10:38 PM Friday19 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ…

ಇತ್ತೀಚಿನ ಸುದ್ದಿ

ಹಲ್ಯಾಳ ವಿರಕ್ತ ಮಠದ ಷಟಸ್ಥಲ ಧ್ವಜಾರೋಹಣ ಕಾರ್ಯಕ್ರಮಕ್ಕೆ ಚಾಲನೆ: 10 ದಿನಗಳ ಕಾಲ ನಡೆಯಲಿದೆ ಪ್ರವಚನ

23/07/2021, 21:07

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಅಥಣಿ ತಾಲೂಕಿನ  ಹಲ್ಯಾಳ ಗ್ರಾಮದ ವಿರಕ್ತ ಮಠದ ವತಿಯಿಂದ ಷಟಸ್ಥಲ ಧ್ವಜಾರೋಹಣ ಕಾರ್ಯಕ್ರಮಕ್ಕೆ ಅಥಣಿಯ ಶ್ರೀ ಶಿವಬಸವ ಮಹಾಸ್ವಾಮಿ ಗಚ್ಚಿನಮಠ ಅವರ ಭಾಗಿತ್ವದಲ್ಲಿ ಚಾಲನೆ ನೀಡಲಾಯಿತು

ಶ್ರೀ ಗುರು ಸಿದ್ದೇಶ್ವರ ಮಹಾಸ್ವಾಮಿಗಳು ಅವರ 41 ಪುಣ್ಯ ಸ್ಮರಣೆ ನಿಮಿತ್ತವಾಗಿ ಅಥಣಿ ತಾಲೂಕಿನ ಹಲ್ಯಾಳ ಗ್ರಾಮದಲ್ಲಿ ಸುಮಾರು 10 ದಿನಗಳ ಕಾಲ ಯಡಿಯೂರು ಸಿದ್ದಲಿಂಗ ಮಹಾಸ್ವಾಮಿಗಳ ಕುರಿತು ಪ್ರವಚನ ಕಾರ್ಯಕ್ರಮ ಇಂದಿನಿಂದ ಆರಂಭಗೊಂಡಿತು.


ಸುಮಾರು 10 ದಿನಗಳ ಕಾಲ ವಿರಕ್ತ ಮಠ ಹಲ್ಯಾಳ ಪ್ರಣವಶ್ರೀ ಗುರುಸಿದ್ಧ ಮಹಾಸ್ವಾಮಿಗಳು ಸಕಲ ಕಾರ್ಯಕ್ರಮಗಳು ಜರುಗಲಿದೆ. ಇದೇ ಸಂದರ್ಭದಲ್ಲಿ ನದಿ ಇಂಗಳಗಾಂವ ಗ್ರಾಮದ ಮು ನೀ ಪ್ರ ಸಿದ್ಧಲಿಂಗ ಮಹಾಸ್ವಾಮಿಗಳು ಗುರು-ಲಿಂಗ-ಜಂಗಮ ಮಠ, ಹಲ್ಯಾಳ ಗ್ರಾಮದ ಯುವ ಬಿಜೆಪಿಯ ಮುಖಂಡರಾದ ಯಲ್ಲಾಲಿಂಗ್ ಪಾಟೀಲ್, ಸುರೇಶ್ ವಾಡೆದ, ರಾವಸಾಬ್ ಬಿ. ಪಾಟೀಲ್,  ಮಹಾದೇವ ಪಾಟೀಲ್, ಗ್ರಾಮ ಪಂಚಾಯತ್ ಸದಸ್ಯರಾದ ವಿಠ್ಠಲ್ ಮಂಗಸೂಳಿ ,ಮಹಾಂತೇಶ್ ಇಂಗಳಿ, ಸಂಗಮೇಶ್ ಇಂಗಳಿ ,ಮಹಾಂತೇಶ್ ಮುಳವಾಡ, ಬಾಳಾಸಾಬ ಪಾಟೀಲ್, ಶ್ರೀ ಗುರುಸಿದ್ದೇಶ್ವರ ಶಿಕ್ಷಣ ಸಂಸ್ಥೆಯ ಮುಖ್ಯೋಪಾಧ್ಯಾಯರಾದ ಮುರಿಗೆಪ್ಪ ಗುಮಚಿ ಹಾಗೂ ಹಲ್ಯಾಳ ಗ್ರಾಮದ ಸಮಸ್ತ ಗುರುಹಿರಿಯರು ಭಾಗವಹಿಸಿದರು

ಇತ್ತೀಚಿನ ಸುದ್ದಿ

ಜಾಹೀರಾತು