1:23 AM Friday19 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ…

ಇತ್ತೀಚಿನ ಸುದ್ದಿ

ಅನಾಥವಾದ ಕುದುರೆಮುಖ ಲೇಬರ್ ಕಾಲೋನಿಯ 60 ಕಾರ್ಮಿಕ ಕುಟುಂಬಗಳು!: ಕುಡಿಯಲು ನೀರೂ ಇಲ್ಲ, ಬೆಳಕಿಗೆ ಕರೆಂಟೂ ಇಲ್ಲ!!

08/08/2023, 15:20

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲೂಕಿನ ಕುದುರೆಮುಖ ಲೆಬರ್ ಕಾಲೋನಿಗೆಯ 60 ಕಾರ್ಮಿಕ ಕುಟುಂಬಗಳು ತೀವ್ರ ಸಂಕಷ್ಟದಲ್ಲಿದ್ದು, ಅಧಿಕಾರಿಗಳ ಭೇಟಿ ನೀಡಿ ಕಾರ್ಮಿಕರ ನಾಯಿಪಾಡಿನ ಬಗ್ಗೆ ಪರಿಶೀಲನೆ ನಡೆಸಿದ್ದಾರೆ.
ಕುಡಿಯೋ ನೀರು, ವಿದ್ಯುತ್ ಸೌಲಭ್ಯವಿಲ್ಲದೆ ಬಡ ಕಾರ್ಮಿಕ ಕುಟುಂಬಗಳು ಜೀವನ ನಡೆಸುತ್ತಿವೆ. ಕುದುರೆಮುಖ ಕಬ್ಬಿಣ ಕಾರ್ಖಾನೆ ಇದ್ದಾಗ ಕೂಲಿ ಮಾಡುತ್ತಿದ್ದ ಕಾರ್ಮಿಕರು
ಕಂಪನಿ ಮುಚ್ಚಿದ ಮೇಲೆ ಅಲ್ಲೇ ವಾಸವಾಗಿದ್ದಾರೆ. ಭಾರೀ ಮಳೆಯಿಂದ ಮನೆಗಳ ಗೋಡೆಗಳು ಬಿದ್ದು ಹೋಗಿವೆ. ಅವರನ್ನೆಲ್ಲ ಕಳಸಕ್ಕೆ ಸ್ಥಳಾಂತರ ಮಾಡಲು ಈಗಾಗಲೇ ಜಾಗ ನೋಡಿದ್ದರೂ ಸ್ಥಳಾಂತರ ಪ್ರಕ್ರಿಯೆ ಇನ್ನೂ ನಡೆದಿಲ್ಲ. ಕಾರ್ಮಿಕ ಕುಟುಂಬಗಳು
ಯಾವುದೇ ಮೂಲಭೂತ ಸೌಕರ್ಯವಿಲ್ಲದೆ ಬದುಕುತ್ತಿವೆ.
ತಾಪಂ ಇಓ, ಪಟ್ಟಣ ಪಂಚಾಯ್ತಿ ಚೀಫ್ ಆಫೀಸರ್, ಕಂದಾಯ ಇಲಾಖೆಯ ಅಧಿಕಾರಿಗಳು, ಸಂಸೆ ಹಾಗೂ ಕಳಸ ಗ್ರಾಪಂ ಪಿಡಿಓ ಭೇಟಿ ನೀಡಿದ್ದಾರೆ.


3-4 ದಿನದಲ್ಲಿ ನೀರು, ವಿದ್ಯುತ್ ಸಂಪರ್ಕ ಕಲ್ಪಿಸುವಂತೆ ಆದೇಶ ನೀಡಿದ್ದಾರೆ. ಶೀಘ್ರದಲ್ಲೇ ಸ್ಥಳಾಂತರ ಮಾಡುವ ಭರವಸೆಯನ್ನೂ ಅಧಿಕಾರಿಗಳು ನೀಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು