4:00 PM Tuesday5 - August 2025
ಬ್ರೇಕಿಂಗ್ ನ್ಯೂಸ್
ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ: ‘ರಿದಂ ಆಫ್ ಬಿಎಲ್‌ಆರ್‌’: ವಿಶಿಷ್ಟ ಧ್ವನಿ ಗುರುತು… ಶಿಬು ಸೊರೇನ್ ನಿಧನ: ಮತಗಳ್ಳತನ ವಿರುದ್ಧ ಪ್ರತಿಭಟನಾ ಸಭೆ ಆ. 8ಕ್ಕೆ ಮುಂದೂಡಿಕೆ:… ವಿಶ್ವ ವಿಖ್ಯಾತ ಮೈಸೂರು ದಸರಾ: ಪುಷ್ಪಾರ್ಚನೆ ಮೂಲಕ ಅಭಿಮನ್ಯು ನೇತೃತ್ವದ ಗಜ ಪಯಣಕ್ಕೆ… Shivamogga | ತೀರ್ಥಹಳ್ಳಿ: ಮನೆಗಾಗಿ ಸಾಲ; ಮನನೊಂದ ವೃದ್ದ ದಂಪತಿ ಒಂದೇ ಮರಕ್ಕೆ… Kodagu | ಬೆಕ್ಕೆಸುಡ್ಲೂರಿನಲ್ಲಿ ತಡರಾತ್ರಿ ರಸ್ತೆ ಮಧ್ಯೆ ಲಾರಿ ಪಲ್ಟಿ: ಕುಟ್ಟ- ಪೊನ್ನಂಪೇಟೆ… Kodagu | ಸಾಮಾಜಿಕ ಜಾಲತಾಣಗಳಲ್ಲಿ ಅಪಪ್ರಚಾರ: ರ್‍ಯಾಂಬುಟನ್ ಹಣ್ಣು ಮಾರಾಟಕ್ಕೆ ನಿರ್ಬಂಧ; ವ್ಯಾಪಾರಸ್ಥರ… SIT | ಧರ್ಮಸ್ಥಳ ಪ್ರಕರಣ: ದೂರು ನೀಡಲು ಮತ್ತೊಬ್ಬ ದೂರುದಾರ ಎಸ್ಐಟಿ ಕಚೇರಿಗೆ… ಸುಹಾಸ್ ಶೆಟ್ಟಿ ಮರ್ಡರ್ ಕೇಸ್: ಕಾಫಿನಾಡು ಕಳಸದಲ್ಲಿ ಎನ್ಐಎ ಅಧಿಕಾರಿಗಳಿಂದ ಮಾಹಿತಿ ಸಂಗ್ರಹ Bangaluru | ನಮ್ಮ ಮೆಟ್ರೋದಲ್ಲಿ ಮೊದಲ ಬಾರಿಗೆ ಯಕೃತ್‌ ರವಾನೆ: ಸ್ಪರ್ಶ್‌ ಆಸ್ಪತ್ರೆಯಲ್ಲಿ… ರಾಹುಲ್ ಗಾಂಧಿ ನೀಡಿರುವ ‘ಮತ ಕಳ್ಳತನ’ ಪದವು ಭಾರತೀಯ ರಾಜಕೀಯ ಶಬ್ದಕೋಶಕ್ಕೆ ಸೇರ್ಪಡೆ:…

ಇತ್ತೀಚಿನ ಸುದ್ದಿ

ಬೆಂಗಳೂರಿಗೆ ಹೋಗುವುದಾಗಿ ತೆರಳಿದ ಮಹಿಳೆ 3 ಮಂದಿ ಮಕ್ಕಳ ಜತೆ ನಾಪತ್ತೆ: ಪತ್ತೆಗಾಗಿ ಮನವಿ

23/07/2021, 22:12

ಮಂಗಳೂರು(reporterkarnataka news): ಕೂಲಿ ಕೆಲಸಕ್ಕೆಂದು ಬಂದಿದ್ದ ಬಿಹಾರ ಮೂಲದ ಮಹಿಳೆ ತನ್ನ ಮೂವರು ಮಕ್ಕಳೊಂದಿಗೆ ಕಾಣೆಯಾಗಿದ್ದಾರೆ.

ಸುಭದ್ರಾದೇವಿ (32) ಕಾಣೆಯಾದ ಮಹಿಳೆ. ಬಿಹಾರದ ಬಗಲಪುರ ನಿವಾಸಿಯಾದ ಇವರು ಕೂಲಿ ಕೆಲಸಕ್ಕೆಂದು ತಮ್ಮ ಪತಿ ನೀರಜ್ ಚೌಧರಿಯೊಂದಿಗೆ ಪಚ್ಚನಾಡಿ ಗ್ರಾಮದ, “ಟೂ ಎಕರ್ಸ್” ಗೆ ಬಂದಿದ್ದರು.

ಸುಭದ್ರಾದೇವಿ, ಮೂರು ಮಂದಿ ಮಕ್ಕಳೊಂದಿಗೆ ಜುಲೈ 14 ರಂದು ಬೆಂಗಳೂರಿಗೆ ಹೋಗುವುದಾಗಿ ತೆರಳಿದವರು, ಬೆಂಗಳೂರಿಗೆ ಹೋಗದೇ, ತಮ್ಮ ಸ್ವಂತ ಊರಿಗೂ ಹೋಗದೇ ಕಾಣೆಯಾಗಿದ್ದಾರೆ. ಈ ಬಗ್ಗೆ ಮಂಗಳೂರು ಗ್ರಾಮಾಂತರ ಪೊಲೀಸು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಅವರು 5 ಅಡಿ ಎತ್ತರವಿದ್ದು, ಗೋಧಿ ಮೈ ಬಣ್ಣ, ಕೆನ್ನೆಯಲ್ಲಿ ಕಪ್ಪು ಎಳ್ಳು ಗಾತ್ರದ ಮಚ್ಚೆ, ಮೂಗುತ್ತಿ ಧರಿಸಿರುತ್ತಾಳೆ. ಹಿಂದಿ ಹಾಗೂ ಬಿಹಾರಿ ಮಾತನಾಡುತ್ತಾರೆ.  

ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣೆಗೆ ಹಾಗೂ ದೂರವಾಣಿ: 0824-2220535 ಸಂಪರ್ಕಿಸುವಂತೆ ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣೆಯ ಪ್ರಕಟಣೆ ತಿಳಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು