2:58 AM Sunday29 - March 2026
ಬ್ರೇಕಿಂಗ್ ನ್ಯೂಸ್
ರಾಜ್ಯದಲ್ಲಿ ಆಟೋ ಎಲ್‌ಪಿಜಿ ಕೊರತೆ ಇಲ್ಲ: ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ… ಮಡಿಕೇರಿ: ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಸರಕಾರಿ ಶುಶ್ರೂಷಾ ಕಾಲೇಜು 2ನೇ ಘಟಿಕೋತ್ಸವ ಕೇಂದ್ರ ಸರಕಾರವನ್ನು ಟೀಕೆ ಮಾಡುವುದರಲ್ಲೇ 3 ವರ್ಷಗಳ ಕಾಲಹರಣ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ… ಕೈ ನಾಯಕರ ಸಂಧಾನ ಯಶಸ್ವಿ: ದಾವಣಗೆರೆ ದಕ್ಷಿಣ ಬಂಡಾಯ ಅಭ್ಯರ್ಥಿ ಪೈಲ್ವಾನ್ ಸ್ಪರ್ಧೆಯಿಂದ… ಚಿಕ್ಕಮಗಳೂರು: ಬಿಸಿಲ ಧಗೆಗೆ ಹೊತ್ತಿ ಉರಿಯುತ್ತಿರುವ ಮೀಸಲು ಅರಣ್ಯ; ಅಪಾಯದಲ್ಲಿ ಜೀವ ಸಂಕುಲ 1ನೇ ತರಗತಿ ದಾಖಲಾತಿ ವಯೋಮಿತಿಯಲ್ಲಿ 60 ದಿನಗಳ ಸಡಿಲಿಕೆ: ಸಚಿವ ಮಧು ಬಂಗಾರಪ್ಪ… ತುಮಕೂರು | ಮಧ್ಯರಾತ್ರಿ ಕುಡುಕ ಪುಂಡರ ಅಟ್ಟಹಾಸ: 10ಕ್ಕೂ ಅಧಿಕ ವಾಹನಗಳ ಗ್ಲಾಸ್… ರಾಜ್ಯ ಸರ್ಕಾರಕ್ಕೆ ಪ್ರತಿಷ್ಠೆಯಾದ ಉಪ ಚುನಾವಣೆ: ಪೈಲ್ವಾನ್ ಮನವೊಲಿಸಲು ಜಮೀರ್‌ಗೆ ಮುಖ್ಯಮಂತ್ರಿ ಸೂಚನೆ ಮಾಜಿ ಶಾಸಕರ ಪುತ್ರನ ಕೊಲೆ ಪ್ರಕರಣ: ಮಹಿಳೆ ಸೇರಿ ಮೂವರು ಪೊಲೀಸ್ ವಶಕ್ಕೆ ಹೈಕಮಾಂಡ್ ಹೇಳಿದಾಗ ಡಿಕೆಶಿ ಸಿಎಂ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ

ಇತ್ತೀಚಿನ ಸುದ್ದಿ

ಕ್ರಾಂತಿಕಾರಿ ಕವಿ ಗದ್ದರ್ ಇನ್ನಿಲ್ಲ: ಅನಾರೋಗ್ಯದಿಂದ ಹೈದರಾಬಾದ್ ಅಸ್ಪತ್ರೆಯಲ್ಲಿ ಸಾವು

06/08/2023, 22:19

ಹೈದರಾಬಾದ್(reporterkarnataka.com): ಕ್ರಾಂತಿಕಾರಿ ಕವಿ, ಗಾಯಕ ಗದ್ದರ್ ಎಂದೇ ಖ್ಯಾತರಾಗಿದ್ದ ಗುಮ್ಮಡಿ ವಿಠಲ ರಾವ್(77) ಅನಾರೋಗ್ಯದಿಂದ ಭಾನುವಾರ ನಿಧನರಾದರು.
ಹೈದರಾಬಾದ್ ನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಗದ್ದರ್ ಅವರಿಗೆ ಇತ್ತೀಚೆಗೆ ಬೈಪಾಸ್ ಸರ್ಜರಿ ನಡೆದಿತ್ತು‌. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಕೊನೆಯುಸಿರೆಳೆದಿದ್ದಾರೆ.
ಗದ್ದರ್ ಅವರು ತನ್ನ ಕ್ರಾಂತಿಕಾರಿ ಹಾಡುಗಳಿಂದ ಖ್ಯಾತಿ ಪಡೆದಿದ್ದರು. ಗದ್ದರ್ ಕಾರ್ಯಕ್ರಮಕ್ಕೆ ಲಕ್ಷಾಂತರ ಜನ ಸೇರುತ್ತಿದ್ದರು. ಗದ್ದರ್ ಅವರು ಶೋಷಣೆ, ಅನ್ಯಾಯದ ವಿರುದ್ಧ ಸದಾ ಹೋರಾಡುತ್ತಿದ್ದರು. ಮಂಗಳೂರು ಸೇರಿದಂತೆ ಕರ್ನಾಟಕ ಹಲವೆಡೆ ಪ್ರತಿಭಟನೆಯಲ್ಲೂ ಭಾಗವಹಿಸಿದ್ದರು. ನಕ್ಸಲ್ ಆರೋಪದ ಮೇಲೆ ಸಾಕೇತ್ ರಾಜನ್ ಹತ್ಯೆ ನಡೆದಾಗ ರಾಜ್ಯದಲ್ಲಿ ಅವರು ಪ್ರತಿಭಟನೆ ನಡೆದಿದ್ದರು. ನಕ್ಸಲ್ ಪರ ಎಂಬ ಆರೋಪ ಅವರ ಮೇಲಿತ್ತು. ಗದ್ದರ್ ಅವರ ಅಂತಿಮ ದರ್ಶನ ಪಡೆಯಲು ಹೈದರಾಬಾದ್ ನ ಭೂದೇವಿ ನಗರದ ಅವರ ನಿವಾಸದ ಮುಂದೆ ಭಾರೀ ಸಂಖ್ಯೆಯಲ್ಲಿ ಅವರ ಅಭಿಮಾನಿಗಳು ನೆರೆದಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು