11:14 AM Wednesday12 - August 2026
ಬ್ರೇಕಿಂಗ್ ನ್ಯೂಸ್
Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;…

ಇತ್ತೀಚಿನ ಸುದ್ದಿ

ಗುಂಡಿ ಬಿದ್ದ ಮುರುವ- ಅರಳತ್ತಡ್ಕ ರಸ್ತೆ: ಸಂಕಷ್ಟದಲ್ಲಿ ಪಾದಚಾರಿಗಳು, ವಾಹನ ಸವಾರರು

05/08/2023, 23:16

ಬಂಟ್ವಾಳ(reporterkarnataka.com):ಮಾಣಿಲ ಗ್ರಾಮದ ಮುಖ್ಯ ರಸ್ತೆಗಳಲ್ಲೊಂದು ಮುರುವ ಕೊಮ್ಮುಂಜೆ ಕೂಟೇಲು. ಸುಮಾರು ಇನ್ನೂರೈವತ್ತು ಮನೆಗಳಿಗೆ ಸಂಪರ್ಕ ಕಲ್ಪಿಸುತ್ತದೆ. ಮೂರು ಅಂಗನವಾಡಿಗಳು, ಆಂಚೆ ಕಚೀರಿ, ಗ್ರಾಮ ಪಂಚಾಯತ್, ಸಹಕಾರಿ ಸಂಘ, ಹಿರಿಯ ಪ್ರಾಥಮಿಕ ಶಾಲೆ, ಪ್ರೌಢಶಾಲೆ, ಕರ್ನಾಟಕ ಬ್ಯಾಂಕ್ ಗ್ರಂಥಾಲಯ, ಗ್ರಾಮ ಆಡಳಿತಾಧಿಕಾರಿ ಕಛೇರಿ ಮುಂತಾದವು ಈ ರಸ್ತೆಗೆ ಹೊಂದಿಕೊಂಡಿವೆ. ಪ್ರತಿದಿನ ಹತ್ತಾರು ವಾಹನಗಳು,
ಶಾಲಾ ವಿದ್ಯಾರ್ಥಿಗಳು, ನಗರಕ್ಕೆ ಉದ್ಯೋಗ ಕ್ಕೆ, ಮತ್ತು ಅನ್ಯಕೆಲಸಗಳಿಗೆ, ಆಸ್ಪತ್ರೆಗೆ ತೆರಳುವ ಮಂದಿ ಈ ರಸ್ತೆಯನ್ನೇ ಅವಲಂಬಿಸಬೇಕಾಗಿದೆ.


ಸುಮಾರು ಐದು ಕಿ.ಮೀ.ಇರುವ ಈ ರಸ್ತೆಯು ಮೂರು ಕಿ.ಮೀ.ಯಷ್ಟು ಹಂತ ಹಂತವಾಗಿ ಡಾಮರೀಕರಣಗೊಂಡಿದೆ. ಮುರುವ ರಿಂದ ಅರಳತ್ತಡ್ಕ ದ ಸುಮಾರು ಒಂದೂವರೆ ಕಿ.ಮೀ.ವರೇಗೆ 2019=20ರಲ್ಲಿ MPLAD ಅನುದಾನದ 8 ಲಕ್ಷದಲ್ಲಿ ಪುನಃ ತೇಪೆ ಹಚ್ಚುವ ಕೆಲಸ ಜರುಗಿತ್ತು. ಈಗ ಈ ಭಾಗದ ರಸ್ತೆಯು ಸಂಪೂರ್ಣ ಹೊಂಡ ಗುಂಡಿ ಬಿದ್ದು ನಾದುರಸ್ತಿಯಲ್ಲಿದೆ. ವಾಹನ ಸವಾರರು, ಪಾದಚಾರಿಗಳು, ವಿದ್ಯಾರ್ಥಿಗಳು ನಿತ್ಯ ಸಂಕಷ್ಟ ಅನುಭವಿಸುತ್ತಿದ್ದಾರೆ. ಮಳೆಗಾಲವಂತೂ ಅಸಹನೀಯವೆನಿಸಿದೆ. ಜನಪ್ರತಿನಿಧಿಗಳು ಇತ್ತು ಗಮನ ಹರಿಸಬೇಕಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು