11:13 AM Monday7 - September 2026
ಬ್ರೇಕಿಂಗ್ ನ್ಯೂಸ್
ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ

ಇತ್ತೀಚಿನ ಸುದ್ದಿ

ಶಾಲೆ ನಿರ್ಮಾಣಕ್ಕೆತೋಡಿದ ಇಂಗುಗುಂಡಿಗೆ ಬಿದ್ದು ಬಾಲಕ ಸಾವು: ಗುತ್ತಿಗೆದಾರ ವಿರುದ್ಧ ಕ್ರಮಕ್ಕೆ ಸ್ಥಳೀಯರ ಆಗ್ರಹ

06/08/2023, 22:37

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಶಾಲೆ ಕಟ್ಟಡ ನಿರ್ಮಾಣಕ್ಕೆ ನೀರಿಗಾಗಿ ತೋಡಿದ ಇಂಗು ಗುಂಡಿಯಲ್ಲಿ ಮುಳುಗಿ ಬಾಲಕನೊಬ್ಬ ಮೃತಪಟ್ಟ ಘಟನೆ ಮೂಡಿಗೆರೆ ತಾಲೂಕಿನ ಜನ್ನಾಪುರ ಗ್ರಾಮದಲ್ಲಿ ನಡೆದಿದೆ.
ಅಶರ್ ಡಿ ಗುನ್ನಾ (8) ಮೃತ ಬಾಲಕ. ಆಟವಾಡುವಾಗ ಇಂಗು ಗುಂಡಿಗೆ ಬಿದ್ದು ಬಾಲಕ ಸಾವನ್ನಪ್ಪಿದ್ದಾನೆ.
ಹೊಸದಾಗಿ ನಿರ್ಮಾಣವಾಗುತ್ತಿದ್ದ ಮೊರಾರ್ಜಿ ದೇಸಾಯಿ ಶಾಲೆಯ ಕಟ್ಟಡ ನಿರ್ಮಾಣಕ್ಕೆ ನೀರಿಗಾಗಿ ಇಂಗುಗುಂಡಿ ನಿರ್ಮಾಣ ಮಾಡಲಾಗಿತ್ತು. ನಿಜವಾಗಿ
ಶಾಲೆ ಕಟ್ಟಲು ಟ್ಯಾಂಕ್ ಅಥವಾ ಅಂಡರ್ ಗ್ರೌಂಡ್ ಟ್ಯಾಂಕ್ ನಿರ್ಮಾಣ ಮಾಡಬೇಕಿತ್ತು. ಆದರೆ ತೆರೆದ ಪ್ರದೇಶದಲ್ಲೇ ಇಂಗು ಗುಂಡಿ ನಿರ್ಮಾಣ ಮಾಡಿದ್ದರಿಂದ ದುರಂತ ಸಂಭವಿಸಿದೆ.ಗುತ್ತಿಗೆದಾರರ ವಿರುದ್ಧ ಸೂಕ್ತ ಕ್ರಮಕ್ಕೆ ಸ್ಥಳಿಯರ ಆಗ್ರಹಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು