8:12 AM Wednesday3 - December 2025
ಬ್ರೇಕಿಂಗ್ ನ್ಯೂಸ್
ಹುಣಸೂರು: ಜನರಿಗೆ ಹೆದರಿ ತಾಯಿ ಹುಲಿಯಿಂದ ಬೇರ್ಪಟ್ಟ 4 ಮರಿ ಹುಲಿಗಳು ಮತ್ತೆ… Shivamogga | ತೀರ್ಥಹಳ್ಳಿ: ಸ್ಕೂಟಿ – ಕಾರು ನಡುವೆ ಅಪಘಾತ; ಮಹಿಳೆಗೆ ಗಾಯ ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ…

ಇತ್ತೀಚಿನ ಸುದ್ದಿ

ರೋಟರಿ ಜಿಲ್ಲೆ 3181ರ ಪ್ರಥಮ ವಾಶ್ ಗ್ರೂಪ್ ರಾಯಭಾರಿಯಾಗಿ ಡಾ.ರಾಜೇಶ್ ಬೆಜ್ಜಂಗಳ ನೇಮಕ

07/08/2023, 13:33

ಪುತ್ತೂರು(reporterkarnataka.com): ಅಂತಾರಾಷ್ಟ್ರೀಯ ರೋಟರಿಯಲ್ಲಿ ನೀರು ಮತ್ತು ಶುಚಿತ್ವಕ್ಕೆ ಸಂಬಂಧಿಸಿದ ಕ್ರಿಯಾತ್ಮಕ ಗುಂಪು (WASH – water,sanitation ,hygiene) ಇದರ ರೋಟರಿ ಜಿಲ್ಲೆ 3181 ರ ಪ್ರಥಮ ರಾಯಭಾರಿಯಾಗಿ ರೊಟೇರಿಯನ್ ಡಾ. ರಾಜೇಶ್ ಬೆಜ್ಜಂಗಳ ಅವರು ಮೂರು ವರ್ಷಗಳ ಅವಧಿಗೆ ನೇಮಕಗೊಂಡಿದ್ದಾರೆ.
ಅಂತಾರಾಷ್ಟ್ರೀಯ ರೋಟರಿಯು WASH ಚಟುವಟಿಕೆಗಳನ್ನು ಏಷ್ಯಾ ,ಯುರೋಪ್, ಅಮೇರಿಕಾ ಮತ್ತು ಆಫ್ರೀಕನ್ ವಿಭಾಗ ಮಾಡಲಾಗಿದ್ದು 83ನೇ ರಾಯಭಾರಿಯಾಗಿ ರಾಜೇಶ್ ಬೆಜ್ಜಂಗಳ ನೇಮಕಗೊಂಡಿದ್ದಾರೆ. ರೋಟರಿ ಭಾರತದಲ್ಲಿ 16 ಮಂದಿ ಇದ್ದು ಕರ್ನಾಟಕದಲ್ಲಿ ಇವರು ಎರಡನೇ ರಾಯಭಾರಿಯಾಗಿರುತ್ರಾರೆ. ರೋಟರಿ ಜಿಲ್ಲೆ 3181ರ ಎಲ್ಲ ಕ್ಲಬ್ ಗಳಲ್ಲಿ ನಡೆಯುವ ನೀರು ಮತ್ತು ನೈರ್ಮಲ್ಯಕ್ಕೆ ಸಂಬಂಧಿಸಿದ ಚಟುವಟಿಕೆ ಗಳಿಗೆ ಮಾರ್ಗದರ್ಶನ ಮತ್ತು ದಾಖಲೀಕರಣವು ರಾಯಭಾರಿಗಳ ಜವಾಬ್ದಾರಿಯಾಗಿರುತ್ತದೆ.
ಈ ವಲಯದ ಸೇವಾ ಅನುಭವ ಮತ್ತು ರೋಟರಿಯ 185 online course ಗಳು ಸೇರಿದಂತೆ ವಿಶ್ವಬ್ಯಾಂಕ್, ವಿಶ್ವ ಸಂಸ್ಥೆ ಮತ್ತು ಸ್ವಚ್ಛ ಭಾರತ ಮಿಷನ್ ಗಳ 200 online course ಗಳು ಈ ಸ್ಥಾನ ಪಡೆಯಲು ಸಹಕರಿಸಿತು.
ಪ್ರಸ್ತುತ ಅವರು ರೋಟರಿ ಕ್ಲಬ್ ಪುತ್ತೂರು ಸೆಂಟ್ರಲ್ ನ ಅಧ್ಯಕ್ಷರಾಗಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು