ ನೋಟ್ ಹಾಕಿ ಯಾರೋ ಭಕ್ತರು ಇಷ್ಟಾರ್ಥ ಸಾಧನೆಗೆ ಬೇಡಿಕೊಂಡಿರಬೇಕು. ಇಲ್ಲವೇ ಕಿಡಿಗೇಡಿಗಳು ತಮಾಷೆಗೆ ಮಾಡಿರಬಹುದು ಎನ್ನಲಾಗಿದೆ.
ಕಾಣಿಕೆ ಹುಂಡಿಯಲ್ಲಿ 2000 ಮುಖ ಬೆಲೆಯ ಕಲರ್ ಜೆರಾಕ್ಸ್ ನೋಟು ಪತ್ತೆಯಾಗಿದೆ.
ಕಲರ್ ಜೆರಾಕ್ಸ್ ನೋಟು ನೋಡಿ ದೇವಾಲಯದ ಆಡಳಿತ ಮಂಡಳಿ ಸದಸ್ಯರಿಗೆ ಶಾಕ್ ಆಗಿದೆ. ಹುಂಡಿಯ ಹಣ ಎಣಿಕೆ ಕಾರ್ಯದ ವೇಳೆ ನಕಲಿ ನೋಟು ಪತ್ತೆಯಾಗಿದೆ.
ಬಳಿಕ ಜೆರಾಕ್ಸ್ ನೋಟ್ ನ್ನು ಆಡಳಿತ ಮಂಡಳಿ ಹರಿದು ಹಾಕಿದೆ.

ಇತ್ತೀಚಿನ ಸುದ್ದಿ

ಜಾಹೀರಾತು