9:52 AM Tuesday10 - March 2026
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು: ಹಸುವನ್ನು ತುಳಿದು ಕೊಂದ ಕಾಡಾನೆ; ಮಾಣಿಮಕ್ಕಿ ಗ್ರಾಮಸ್ಥರಲ್ಲಿ ಆತಂಕ ತೀರ್ಥಹಳ್ಳಿ: ಕುವೆಂಪು ಜೈವಿಕ ಅರಣ್ಯದಲ್ಲಿ ಹತ್ತಿಕೊಂಡ ಬೆಂಕಿ; ಅರಣ್ಯಾಧಿಕಾರಿಗಳ ದೌಡು ಝೂ ಅಭಿ ಇನ್ನಿಲ್ಲ: ಕಾಲು ನೋವಿನಿಂದ ಬಳಲುತ್ತಿದ್ದ ಮತ್ತಿಗೋಡು ಶಿಬಿರದ ಸಾಕಾನೆ ವಿವಿಧ ಬೇಡಿಕೆ ಆಗ್ರಹಿಸಿ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಮಾ.11ರಂದು ಪ್ರತಿಭಟನೆ ಮೋದಿ ದೇಶದ ಮಾರ್ಯಾದೆ ಹಾಳು‌‌ ಮಾಡುತ್ತಿದ್ದಾರೆ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕಟು‌… ಕಂಬಳಕ್ಕೆ ರಾಜ್ಯ ಸರಕಾರದಿಂದ ಹಣಕಾಸಿನ ನೆರವು: ಬಂಟ್ವಾಳದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ಹೈಕಮಾಂಡ್ ಸೂಚಿಸಿದರೆ ಕ್ಷಣಾರ್ಧದಲ್ಲಿ ಕುರ್ಚಿ ಬಿಡಲು ಸಿದ್ಧ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ಜನಾಶೀರ್ವಾದವಿದ್ದರೆ ಮಾತ್ರ ಮುಖ್ಯಮಂತ್ರಿಯಾಗಲು ಸಾಧ್ಯ: ಮೈಸೂರಿನಲ್ಲಿ‌ ಸಿಎಂ ಸಿದ್ದರಾಮಯ್ಯ Kodagu | ಮಹಿಳೆಯ ಗರ್ಭಾಶಯದಲ್ಲಿ 7 ಕೆಜಿ ಗೆಡ್ಡೆ: ಶಸ್ತ್ರಚಿಕಿತ್ಸೆ ಮೂಲಕ ಹೊರಕ್ಕೆ Kodagu | ದೊಡ್ಡಕೊಡ್ಲಿ ಗ್ರಾಮದಲ್ಲಿ ಕೋವಿಯಿಂದ ಗುಂಡು ಸಿಡಿದು ಯುವಕ ಸಾವು

ಇತ್ತೀಚಿನ ಸುದ್ದಿ

ಎನ್ ಸಿಸಿ: ಮಂಗಳೂರು ವಿವಿ ಕಾಲೇಜು ವಿದ್ಯಾರ್ಥಿನಿ ಗೌತಮಿ ಪೂಜಾರಿ ರಾಷ್ಟ್ರಮಟ್ಟದಲ್ಲಿ ಸಾಧನೆ

09/08/2023, 16:27

ಮಂಗಳೂರು(reporterkarnataka.com): ನಗರದ ಹಂಪನಕಟ್ಟೆಯ ವಿಶ್ವವಿದ್ಯಾನಿಲಯ ಕಾಲೇಜಿನ ದ್ವಿತೀಯ ಕಲಾ ಪದವಿಯ ವಿದ್ಯಾರ್ಥಿನಿ, ಎನ್‌.ಸಿ.ಸಿ ಭೂದಳದ ಗೌತಮಿ ಪೂಜಾರಿ ಕೇರಳದ ತಿರುವನಂತಪುರದಲ್ಲಿ ಜುಲೈ 1ರಿಂದ 15 ರವರೆಗೆ ನಡೆದ ಅಖಿಲ ಭಾರತ ಮಟ್ಟದ ಕ್ರೀಡಾ ಶೂಟಿಂಗ್‌ ಸ್ಪರ್ಧೆಯಲ್ಲಿ ಎನ್‌.ಸಿ.ಸಿ ಕರ್ನಾಟಕ ಮತ್ತು ಗೋವಾ ನಿರ್ದೇಶನಾಲಯವನ್ನು ಪ್ರತಿನಿಧಿಸಿದ್ದಾರೆ.


ಇವರು ಪ್ರತಿನಿಧಿಸಿದ ನಿರ್ದೇಶನಾಲಯವು ಇಂಟರ್‌ ಡೈರಕ್ಟರೇಟ್‌ ಸ್ಪೋರ್ಟ್ಸ್‌ ಶೂಟಿಂಗ್‌ ಕಾಂಪಿಟೀಶನ್‌ (IDSSC- 2023) ನಲ್ಲಿ ಪ್ರಥಮ ಸ್ಥಾನ ಪಡೆದುಕೊಂಡಿದೆ. ವಿಜೇತ ತಂಡವನ್ನು ಕರ್ನಾಟಕದ ರಾಜ್ಯಪಾಲ ಥಾವರ್‌ಚಂದ್‌ ಗೆಹ್ಲೋಟ್‌ ಇತ್ತೀಚೆಗೆ ರಾಜಭವನದಲ್ಲಿ ಅಭಿನಂದಿಸಿದರು. ಕಾಲೇಜಿನ ಕೀರ್ತಿಪತಾಕೆಯನ್ನು ಎತ್ತರಕ್ಕೇರಿಸಿದ ವಿದ್ಯಾರ್ಥಿನಿಗೆ ಆಡಳಿತ ಮಂಡಳಿ ಅಭಿನಂದನೆ ಸಲ್ಲಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು